Latest

ಎಪಿಎಂಸಿ ಕಾಂಪೌಂಡ್ ಹತ್ತಿರ ಕಸದ ರಾಶಿ; ಗ್ರಾಮ ಸ್ವಚ್ಚತೆ ಮರಚೀಕೆ!

ಕುಂದಗೋಳ; ಗ್ರಾಮೀಣ ಭಾಗದಲ್ಲಿ ಸ್ವಚ್ಛ ಮತ್ತು ಸುಂದರವಾಗಿ ವಾತಾವರಣ ನಿರ್ಮಾಣ ಮಾಡಲು ಸ್ವಚ್ಚ ಭಾರತ ಮಿಷನ್ ಯೋಜನೆಯಡಿಯಲ್ಲಿ ಸ್ವಚ್ಛತೆಗೆ ಕೇಂದ್ರ ಸರಕಾರ ಮೊದಲ ಆದ್ಯತೆ ನೀಡಿದೆ.

ಅದರನ್ವಯ ಎಲ್ಲಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸಾಕಷ್ಟು ಹಣ ವಿನಿಯೋಗಿಸಲು ಸ್ವಚ್ಛತೆಗೆ ಸರಕಾರ ಬಿಡುಗಡೆಗೊಳಿಸಿದರು. ಗ್ರಾಮ ಪಂಚಾಯತ್ ಆಡಳಿತ ವರ್ಗದವರು ಸ್ವಚ್ಛತೆ ನಿರ್ವಹಣೆ ಮಾಡಲು ಮೀನಾಮೇಷ ಮಾಡುತ್ತಿದ್ದು ಈ ಕಸದ ರಾಶಿನಿ ಕಾರಣ ಅಂತ ಸ್ಪಷ್ಟ ಕಾಣತೊಡಗಿದೆ.

ಕುಂದಗೋಳ ತಾಲೂಕಿನ ಸಂಶಿ ಹೋಬಳಿ ಎಪಿಎಂಸಿ ಕಾಂಪೌಂಡ್ ಹತ್ತಿರ ಕಸದ ರಾಶಿ ಬಿದ್ದು ಗ್ರಾಮದ ಸ್ವಚ್ಚತೆ ಮರಚೀಕೆಯಾಗಿದೆ. ಕುಂದಗೋಳದಿಂದ ಲಕ್ಷ್ಮೇಶ್ವರ ಪಟ್ಟಣಕ್ಕೆ ಸಂಪರ್ಕಸಿವು ರಸ್ತೆ ಮಾರ್ಗ ಮದ್ಯ ಸಂಶಿ ಗ್ರಾಮದ ಮುಂಭಾಗದಲ್ಲಿ ಕಸದ ರಾಶಿ ಬಿದ್ದು ಗ್ರಾಮಕ್ಕೆ ಕಳಂಕ ತರುವುದರಲ್ಲಿ ಏನು ಸಂದೇಹವೇ ಇಲ್ಲ. ಅನ್ನುವು ಹಾಗೇ ಕಾಣುತ್ತಿತ್ತು.

ಇತ್ತೀಚೆಗೆ ದಿನ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಸಂಶಿ ಗ್ರಾಮಕ್ಕೆ ಕನಕದಾಸರ ಜಯಂತಿ ಅಂಗವಾಗಿ ಕಾರ್ಯಕ್ರಮಕ್ಕೆ ಎಂಟ್ರಿ ಕೊಡವು ಮೊದಲು ಈ ಕಸದ ರಾಶಿ ಸ್ವಾಗತಕ್ಕೆ ತುಂಬಿಕೊಂಡಿತ್ತಾ? ಅನ್ನುವುದು ಈ ಕಸದ ರಾಶಿ ತಾಜಾ ಉದಾಹರಣೆ ಅಂದರೆ ತಪ್ಪಾಗಲಾರದು.

ಕಸದ ರಾಶಿಯಲ್ಲಿ ಪ್ಲಾಸ್ಟಿಕ್ ಹಾಳೆಗಳು, ತ್ಯಾಜ್ಯ ವಸ್ತುಗಳು, ಟೆಟ್ರಾ ಪ್ಯಾಕೇಟ್ ಗಳು ಸಾಕಷ್ಟು ಪ್ರಮಾಣದಲ್ಲಿ ಬಿದ್ದು ದುರ್ವಾಸನೆ ಎಡೆ ಮಾಡಿಕೊಟ್ಟಿದೆ. ಸಂಶಿ ಗ್ರಾಮಕ್ಕೆ ಎಂಟ್ರಿ ಆದ ತಕ್ಷಣವೇ ಈ ಕಸದ ರಾಶಿ ಪ್ರಯಾಣಿಕರಿಗೆ ಸ್ವಾಗತಿಸಲು ಬಿಟ್ಟಿದ್ದಾರೆ ಅನ್ನುವುದು ಸಾರ್ವಜನಿಕರ ಯುಕ್ಷಪ್ರಶ್ನೆಯಾಗಿ ಉಳಿದಿದೆ. ಈಗಲಾದರೋ ಎಚ್ಚೆತ್ತುಕೂಳ್ಳತಾರೋ ಅಥವಾ ಗಾಡ ನಿದ್ರೆಯಲ್ಲಿ ನಿದ್ರೆಸುತಾರೋ ಕಾದು ನೋಡಬೇಕಾಗಿದೆ.

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಲೆನ್ಸ್ಕಾರ್ಟ್ ಡ್ರೆಸ್ ಕೋಡ್ ವಿವಾದ: ತಿಲಕ-ಕುಂಕುಮ ನಿಷೇಧ ಆರೋಪ, ನಾಯಕಿ ನಾಜಿಯಾ ಖಾನ್ ಪ್ರತಿಭಟನೆ

ನಾಸಿಕ್‌ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…

5 hours ago

ರೌಡಿಶೀಟರ್ ಸೈಲೆಂಟ್ ಸುನಿಲ್‌ಗೆ ಭರ್ಜರಿ ಸ್ವಾಗತ: ಹಾಸನದಲ್ಲಿ ವಿಡಿಯೋ ವೈರಲ್

ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…

6 hours ago

ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ ಲೋಕಾಯುಕ್ತ ಬಲೆಗೆ: ಠಾಣೆ ಮುಂದೆ ಪಟಾಕಿ ಸಿಡಿಸಿ ಜನರ ಸಂಭ್ರಮ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…

6 hours ago

ಡಿಎನ್‌ಎ ಸತ್ಯ ಹೇಳಿತು: ಬಿಜೆಪಿ ಮುಖಂಡನ ಪುತ್ರನೇ ಮಗುವಿನ ತಂದೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…

11 hours ago

ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ: ಯುದ್ಧ ಪರಿಸ್ಥಿತಿಯಲ್ಲಿ ಸರ್ಕಾರದ ಮುನ್ನೆಚ್ಚರಿಕಾ ಕ್ರಮ

ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಸಂಘರ್ಷ ಹಾಗೂ ಯುದ್ಧದ ಪರಿಣಾಮವಾಗಿ ರಸಗೊಬ್ಬರ ತಯಾರಿಕೆಗೆ ಅಗತ್ಯವಾದ ಕಚ್ಚಾ ವಸ್ತುಗಳ ಆಮದು ವ್ಯತ್ಯಯಗೊಳ್ಳುವ ಭೀತಿ…

11 hours ago

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಹತ್ಯೆಗೆ ಸಂಚು: ಪತ್ನಿ ಸೇರಿ ಐವರ ಬಂಧನ

ಆಂಧ್ರ ಪ್ರದೇಶದ ಪ್ರೊದ್ದಟೂರು ತಾಲ್ಲೂಕಿನ ಲಿಂಗಾಪುರಂ ಗ್ರಾಮದಲ್ಲಿ ಬೆಚ್ಚಿಬೀಳಿಸುವ ಘಟನೆ ಬೆಳಕಿಗೆ ಬಂದಿದೆ. ತನ್ನ ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಭಾವಿಸಿದ…

11 hours ago