ಕೊಪ್ಪಳದ ಗಂಗಾವತಿ ಬಳಿ ನಡೆದ ವಿದೇಶಿ ಮಹಿಳೆ ಹಾಗೂ ಹೋಮ್ಸ್ಟೇ ಮಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಒಡಿಶಾ ಮೂಲದ ಪ್ರವಾಸಿಗನೋರ್ವ ನದಿಯಲ್ಲಿ ಮುಳುಗಿ ಸಾವಿಗೀಡಾಗಿದ್ದಾನೆ.
ಘಟನೆ ವಿವರ
ಪೊಲೀಸ್ ತನಿಖೆ ಮತ್ತು ಬಂಧನ
ಈ ಘಟನೆ ಸಂಬಂಧ ಗಂಗಾವತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂತ್ರಸ್ಥರ ದೂರಿನ ಆಧಾರದ ಮೇಲೆ ಶನಿವಾರ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತರು:
1. ಮಲ್ಲೇಶ್ ಅಲಿಯಾಸ್ ಹಂಡಿಮಲ್ಲ (22)
2. ಚೇತನ್ ಸಾಯಿ (21)
ಮೂರನೇ ಆರೋಪಿ ಇನ್ನೂ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಶೋಧ ಕಾರ್ಯಾಚರಣೆ ಮುಂದುವರಿದಿದೆ.
ಪೆಟ್ರೋಲ್ ಹಣ ವಿಚಾರದಿಂದ ಮಾರಣಾಂತಿಕ ದಾಳಿ
ಈ ದುಷ್ಕರ್ಮಿಗಳು ಮದ್ಯ ಸೇವಿಸಿ ದ್ವಿಚಕ್ರ ವಾಹನದಲ್ಲಿ ಸುತ್ತುವ ಅಭ್ಯಾಸ ಹೊಂದಿದ್ದರು. ಘಟನೆಯ ದಿನವು ಅವರು ಪ್ರವಾಸಿಗರ ಗುಂಪನ್ನು ಭೇಟಿಯಾಗಿ, ಪೆಟ್ರೋಲ್ ಖರೀದಿಗೆ ಹಣ ಕೇಳಿದ್ದಾರೆ. ಆದರೆ ಪ್ರವಾಸಿಗರು ಹಣ ನೀಡಲು ನಿರಾಕರಿಸಿದ ಹಿನ್ನಲೆಯಲ್ಲಿ, ಮೊದಲಿಗೆ ಪುರುಷರ ಮೇಲೆ ಹಲ್ಲೆ ಮಾಡಿ, ಅವರನ್ನು ಕಾಲುವೆಗೆ ತಳ್ಳಿದರು. ನಂತರ ಇಸ್ರೇಲಿ ಮಹಿಳೆ ಹಾಗೂ ಹೋಮ್ಸ್ಟೇ ಮಾಲಕಿಯ ಮೇಲೆ ದಾಳಿ ನಡೆಸಿ, ಸಾಮೂಹಿಕ ಅತ್ಯಾಚಾರ ನಡೆಸಿದರು.
ಪೊಲೀಸ್ ಕಾರ್ಯಾಚರಣೆ ಮುಂದುವರಿದಿದೆ
ಈ ಪ್ರಕರಣವು ಪ್ರವಾಸಿಗರ ಸುರಕ್ಷತೆಗೆ ಸಂಬಂಧಿಸಿದಂತೆ ಗಂಭೀರ ಚರ್ಚೆ ಹುಟ್ಟಿಸಿದೆ, ಮತ್ತು ಸ್ಥಳೀಯ ಅಧಿಕಾರಿಗಳು ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…