Latest

ಎಪಿಎಂಸಿ ಕಾಂಪೌಂಡ್ ಹತ್ತಿರ ಕಸದ ರಾಶಿ; ಗ್ರಾಮ ಸ್ವಚ್ಚತೆ ಮರಚೀಕೆ!

ಕುಂದಗೋಳ; ಗ್ರಾಮೀಣ ಭಾಗದಲ್ಲಿ ಸ್ವಚ್ಛ ಮತ್ತು ಸುಂದರವಾಗಿ ವಾತಾವರಣ ನಿರ್ಮಾಣ ಮಾಡಲು ಸ್ವಚ್ಚ ಭಾರತ ಮಿಷನ್ ಯೋಜನೆಯಡಿಯಲ್ಲಿ ಸ್ವಚ್ಛತೆಗೆ ಕೇಂದ್ರ ಸರಕಾರ ಮೊದಲ ಆದ್ಯತೆ ನೀಡಿದೆ.

ಅದರನ್ವಯ ಎಲ್ಲಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾಕಷ್ಟು ಹಣ ವಿನಿಯೋಗಿಸಲು ಸ್ವಚ್ಛತೆಗೆ ಸರಕಾರ ಬಿಡುಗಡೆಗೊಳಿಸಿದರು. ಗ್ರಾಮ ಪಂಚಾಯತ್ ಆಡಳಿತ ವರ್ಗದವರು ಸ್ವಚ್ಛತೆ ನಿರ್ವಹಣೆ ಮಾಡಲು ಮೀನಾಮೇಷ ಮಾಡುತ್ತಿದ್ದು ಈ ಕಸದ ರಾಶಿನಿ ಕಾರಣ ಅಂತ ಸ್ಪಷ್ಟ ಕಾಣತೊಡಗಿದೆ.

ಕುಂದಗೋಳ ತಾಲೂಕಿನ ಸಂಶಿ ಹೋಬಳಿ ಎಪಿಎಂಸಿ ಕಾಂಪೌಂಡ್ ಹತ್ತಿರ ಕಸದ ರಾಶಿ ಬಿದ್ದು ಗ್ರಾಮದ ಸ್ವಚ್ಚತೆ ಮರಚೀಕೆಯಾಗಿದೆ. ಕುಂದಗೋಳದಿಂದ ಲಕ್ಷ್ಮೇಶ್ವರ ಪಟ್ಟಣಕ್ಕೆ ಸಂಪರ್ಕಸಿವು ರಸ್ತೆ ಮಾರ್ಗ ಮದ್ಯ ಸಂಶಿ ಗ್ರಾಮದ ಮುಂಭಾಗದಲ್ಲಿ ಕಸದ ರಾಶಿ ಬಿದ್ದು ಗ್ರಾಮಕ್ಕೆ ಕಳಂಕ ತರುವುದರಲ್ಲಿ ಏನು ಸಂದೇಹವೇ ಇಲ್ಲ. ಅನ್ನುವು ಹಾಗೇ ಕಾಣುತ್ತಿತ್ತು.

ಇತ್ತೀಚೆಗೆ ದಿನ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಸಂಶಿ ಗ್ರಾಮಕ್ಕೆ ಕನಕದಾಸರ ಜಯಂತಿ ಅಂಗವಾಗಿ ಕಾರ್ಯಕ್ರಮಕ್ಕೆ ಎಂಟ್ರಿ ಕೊಡವು ಮೊದಲು ಈ ಕಸದ ರಾಶಿ ಸ್ವಾಗತಕ್ಕೆ ತುಂಬಿಕೊಂಡಿತ್ತಾ? ಅನ್ನುವುದು ಈ ಕಸದ ರಾಶಿ ತಾಜಾ ಉದಾಹರಣೆ ಅಂದರೆ ತಪ್ಪಾಗಲಾರದು.

ಕಸದ ರಾಶಿಯಲ್ಲಿ ಪ್ಲಾಸ್ಟಿಕ್ ಹಾಳೆಗಳು, ತ್ಯಾಜ್ಯ ವಸ್ತುಗಳು, ಟೆಟ್ರಾ ಪ್ಯಾಕೇಟ್ ಗಳು ಸಾಕಷ್ಟು ಪ್ರಮಾಣದಲ್ಲಿ ಬಿದ್ದು ದುರ್ವಾಸನೆ ಎಡೆ ಮಾಡಿಕೊಟ್ಟಿದೆ. ಸಂಶಿ ಗ್ರಾಮಕ್ಕೆ ಎಂಟ್ರಿ ಆದ ತಕ್ಷಣವೇ ಈ ಕಸದ ರಾಶಿ ಪ್ರಯಾಣಿಕರಿಗೆ ಸ್ವಾಗತಿಸಲು ಬಿಟ್ಟಿದ್ದಾರೆ ಅನ್ನುವುದು ಸಾರ್ವಜನಿಕರ ಯುಕ್ಷಪ್ರಶ್ನೆಯಾಗಿ ಉಳಿದಿದೆ. ಈಗಲಾದರೋ ಎಚ್ಚೆತ್ತುಕೂಳ್ಳತಾರೋ ಅಥವಾ ಗಾಡ ನಿದ್ರೆಯಲ್ಲಿ ನಿದ್ರೆಸುತಾರೋ ಕಾದು ನೋಡಬೇಕಾಗಿದೆ.

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಮಗಳ ಹುಟ್ಟುಹಬ್ಬಕ್ಕೆ ಸರ್‌ಪ್ರೈಸ್ ಕೊಡಲು ಹೋದ ಪೋಷಕರಿಗೆ ಆಘಾತ; ರೂಮ್ ಕಿಟಕಿಯಿಂದ ಜಿಗಿದ ಯುವಕ!

ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…

21 hours ago

ಬದುಕಿದ್ದಾಗ ದೂರ, ಸಾವಿನಲ್ಲೂ ನಿರ್ಲಕ್ಷ್ಯ: ₹5,100 ಕಳುಹಿಸಿ ವಿಡಿಯೋ ಕಾಲ್ ನಲ್ಲೆ ತಂದೆಯ ಅಂತ್ಯಸಂಸ್ಕಾರ ಮಾಡಿಸಿದ ಹೆಣ್ಣುಮಕ್ಕಳು

ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…

21 hours ago

ಮಂಡ್ಯದಲ್ಲಿ ಯುವತಿಯ ಅನುಮಾನಾಸ್ಪದ ಸಾವು: ರಸ್ತೆ ಅಪಘಾತ ಪ್ರಕರಣಕ್ಕೆ ಹೊಸ ತಿರುವು, ಅತ್ಯಾಚಾರ ಯತ್ನದ ಬಳಿಕ ಕೊಲೆ ಆರೋಪ!

ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…

21 hours ago

ಶಾಲೆಯ ಕ್ಲಾಸ್‌ರೂಮ್‌ನಲ್ಲಿ ಶಿಕ್ಷಕ-ಶಿಕ್ಷಕಿಯ ರೋಮ್ಯಾನ್ಸ್: ಹಿಡನ್ ಕ್ಯಾಮೆರಾ ವಿಡಿಯೊ ವೈರಲ್..!

ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…

21 hours ago

ಒಂಟಿ ಯುವತಿಯ ಮನೆಗೆ ನುಗ್ಗಲು ಯತ್ನಿಸಿದ ಡೆಲಿವರಿ ಬಾಯ್? ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ಘಟನೆ!

ಬೆಂಗಳೂರು: ನಗರದ ಅಪಾರ್ಟ್‌ಮೆಂಟ್‌ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…

2 days ago

ಪ್ಯಾಕಿಂಗ್ ಕೆಲಸದ ಆಮಿಷಕ್ಕೆ ಕೋಟಿ ಕೋಟಿ ವಂಚನೆ: ದಂಪತಿ ಬಂಧನ, ಹಲವು ಜಿಲ್ಲೆಗಳಲ್ಲಿ ಪ್ರಕರಣ ದಾಖಲು!

ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…

2 days ago