Latest

ಪತಿಯ ಆಕ್ರಮ ಸಂಬಂಧಕ್ಕೆ ಬೇಸತ್ತ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಿ: ಮಗುವಿನ ಹತ್ಯೆ ಬಳಿಕ ತಾನು ನೇಣಿಗೆ ಶರಣು!

ಬೆಂಗಳೂರು: ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಮಹಿಳೆಯೊಬ್ಬರು ತಮ್ಮ ಐದು ವರ್ಷದ ಮಗಳನ್ನು ಹತ್ಯೆಗೈದು, ತಾನು ಕೂಡಾ ಜೀವ ಬಿಡಿದ ಹೃದಯ ವಿದ್ರಾವಕ ಘಟನೆ ನಗರದ ಬಾಗಲಗುಂಟೆಯಲ್ಲಿ ನಡೆದಿದೆ.

33 ವರ್ಷದ ಶೃತಿ ತಮ್ಮ 5 ವರ್ಷದ ಮಗಳು ರೋಶಿಣಿಯೊಂದಿಗೆ ಬಾಗಲಗುಂಟೆಯಲ್ಲಿ ವಾಸವಿದ್ದು, ಗಂಡ ಗೋಪಾಲಕೃಷ್ಣನ ಅಕ್ರಮ ಸಂಬಂಧದಿಂದ ಮನನೊಂದ ಅವರು ಈ ಹೀನ ಕೃತ್ಯಕ್ಕೆ ಕೈಹಾಕಿದ್ದಾರೆ. ಶೃತಿಯು ಪಾವಗಡ ತಾಲೂಕಿನ ಗುಂಡಾರಹಳ್ಳಿ ಗ್ರಾಮದ ಗ್ರಾಮ ಪಂಚಾಯತಿ ಅಧ್ಯಕ್ಷೆಯಾಗಿದ್ದರು.

ಘಟನೆಯ ವಿವರ:
ಶೃತಿ ಇಂದು ಬೆಳಿಗ್ಗೆ ಡೆತ್ ನೋಟ್ ಬರೆದಿಟ್ಟು ತಮ್ಮ ಮಗಳನ್ನು ಫ್ಯಾನಿಗೆ ನೇಣು ಹಾಕಿ ಕೊಲೆಮಾಡಿದ್ದಾರೆ. ಬಳಿಕ, ತಾನೂ ಅದೇ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಘಟನೆ ಬೆಳಕಿಗೆ ಬಂದ ತಕ್ಷಣ, ಶೃತಿಯ ಪತಿ ಗೋಪಾಲಕೃಷ್ಣ ಹಾಗೂ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಬಾಗಲಗುಂಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಈ ಘಟನೆ ಕುಟುಂಬದವರಲ್ಲಿ ಹಾಗೂ ಆತನಿಕೆಯಲ್ಲಿ ಭಾರೀ ಆಘಾತ ಮೂಡಿಸಿದೆ. ಪತಿಯ ಅಕ್ರಮ ಸಂಬಂಧವೇ ಈ ದುರಂತಕ್ಕೆ ಕಾರಣ ಎಂದು ಶೃತಿಯ ಡೆತ್ ನೋಟ್ ತಿಳಿಸಿದೆ.

ಪೊಲೀಸರು ಈ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದು, ಮುಂದಿನ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

13 hours ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

13 hours ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

13 hours ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

13 hours ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

13 hours ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

13 hours ago