ಮುಂಡಗೋಡ:-ತಾಲೂಕಿನಲ್ಲಿ ಮಳೆಯ ಆರ್ಭಟಕ್ಕೆ ಪ್ರತಿದಿನ ಒಂದಿದಿಲ್ಲೊಂದು ಅವಾಂತರಗಳು ಆಗುತ್ತಿವೆ. ತಾಲೂಕಿನ ಮೈನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋದ್ನಾಳ ಗ್ರಾಮದ ಅಂಗನವಾಡಿ ಕೇಂದ್ರ ಎಲ್ಲೆಂದರಲ್ಲಿ ಬಿರುಕು ಬಿಟ್ಟು ಅಪಾಯಕಾರಿ ಹಂತಕ್ಕೆ ತಲುಪಿದೆ. ಕಟ್ಟಡದ ಮೇಲ್ಚಾವಣಿಯು ಅಲ್ಲಲ್ಲಿ ಶಿಥಿಲಗೊಂಡು ಕಳಚಿ ಬೀಳುತ್ತಿದೆ ಹಾಗಾಗಿ ಮಕ್ಕಳಿಗೆ ಏನಾದರೂ ತೊಂದರೆಯಾದರೆ ಯಾರು ಹೊಣೆ ಎಂದು ಆತಂಕ ವ್ಯಕ್ತಪಡಿಸುತ್ತಿದ್ದಾರೆ ಗ್ರಾಮಸ್ಥರಾದ ಲಾಮು ರಾಮು ಎಡಗೆ.
ಅಧಿಕಾರಿಗಳಿಗೆ ಗಮನಿಸಿ:-
ಈ ರೀತಿಯಾಗಿ ಅಪಾಯಕಾರಿಯಾಗಿರುವ ಕಟ್ಟಡದಲ್ಲಿ ಮಕ್ಕಳನ್ನು ಕೂರಿಸುವ ಬದಲು,ಬದಲಿ ವ್ಯವಸ್ಥೆ ಮಾಡುವ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಆದಷ್ಟು ಬೇಗ ತುರ್ತು ಕ್ರಮ ಕೈಗೊಳ್ಳಬೇಕಿದೆ.
ಕಳಪೆ ಕಾಮಗಾರಿ
ಈ ಅಂಗನವಾಡಿ ಕೇಂದ್ರದ ಕಟ್ಟಡವನ್ನು ಕೇವಲ 12 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದು ಈ ವರ್ಷದ ಮಳೆಗೆ ಇಷ್ಟೊಂದು ಅಪಾಯಕಾರಿ ರೀತಿಯಲ್ಲಿ ಬಿರುಕು ಬಿಟ್ಟಿದ್ದು ನೋಡಿದರೆ ಕಟ್ಟಡದ ಕಾಮಗಾರಿಯ ಗುಣಮಟ್ಟದ ಬಗ್ಗೆ ಸಂಶಯ ಮೂಡುತ್ತಿದೆ ಹೀಗಾಗಿ ಇನ್ನೂ ಮುಂದೆಯಾದರೂ ಸಾರ್ವಜನಿಕ ಕಟ್ಟಡಗಳನ್ನು ಕಟ್ಟಿಸುವಾಗ ಇಂಜಿನಿಯರ್ ಗಳು ಗುಣಮಟ್ಟದ ಕಾಮಗಾರಿ ಆಗುವಂತೆ ನೋಡಿಕೊಳ್ಳಬೇಕಿದೆ.
ವರದಿ: ಮಂಜುನಾಥ್ ಎಫ್ ಎಚ್ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಸಂದೇಶ್…
Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್ಗಳ…
ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…
ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…