ಕುಂದಗೋಳ; ಗ್ರಾಮೀಣ ಭಾಗದಲ್ಲಿ ಸ್ವಚ್ಛ ಮತ್ತು ಸುಂದರವಾಗಿ ವಾತಾವರಣ ನಿರ್ಮಾಣ ಮಾಡಲು ಸ್ವಚ್ಚ ಭಾರತ ಮಿಷನ್ ಯೋಜನೆಯಡಿಯಲ್ಲಿ ಸ್ವಚ್ಛತೆಗೆ ಕೇಂದ್ರ ಸರಕಾರ ಮೊದಲ ಆದ್ಯತೆ ನೀಡಿದೆ.
ಅದರನ್ವಯ ಎಲ್ಲಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾಕಷ್ಟು ಹಣ ವಿನಿಯೋಗಿಸಲು ಸ್ವಚ್ಛತೆಗೆ ಸರಕಾರ ಬಿಡುಗಡೆಗೊಳಿಸಿದರು. ಗ್ರಾಮ ಪಂಚಾಯತ್ ಆಡಳಿತ ವರ್ಗದವರು ಸ್ವಚ್ಛತೆ ನಿರ್ವಹಣೆ ಮಾಡಲು ಮೀನಾಮೇಷ ಮಾಡುತ್ತಿದ್ದು ಈ ಕಸದ ರಾಶಿನಿ ಕಾರಣ ಅಂತ ಸ್ಪಷ್ಟ ಕಾಣತೊಡಗಿದೆ.
ಕುಂದಗೋಳ ತಾಲೂಕಿನ ಸಂಶಿ ಹೋಬಳಿ ಎಪಿಎಂಸಿ ಕಾಂಪೌಂಡ್ ಹತ್ತಿರ ಕಸದ ರಾಶಿ ಬಿದ್ದು ಗ್ರಾಮದ ಸ್ವಚ್ಚತೆ ಮರಚೀಕೆಯಾಗಿದೆ. ಕುಂದಗೋಳದಿಂದ ಲಕ್ಷ್ಮೇಶ್ವರ ಪಟ್ಟಣಕ್ಕೆ ಸಂಪರ್ಕಸಿವು ರಸ್ತೆ ಮಾರ್ಗ ಮದ್ಯ ಸಂಶಿ ಗ್ರಾಮದ ಮುಂಭಾಗದಲ್ಲಿ ಕಸದ ರಾಶಿ ಬಿದ್ದು ಗ್ರಾಮಕ್ಕೆ ಕಳಂಕ ತರುವುದರಲ್ಲಿ ಏನು ಸಂದೇಹವೇ ಇಲ್ಲ. ಅನ್ನುವು ಹಾಗೇ ಕಾಣುತ್ತಿತ್ತು.
ಇತ್ತೀಚೆಗೆ ದಿನ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಸಂಶಿ ಗ್ರಾಮಕ್ಕೆ ಕನಕದಾಸರ ಜಯಂತಿ ಅಂಗವಾಗಿ ಕಾರ್ಯಕ್ರಮಕ್ಕೆ ಎಂಟ್ರಿ ಕೊಡವು ಮೊದಲು ಈ ಕಸದ ರಾಶಿ ಸ್ವಾಗತಕ್ಕೆ ತುಂಬಿಕೊಂಡಿತ್ತಾ? ಅನ್ನುವುದು ಈ ಕಸದ ರಾಶಿ ತಾಜಾ ಉದಾಹರಣೆ ಅಂದರೆ ತಪ್ಪಾಗಲಾರದು.
ಕಸದ ರಾಶಿಯಲ್ಲಿ ಪ್ಲಾಸ್ಟಿಕ್ ಹಾಳೆಗಳು, ತ್ಯಾಜ್ಯ ವಸ್ತುಗಳು, ಟೆಟ್ರಾ ಪ್ಯಾಕೇಟ್ ಗಳು ಸಾಕಷ್ಟು ಪ್ರಮಾಣದಲ್ಲಿ ಬಿದ್ದು ದುರ್ವಾಸನೆ ಎಡೆ ಮಾಡಿಕೊಟ್ಟಿದೆ. ಸಂಶಿ ಗ್ರಾಮಕ್ಕೆ ಎಂಟ್ರಿ ಆದ ತಕ್ಷಣವೇ ಈ ಕಸದ ರಾಶಿ ಪ್ರಯಾಣಿಕರಿಗೆ ಸ್ವಾಗತಿಸಲು ಬಿಟ್ಟಿದ್ದಾರೆ ಅನ್ನುವುದು ಸಾರ್ವಜನಿಕರ ಯುಕ್ಷಪ್ರಶ್ನೆಯಾಗಿ ಉಳಿದಿದೆ. ಈಗಲಾದರೋ ಎಚ್ಚೆತ್ತುಕೂಳ್ಳತಾರೋ ಅಥವಾ ಗಾಡ ನಿದ್ರೆಯಲ್ಲಿ ನಿದ್ರೆಸುತಾರೋ ಕಾದು ನೋಡಬೇಕಾಗಿದೆ.
ವರದಿ; ಶಾನು ಯಲಿಗಾರ
ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…
ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…
ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…
ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…
ಬೆಂಗಳೂರು: ನಗರದ ಅಪಾರ್ಟ್ಮೆಂಟ್ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…
ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…