ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕುರಟಹಳ್ಳಿ ಕ್ರಾಸ್ನಲ್ಲಿ ಗಾಂಜಾ ಸಾಗಿಸುತ್ತಿದ್ದ ಐವರು ಪೊಲೀಸರ ಕೈಗೆ ಬಿದ್ದಿದ್ದಾರೆ. ಖಚಿತ ಮಾಹಿತಿ ಪಡೆದ ಪೊಲೀಸರು ಶಂಕಿತ ಕಾರು ತಪಾಸಣೆ ನಡೆಸಿದಾಗ, ಅದರಲ್ಲಿ 35 ಕೆಜಿ ಗಾಂಜಾ ಪತ್ತೆಯಾಗಿದ್ದು, 17.50 ಲಕ್ಷ ರೂಪಾಯಿ ಮೌಲ್ಯದದ್ದಾಗಿದೆ.
ಆಂಧ್ರಪ್ರದೇಶದಿಂದ ಕರ್ನಾಟಕಕ್ಕೆ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದರು ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಈ ದಂಧೆಯಲ್ಲಿ ತೊಡಗಿಸಿಕೊಂಡಿದ್ದ ತಂದೆ, ಮಗಳು, ಮೊಮ್ಮಗ ಸೇರಿ ಐವರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳ ವಿವರ:
ತಾಯಿ ದೇವಮ್ಮ – ಬಾಗೇಪಲ್ಲಿಯ ಗರಿಗರೆಡ್ಡಿ ಪಾಳ್ಯ ನಿವಾಸಿ
ಆಂಜಿ – ದೇವಮ್ಮನ ಮಗ
ಮಾರಪ್ಪ – ಪಲ್ಲಿಕುಂಟೆ ನಿವಾಸಿ
ವೆಂಕಟರಮಣ
ಆದಿನಾರಾಯಣ
ಘಟನೆಯ ಸಂಬಂಧ ಚಿಕ್ಕಬಳ್ಳಾಪುರ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೃತ್ಯಕ್ಕೆ ಬಳಸಿದ ಕಾರು ಪೊಲೀಸರ ವಶಕ್ಕೆ ಜಪ್ತಿಯಾಗಿದೆ.
ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…
ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…
ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…
ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…