Latest

`BPL’ ಕಾರ್ಡ್ ಹೊಂದಿರುವ `SC-ST’ ಸಮುದಾಯಕ್ಕೆ ಗುಡ್ ನ್ಯೂಸ್

ವಿಜಯನಗರ : ಜನಪರ ಯೋಜನೆ ಆಡಿಯಲ್ಲಿ ರಾಜ್ಯದ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿನ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್ ಪಡಿತರ ಚೀಟಿ ಹೊಂದಿರುವ) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬದ ಗೃಹ ವಿದ್ಯುತ್ ಬಳಕೆದಾರರಿಗೆ (ಭಾಗ್ಯ ಜ್ಯೋತಿ, ಕುಟೀರ, ಜ್ಯೋತಿ ಒಳಗೊಂಡಂತೆ) ಮಾಸಿಕ 75 ಯುನಿಟ್‍ಗಳ ಉಚಿತ ವಿದ್ಯುತ್ ಒದಗಿಸುವ ಕಾರ್ಯಕ್ರಮವನ್ನು ‘ಅಮೃತ ಜ್ಯೋತಿ’ ಕಾರ್ಯಕ್ರಮ ಅಡಿಯಲ್ಲಿ ಹಮ್ಮಿಕೊಳ್ಳಲಾಗಿದ್ದು, ನೊಂದಣಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಹೊಸಪೇಟೆ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ತಿಳಿಸಿದ್ದಾರೆ.

ಹೊಸಪೇಟೆ ನಗರದ ಉಪ-ವಿಭಾಗ-1ರ ವ್ಯಾಪ್ತಿಯಲ್ಲಿ ಬರುವಂತಹ ಬಸವೇಶ್ವರ ಬಡಾವಣೆ, ಇಂಡಸ್ಟ್ರೀಯಲ್ ಏರಿಯಾ, ಅಮರಾವತಿ, ಸಾಯಿರಾಂ ಬಡಾವಣೆ, ಮಲ್ಲಿನಾಥ್ ಲೇಔಟ್, ಚಿತ್ತವಾಡಿಗಿ, ಕಲ್ಯಾಣನಗರ, ಪಟೇಲ್ ನಗರ, ಅನ್ನಪೂರ್ಣ ಬಡಾವಣೆ, ಕಾಲೇಜ್ ರಸ್ತೆ, ಇಂದಿರಾ ನಗರ, ಚಾಪಲ್ ಗಟ್ಟ, ಸ್ಟೇಷನ್ ರೋಡ್ ಏರಿಯಾ, ಭಾರತಿ ನಗರ, ಪಟೇಲ್ ನಗರ ರೈಲ್ವೆ ಸ್ಟೇಷನ್, ಶ್ರೀರಾಮ್ ಪಾರ್ಕ್, ರಾಯಲ್ ಆರ್‍ಕೇಟ್, ಚಲುವಾದಿಕೇರಿ, ಜಬ್ಬಲ್ ಸರ್ಕಲ್, ಎನ್.ಸಿ. ಕಾಲೋನಿ, ಚಪ್ಪರದಹಳ್ಳಿ, ಎಸ್.ಆರ್.ನಗರ, ಎಂ.ಜೆ.ನಗರ, ಗಾಂಧಿ ಕಾಲೋನಿ, ಬಿಟಿಆರ್ ನಗರ, ವಿದ್ಯಾ ನಗರ್, ಭಗತ್‍ಸಿಂಗ್ ನಗರ, ಸಂಡೂರು ರಸ್ತೆ, ವಿದ್ಯಾರಣ್ಯ ನಗರ, ವಿವೇಕಾನಂದ ನಗರ, ಜೋಳದರಾಶಿ ಗುಡ್ಡ, ಸಾಯಿಬಾಬಾ ಸರ್ಕಲ್, ಗೋಕುಲ ನಗರ, ಸೋನಿಯಾ ನಗರ, ಇಂದಿರಾ ನಗರ, ವಂಕಾಯ ಕ್ಯಾಂಪ್, ಜನತಾ ಕಾಲೋನಿ, ರಾಯರಕೆರೆ, ನಿಶಾನಿ ಕ್ಯಾಂಪ್, ಡ್ರೆಸೆಸ್ ಕ್ಯಾಂಪ್, ಪಿಎಲ್ಸಿ ಏರಿಯಾ, ಟಿಬಿ ಡ್ಯಾಂ ಇತ್ಯಾದಿ ಏರಿಯಾ ಗ್ರಾಹಕರು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ‘sevasindhu.karnataka.govt.in’ ವೆಬ್‍ಸೈಟ್‍ನಲ್ಲಿ ಸಲ್ಲಿಸಬಹುದು.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago