Latest

ಎಪಿಎಂಸಿ ಕಾಂಪೌಂಡ್ ಹತ್ತಿರ ಕಸದ ರಾಶಿ; ಗ್ರಾಮ ಸ್ವಚ್ಚತೆ ಮರಚೀಕೆ!

ಕುಂದಗೋಳ; ಗ್ರಾಮೀಣ ಭಾಗದಲ್ಲಿ ಸ್ವಚ್ಛ ಮತ್ತು ಸುಂದರವಾಗಿ ವಾತಾವರಣ ನಿರ್ಮಾಣ ಮಾಡಲು ಸ್ವಚ್ಚ ಭಾರತ ಮಿಷನ್ ಯೋಜನೆಯಡಿಯಲ್ಲಿ ಸ್ವಚ್ಛತೆಗೆ ಕೇಂದ್ರ ಸರಕಾರ ಮೊದಲ ಆದ್ಯತೆ ನೀಡಿದೆ.

ಅದರನ್ವಯ ಎಲ್ಲಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾಕಷ್ಟು ಹಣ ವಿನಿಯೋಗಿಸಲು ಸ್ವಚ್ಛತೆಗೆ ಸರಕಾರ ಬಿಡುಗಡೆಗೊಳಿಸಿದರು. ಗ್ರಾಮ ಪಂಚಾಯತ್ ಆಡಳಿತ ವರ್ಗದವರು ಸ್ವಚ್ಛತೆ ನಿರ್ವಹಣೆ ಮಾಡಲು ಮೀನಾಮೇಷ ಮಾಡುತ್ತಿದ್ದು ಈ ಕಸದ ರಾಶಿನಿ ಕಾರಣ ಅಂತ ಸ್ಪಷ್ಟ ಕಾಣತೊಡಗಿದೆ.

ಕುಂದಗೋಳ ತಾಲೂಕಿನ ಸಂಶಿ ಹೋಬಳಿ ಎಪಿಎಂಸಿ ಕಾಂಪೌಂಡ್ ಹತ್ತಿರ ಕಸದ ರಾಶಿ ಬಿದ್ದು ಗ್ರಾಮದ ಸ್ವಚ್ಚತೆ ಮರಚೀಕೆಯಾಗಿದೆ. ಕುಂದಗೋಳದಿಂದ ಲಕ್ಷ್ಮೇಶ್ವರ ಪಟ್ಟಣಕ್ಕೆ ಸಂಪರ್ಕಸಿವು ರಸ್ತೆ ಮಾರ್ಗ ಮದ್ಯ ಸಂಶಿ ಗ್ರಾಮದ ಮುಂಭಾಗದಲ್ಲಿ ಕಸದ ರಾಶಿ ಬಿದ್ದು ಗ್ರಾಮಕ್ಕೆ ಕಳಂಕ ತರುವುದರಲ್ಲಿ ಏನು ಸಂದೇಹವೇ ಇಲ್ಲ. ಅನ್ನುವು ಹಾಗೇ ಕಾಣುತ್ತಿತ್ತು.

ಇತ್ತೀಚೆಗೆ ದಿನ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಸಂಶಿ ಗ್ರಾಮಕ್ಕೆ ಕನಕದಾಸರ ಜಯಂತಿ ಅಂಗವಾಗಿ ಕಾರ್ಯಕ್ರಮಕ್ಕೆ ಎಂಟ್ರಿ ಕೊಡವು ಮೊದಲು ಈ ಕಸದ ರಾಶಿ ಸ್ವಾಗತಕ್ಕೆ ತುಂಬಿಕೊಂಡಿತ್ತಾ? ಅನ್ನುವುದು ಈ ಕಸದ ರಾಶಿ ತಾಜಾ ಉದಾಹರಣೆ ಅಂದರೆ ತಪ್ಪಾಗಲಾರದು.

ಕಸದ ರಾಶಿಯಲ್ಲಿ ಪ್ಲಾಸ್ಟಿಕ್ ಹಾಳೆಗಳು, ತ್ಯಾಜ್ಯ ವಸ್ತುಗಳು, ಟೆಟ್ರಾ ಪ್ಯಾಕೇಟ್ ಗಳು ಸಾಕಷ್ಟು ಪ್ರಮಾಣದಲ್ಲಿ ಬಿದ್ದು ದುರ್ವಾಸನೆ ಎಡೆ ಮಾಡಿಕೊಟ್ಟಿದೆ. ಸಂಶಿ ಗ್ರಾಮಕ್ಕೆ ಎಂಟ್ರಿ ಆದ ತಕ್ಷಣವೇ ಈ ಕಸದ ರಾಶಿ ಪ್ರಯಾಣಿಕರಿಗೆ ಸ್ವಾಗತಿಸಲು ಬಿಟ್ಟಿದ್ದಾರೆ ಅನ್ನುವುದು ಸಾರ್ವಜನಿಕರ ಯುಕ್ಷಪ್ರಶ್ನೆಯಾಗಿ ಉಳಿದಿದೆ. ಈಗಲಾದರೋ ಎಚ್ಚೆತ್ತುಕೂಳ್ಳತಾರೋ ಅಥವಾ ಗಾಡ ನಿದ್ರೆಯಲ್ಲಿ ನಿದ್ರೆಸುತಾರೋ ಕಾದು ನೋಡಬೇಕಾಗಿದೆ.

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಕೋಲಾರದಲ್ಲಿ ಮಾವು ಬೆಲೆ ಕುಸಿತದ ದುಃಖ: ಹೃದಯಾಘಾತದಿಂದ ವ್ಯಾಪಾರಿ ಸಾವು

ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…

5 hours ago

ಒನ್‌ವೇ ಉಲ್ಲಂಘನೆ ಪ್ರಶ್ನಿಸಿದ ಡಿಸಿಗೆ, ಬೈಕ್ ಸವಾರನ ಅವಾಜ್: ದಾವಣಗೆರೆಯಲ್ಲಿ ಆತಂಕಕಾರಿ ಘಟನೆ

ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್‌ವೇ ರಸ್ತೆ ಉಲ್ಲಂಘಿಸಿ ಬಂದ…

6 hours ago

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

1 day ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

1 day ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

1 day ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

2 days ago