Latest

ಎಪಿಎಂಸಿ ಕಾಂಪೌಂಡ್ ಹತ್ತಿರ ಕಸದ ರಾಶಿ; ಗ್ರಾಮ ಸ್ವಚ್ಚತೆ ಮರಚೀಕೆ!

ಕುಂದಗೋಳ; ಗ್ರಾಮೀಣ ಭಾಗದಲ್ಲಿ ಸ್ವಚ್ಛ ಮತ್ತು ಸುಂದರವಾಗಿ ವಾತಾವರಣ ನಿರ್ಮಾಣ ಮಾಡಲು ಸ್ವಚ್ಚ ಭಾರತ ಮಿಷನ್ ಯೋಜನೆಯಡಿಯಲ್ಲಿ ಸ್ವಚ್ಛತೆಗೆ ಕೇಂದ್ರ ಸರಕಾರ ಮೊದಲ ಆದ್ಯತೆ ನೀಡಿದೆ.

ಅದರನ್ವಯ ಎಲ್ಲಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾಕಷ್ಟು ಹಣ ವಿನಿಯೋಗಿಸಲು ಸ್ವಚ್ಛತೆಗೆ ಸರಕಾರ ಬಿಡುಗಡೆಗೊಳಿಸಿದರು. ಗ್ರಾಮ ಪಂಚಾಯತ್ ಆಡಳಿತ ವರ್ಗದವರು ಸ್ವಚ್ಛತೆ ನಿರ್ವಹಣೆ ಮಾಡಲು ಮೀನಾಮೇಷ ಮಾಡುತ್ತಿದ್ದು ಈ ಕಸದ ರಾಶಿನಿ ಕಾರಣ ಅಂತ ಸ್ಪಷ್ಟ ಕಾಣತೊಡಗಿದೆ.

ಕುಂದಗೋಳ ತಾಲೂಕಿನ ಸಂಶಿ ಹೋಬಳಿ ಎಪಿಎಂಸಿ ಕಾಂಪೌಂಡ್ ಹತ್ತಿರ ಕಸದ ರಾಶಿ ಬಿದ್ದು ಗ್ರಾಮದ ಸ್ವಚ್ಚತೆ ಮರಚೀಕೆಯಾಗಿದೆ. ಕುಂದಗೋಳದಿಂದ ಲಕ್ಷ್ಮೇಶ್ವರ ಪಟ್ಟಣಕ್ಕೆ ಸಂಪರ್ಕಸಿವು ರಸ್ತೆ ಮಾರ್ಗ ಮದ್ಯ ಸಂಶಿ ಗ್ರಾಮದ ಮುಂಭಾಗದಲ್ಲಿ ಕಸದ ರಾಶಿ ಬಿದ್ದು ಗ್ರಾಮಕ್ಕೆ ಕಳಂಕ ತರುವುದರಲ್ಲಿ ಏನು ಸಂದೇಹವೇ ಇಲ್ಲ. ಅನ್ನುವು ಹಾಗೇ ಕಾಣುತ್ತಿತ್ತು.

ಇತ್ತೀಚೆಗೆ ದಿನ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಸಂಶಿ ಗ್ರಾಮಕ್ಕೆ ಕನಕದಾಸರ ಜಯಂತಿ ಅಂಗವಾಗಿ ಕಾರ್ಯಕ್ರಮಕ್ಕೆ ಎಂಟ್ರಿ ಕೊಡವು ಮೊದಲು ಈ ಕಸದ ರಾಶಿ ಸ್ವಾಗತಕ್ಕೆ ತುಂಬಿಕೊಂಡಿತ್ತಾ? ಅನ್ನುವುದು ಈ ಕಸದ ರಾಶಿ ತಾಜಾ ಉದಾಹರಣೆ ಅಂದರೆ ತಪ್ಪಾಗಲಾರದು.

ಕಸದ ರಾಶಿಯಲ್ಲಿ ಪ್ಲಾಸ್ಟಿಕ್ ಹಾಳೆಗಳು, ತ್ಯಾಜ್ಯ ವಸ್ತುಗಳು, ಟೆಟ್ರಾ ಪ್ಯಾಕೇಟ್ ಗಳು ಸಾಕಷ್ಟು ಪ್ರಮಾಣದಲ್ಲಿ ಬಿದ್ದು ದುರ್ವಾಸನೆ ಎಡೆ ಮಾಡಿಕೊಟ್ಟಿದೆ. ಸಂಶಿ ಗ್ರಾಮಕ್ಕೆ ಎಂಟ್ರಿ ಆದ ತಕ್ಷಣವೇ ಈ ಕಸದ ರಾಶಿ ಪ್ರಯಾಣಿಕರಿಗೆ ಸ್ವಾಗತಿಸಲು ಬಿಟ್ಟಿದ್ದಾರೆ ಅನ್ನುವುದು ಸಾರ್ವಜನಿಕರ ಯುಕ್ಷಪ್ರಶ್ನೆಯಾಗಿ ಉಳಿದಿದೆ. ಈಗಲಾದರೋ ಎಚ್ಚೆತ್ತುಕೂಳ್ಳತಾರೋ ಅಥವಾ ಗಾಡ ನಿದ್ರೆಯಲ್ಲಿ ನಿದ್ರೆಸುತಾರೋ ಕಾದು ನೋಡಬೇಕಾಗಿದೆ.

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

17 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

21 hours ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

21 hours ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

22 hours ago

ಕಾನಸೂರು ವಸತಿ ಶಾಲೆ ವಿದ್ಯಾರ್ಥಿ ಗೋಕುಲ ಗೌಡ ಸಾವು ಪ್ರಕರಣ: ಇಬ್ಬರು ಸಿಬ್ಬಂದಿ ಅಮಾನತು

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…

22 hours ago

ಮನೆಯಲ್ಲೇ ಸಂಗ್ರಹಿಸಿದ್ದ ನಾಡಬಾಂಬ್ ಸ್ಫೋಟ; ಹಳಿಯಾಳದ ಕಾಳಗಿನಕೊಪ್ಪ ಗ್ರಾಮದಲ್ಲಿ ಆತಂಕ

ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್‌ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…

22 hours ago