Crime

ಭಟ್ಕಳದ ಶಿರಾಲಿಯಲ್ಲಿ 26 ಜನರ ವಿರುದ್ಧ ಜೂಜಾಟ ಪ್ರಕರಣ ದಾಖಲು

ಭಟ್ಕಳ ತಾಲ್ಲೂಕಿನ ಶಿರಾಲಿ ಗ್ರಾಮದ ಕೇಶವಮೂರ್ತಿ ಹಿತ್ಲು ಪ್ರದೇಶದಲ್ಲಿ ಮಾಚ್ 15ರ ರಾತ್ರಿ ಅಕ್ರಮ ಜೂಜಾಟ ನಡೆಯುತ್ತಿದ್ದ ಸ್ಥಳದಲ್ಲಿ ಭಟ್ಕಳ ಗ್ರಾಮೀಣ ಪೊಲೀಸರು ದಾಳಿ ನಡೆಸಿ 26 ಮಂದಿಯನ್ನು ಬಂಧಿಸಿದ್ದಾರೆ.

ರಾತ್ರಿ 11.30ರ ಸುಮಾರಿಗೆ, ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐ ರನ್ನಗೌಡ ಪಾಟೀಲ್ ನೇತೃತ್ವದಲ್ಲಿ ಈ ದಾಳಿ ನಡೆದಿದ್ದು, ಅಲ್ಲಿ ಗರ್ ಗರ್ ಮಂಡ್ಲ ಎಂಬ ಜೂಜಾಟ ನಡೆಯುತ್ತಿತ್ತು. ಪ್ರಭಾವಿ ವ್ಯಕ್ತಿಗಳ ಮೇಲೂ ಯಾವುದೇ ಅನುಕಂಪ ತೋರದೆ, ಎಲ್ಲಾ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.

ಪ್ರಕರಣ ದಾಖಲಾಗಿರುವವರು:

  • ಮುಂಡಳ್ಳಿ ಹೊಸ್ಮನೆ: ಜಗದೀಶ ಶನಿಯಾರ ನಾಯ್ಕ (30), ನಿತ್ಯಾನಂದ ನಾರಾಯಣ ನಾಯ್ಕ (28), ದೇವೇಂದ್ರ ಜಟ್ಟಪ್ಪ ನಾಯ್ಕ (36).
  • ಮುಂಡಳ್ಳಿ ಸತ್ಯನಾರಾಯಣ ನಗರ: ಹನುಮಂತ ಶನಿಯಾರ ನಾಯ್ಕ (36), ಹನುಮಂತ ಶನಿಯಾರ ನಾಯ್ಕ.
  • ಮುಂಡಳ್ಳಿ: ನಾಗೇಶ ದುರ್ಗಪ್ಪ ನಾಯ್ಕ (30), ನಾಗರಾಜ ಲಚ್ಮಯ್ಯ ನಾಯ್ಕ.
  • ಮುಟ್ಟಳ್ಳಿ ತಲಾಂದ: ವಿನೋದ ಮಂಜಯ್ಯ ನಾಯ್ಕ (40), ಮಾದೇವ ನಾಯ್ಕ, ಮಂಗಳ ಗೊಂಡ, ಶ್ರೀನಿವಾಸ ತಿಮ್ಮಯ್ಯ ನಾಯ್ಕ, ಮಾದೇವ ನಾಗಪ್ಪ ನಾಯ್ಕ (48).
  • ಶಿರಾಲಿ ಚಿತ್ರಾಪುರ: ಗಣಪತಿ ದುರ್ಗಪ್ಪ ಬಾಕಡ (50), ಮಾದೇವ ಬಾಕಡ, ಶ್ರೀಪಾದ ಬಾಕಡ, ರಾಮಚಂದ್ರ ನಾರಾಯಣ ಬಾಕಡ.
  • ಭಟ್ಕಳ ಹಳೇ ಬಸ್ ನಿಲ್ದಾಣ: ಅಬ್ದುಲ್ ಗಫೂರ್ ಕೊಚ್ಚಪ್ಪ ಇಕ್ಕೇರಿ.
  • ಮುಂಡಳ್ಳಿ ನೀರಗದ್ದೆ: ಅನಿಲ ನಾಯ್ಕ.
  • ಚೌತನಿ: ವಿನಾಯಕ ಪಾಂಡುರಂಗ ನಾಯ್ಕ, ರಾಮಚಂದ್ರ ನಾಯ್ಕ, ವಿಠ್ಠಲ ನಾಯ್ಕ, ಮಾಸ್ತಯ್ಯ ನಾಯ್ಕ, ಭರತ ರಾಮಾ ನಾಯ್ಕ.
  • ಮುಂಡಳ್ಳಿ ಚರ್ಚ್ ಕ್ರಾಸ್: ಸದಾಶಿವ ನಾಗಪ್ಪ ನಾಯ್ಕ.

ಪೊಲೀಸರು ಈ ಪ್ರಕರಣದ ಕುರಿತು ಮುಂದಿನ ತನಿಖೆಯನ್ನು ಮುಂದುವರಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 weeks ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

3 weeks ago

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

3 months ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

3 months ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

5 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

5 months ago