Latest

ಮುಖ್ಯ ರಸ್ತೆಯಲ್ಲಿ ಕಸದ ರಾಶಿ; ಹೇಳೋರಿಲ್ಲ ಕೇಳೋರಿಲ್ಲ..!

ಕುಂದಗೋಳ; ತಾಲೂಕಿನ ಹೀರೆನರ್ತಿ ಗ್ರಾಮದ ರಸ್ತೆಯಲ್ಲಿ ಕಸದ ರಾಶಿ ಬಿದ್ದಿದ್ದು, ದಾರಿಹೋಕರು ದುರ್ನಾತ ದಿಂದ ಬೇಸಿತ್ತಿದ್ದಾರೆ. ಸ್ವಚ್ಚತೆ ಎಂಬುದು ಇಲ್ಲಿ ಮರೀಚಿಕೆಯಾಗಿದೆ. ರಸ್ತೆಯ ಎಲ್ಲೆಂದರಲ್ಲಿ ತ್ಯಾಜ್ಯ ರಾಶಿ ಬಿದ್ದಿದೆ. ಇಷ್ಟು ಮಾತ್ರವಲ್ಲದೆ ಹಂದಿಗಳು ಕಸವನ್ನು ಎಳೆದಾಡವುದರಿಂದ ರಸ್ತೆ ತುಂಬೆಲ್ಲ ಹರಡುತ್ತದೆ. ಸ್ಥಳೀಯ ನಿವಾಸಿಗಳು ಹಾಗೂ ಹೋಟೆಲ್ ನವರು ಕಸವನ್ನು ರಸ್ತೆಗೆ ಸುರಿಯತ್ತಿದ್ದು ತ್ಯಾಜ್ಯ ಸಮಸ್ಯೆ ಹೆಚ್ಚಳಕ್ಕೆ ಕಾರಣವಾಗಿದೆ.

ನಿತ್ಯ ನೂರಾರು ಸಾರ್ವಜನಿಕರು ಕುಂದಗೋಳ ಪಟ್ಟಣಕ್ಕೆ ಹೋಗುವು ಜನರಿಗೆ ಮೊದಲು ಕಸದ ರಾಶಿಯ ದರ್ಶನವಾಗುತ್ತಿದೆ. ಹೀಗಾಗಿ ಮೂಗು ಮುಚ್ಚಿಕೊಂಡು ಸಂಚಾರಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿನ ಸಾರ್ವಜನಿಕರು ಅನುಭವಿಸಿದು ಅಷ್ಟಿಷ್ಟಲ್ಲ, ದಿನಬೆಳಗಾದರೆ ಸಾಕು ದುನಾರ್ತದಲ್ಲ ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ದುನಾರ್ತದಿಂದ ಸೊಳ್ಳೆಗಳ ಕಾಟವೋ ಹೆಚ್ಚಾಗಿದ್ದು ಸಾಂಕ್ರಾಮಿಕ ರೋಗ ಹರಡುವ ಬೀತಿ ನಿವಾಸಿಗಳು ಎಡೆಬಿಡದೆ ಕಾಡುತ್ತಿದೆ. ಹಾಗಾದ್ರೆ ಗ್ರಾಮ ಪಂಚಾಯಿತಿ ಕಸ ವಿಲೇವಾರಿ ಮಾಡುವದರಲ್ಲಿ ಎಡೆವಿದೆ ಅಂತ ಸ್ಪಷ್ಟವಾಗಿ ಗೋಚರಿಸುತ್ತದೆ. ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ಒಳ್ಳೆಯದಲ್ಲ ಎಂದು ಸ್ಥಳೀಯ ನಿವಾಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕುಂದಗೋಳ ತಾಲೂಕ್ ಸಂಚಾಲಕರು ಬಸವರಾಜ ದೇವರಮನಿ ಎಂದು ದೂರಿದರು.

ಸರಕಾರ ಸ್ವಚ್ಛತಾ ಅಭಿಯಾನ, ಸ್ವಚ್ಛ ಭಾರತ, ಸ್ವಚ್ಛ ಭಾರತ ಮಿಷನ್ ಯೋಜನೆಗಳು ಜಾರಿಗೆ ಬಂದರು ಇದ್ಯಾವುದೂ ಸದ್ಬಳಕೆ ಆಗದೆ ಸ್ಥಳೀಯ ಅಧಿಕಾರಿಗಳು ನಿರ್ಲಕ್ಷ್ಯ ಮಾಡುವುದು ಎಷ್ಟರಮಟ್ಟಿಗೆ ಸರಿ. ಮೂಲಭೂತ ಸೌಕರ್ಯಯದಿಂದ ವಂಚಿತವಾಯಿತ ಅಧಿಕಾರಿಗಳೇ? ಗ್ರಾಮದ ಸ್ವಚ್ಚತೆ ಕೊಂಡೊಯ್ಯುವ ಅಭಿವೃದ್ಧಿ ಅಧಿಕಾರಿ ಕಣ್ಣು ಮುಚ್ಚಿ ಕುಳಿತಿದ್ದಾರೇನೋ? ಒಂದು ಗೊತ್ತಿಲ್ಲ. ಆದರೆ ಗ್ರಾಮದ ಸ್ವಚ್ಚತೆ ಕಾಪಾಡುವಲ್ಲಿ ಈ ಅಧಿಕಾರಿಗಳು ಮನಸೋ ಇಚ್ಚೆ ವರ್ತನೆ ಮಾಡುವುದು ಸರಿಯಲ್ಲ.

ಒಟ್ಟಿನಲ್ಲಿ ಗ್ರಾಮದ ಅನೈರ್ಮಲ್ ಹೊಡೆದೂಡಸಿ ನೈರ್ಮಲ್ಯ ಕಾಪಾಡಿಕೊಳ್ಳಲು ಪ್ರಯತ್ನಸುತ್ತಾರೋ ಇಲ್ಲೋ ಕಾದು ನೋಡಬೇಕು

ವರದಿ; ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

18 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

23 hours ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

23 hours ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

23 hours ago

ಕಾನಸೂರು ವಸತಿ ಶಾಲೆ ವಿದ್ಯಾರ್ಥಿ ಗೋಕುಲ ಗೌಡ ಸಾವು ಪ್ರಕರಣ: ಇಬ್ಬರು ಸಿಬ್ಬಂದಿ ಅಮಾನತು

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…

23 hours ago

ಮನೆಯಲ್ಲೇ ಸಂಗ್ರಹಿಸಿದ್ದ ನಾಡಬಾಂಬ್ ಸ್ಫೋಟ; ಹಳಿಯಾಳದ ಕಾಳಗಿನಕೊಪ್ಪ ಗ್ರಾಮದಲ್ಲಿ ಆತಂಕ

ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್‌ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…

23 hours ago