ಕುಂದಗೋಳ; ಗ್ರಾಮೀಣ ಭಾಗದಲ್ಲಿ ಸ್ವಚ್ಛ ಮತ್ತು ಸುಂದರವಾಗಿ ವಾತಾವರಣ ನಿರ್ಮಾಣ ಮಾಡಲು ಸ್ವಚ್ಚ ಭಾರತ ಮಿಷನ್ ಯೋಜನೆಯಡಿಯಲ್ಲಿ ಸ್ವಚ್ಛತೆಗೆ ಕೇಂದ್ರ ಸರಕಾರ ಮೊದಲ ಆದ್ಯತೆ ನೀಡಿದೆ.
ಅದರನ್ವಯ ಎಲ್ಲಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾಕಷ್ಟು ಹಣ ವಿನಿಯೋಗಿಸಲು ಸ್ವಚ್ಛತೆಗೆ ಸರಕಾರ ಬಿಡುಗಡೆಗೊಳಿಸಿದರು. ಗ್ರಾಮ ಪಂಚಾಯತ್ ಆಡಳಿತ ವರ್ಗದವರು ಸ್ವಚ್ಛತೆ ನಿರ್ವಹಣೆ ಮಾಡಲು ಮೀನಾಮೇಷ ಮಾಡುತ್ತಿದ್ದು ಈ ಕಸದ ರಾಶಿನಿ ಕಾರಣ ಅಂತ ಸ್ಪಷ್ಟ ಕಾಣತೊಡಗಿದೆ.
ಕುಂದಗೋಳ ತಾಲೂಕಿನ ಸಂಶಿ ಹೋಬಳಿ ಎಪಿಎಂಸಿ ಕಾಂಪೌಂಡ್ ಹತ್ತಿರ ಕಸದ ರಾಶಿ ಬಿದ್ದು ಗ್ರಾಮದ ಸ್ವಚ್ಚತೆ ಮರಚೀಕೆಯಾಗಿದೆ. ಕುಂದಗೋಳದಿಂದ ಲಕ್ಷ್ಮೇಶ್ವರ ಪಟ್ಟಣಕ್ಕೆ ಸಂಪರ್ಕಸಿವು ರಸ್ತೆ ಮಾರ್ಗ ಮದ್ಯ ಸಂಶಿ ಗ್ರಾಮದ ಮುಂಭಾಗದಲ್ಲಿ ಕಸದ ರಾಶಿ ಬಿದ್ದು ಗ್ರಾಮಕ್ಕೆ ಕಳಂಕ ತರುವುದರಲ್ಲಿ ಏನು ಸಂದೇಹವೇ ಇಲ್ಲ. ಅನ್ನುವು ಹಾಗೇ ಕಾಣುತ್ತಿತ್ತು.
ಇತ್ತೀಚೆಗೆ ದಿನ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಸಂಶಿ ಗ್ರಾಮಕ್ಕೆ ಕನಕದಾಸರ ಜಯಂತಿ ಅಂಗವಾಗಿ ಕಾರ್ಯಕ್ರಮಕ್ಕೆ ಎಂಟ್ರಿ ಕೊಡವು ಮೊದಲು ಈ ಕಸದ ರಾಶಿ ಸ್ವಾಗತಕ್ಕೆ ತುಂಬಿಕೊಂಡಿತ್ತಾ? ಅನ್ನುವುದು ಈ ಕಸದ ರಾಶಿ ತಾಜಾ ಉದಾಹರಣೆ ಅಂದರೆ ತಪ್ಪಾಗಲಾರದು.
ಕಸದ ರಾಶಿಯಲ್ಲಿ ಪ್ಲಾಸ್ಟಿಕ್ ಹಾಳೆಗಳು, ತ್ಯಾಜ್ಯ ವಸ್ತುಗಳು, ಟೆಟ್ರಾ ಪ್ಯಾಕೇಟ್ ಗಳು ಸಾಕಷ್ಟು ಪ್ರಮಾಣದಲ್ಲಿ ಬಿದ್ದು ದುರ್ವಾಸನೆ ಎಡೆ ಮಾಡಿಕೊಟ್ಟಿದೆ. ಸಂಶಿ ಗ್ರಾಮಕ್ಕೆ ಎಂಟ್ರಿ ಆದ ತಕ್ಷಣವೇ ಈ ಕಸದ ರಾಶಿ ಪ್ರಯಾಣಿಕರಿಗೆ ಸ್ವಾಗತಿಸಲು ಬಿಟ್ಟಿದ್ದಾರೆ ಅನ್ನುವುದು ಸಾರ್ವಜನಿಕರ ಯುಕ್ಷಪ್ರಶ್ನೆಯಾಗಿ ಉಳಿದಿದೆ. ಈಗಲಾದರೋ ಎಚ್ಚೆತ್ತುಕೂಳ್ಳತಾರೋ ಅಥವಾ ಗಾಡ ನಿದ್ರೆಯಲ್ಲಿ ನಿದ್ರೆಸುತಾರೋ ಕಾದು ನೋಡಬೇಕಾಗಿದೆ.
ವರದಿ; ಶಾನು ಯಲಿಗಾರ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…