Latest

ಕಸ ವಿಲೇವಾರಿ ಮಾಡುವುದರಲ್ಲಿ ಗ್ರಾಪಂ ವಿಫಲ..!

ಕುಂದಗೋಳ; ಯರಗುಪ್ಪಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರಕಾರಿ ಕಟ್ಟಡ ಪಕ್ಕದಲ್ಲಿ ರಾಶಿ ರಾಶಿ ಕಸ ಬಿದ್ದು ಗಬ್ಬೆದ್ದು ನಾರುತ್ತಿದೆ. ಈ ಕಟ್ಟಡದ ಪಕ್ಕ ಭವ್ಯವಾದ ಕುಡಿಯುವ ನೀರಿನ ಕೆರೆ ಇದ್ದು, ಕೆರೆ ಹೊರಭಾಗದಲ್ಲಿ ಕಸದಿಂದ ಆವೃತವಾಗಿದೆ. ಅದರ ಜೊತೆಗೆ ಯರಗುಪ್ಪಿಯಿಂದ ರೊಟ್ಟಿಗವಾಡ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹೊರವಲಯದಲ್ಲಿ ಕಸ ಸಂಗ್ರಹಗೊಂಡಿದ್ದು, ಹಂದಿಗಳು ಕಸದಲ್ಲಿರುವ ಪ್ಲಾಸ್ಟಿಕ್ ಮತ್ತು ಕಸ ತ್ಯಾಜ್ಯ ವಸ್ತುಗಳನ್ನು ಎಳೆದು ತಂದು ರಸ್ತೆಯಲ್ಲಿ ಬಿಡುತ್ತಿದೆ. ಇದು ಇಲ್ಲಿಯ ನಿವಾಸಿಗಳಿಗೆ ತೆಲೆ ನೋವಾಗಿ ಪರಿಣಮಿಸಿದೆ.

ಹಂದಿಗಳು ಬಿದಿ ಬಿದಿ ತಿರುಗುತ್ತಿದ್ದು ಸಾರ್ವಜನಿಕರ ನೆಮ್ಮದಿ ಹಾಳು ಮಾಡಿದಲ್ಲದೇ ರೈತರ ಬಣವೆಗಳಿಗೆ ನುಗ್ಗಿ ಮೇವು ದ್ವಂಸ ಮಾಡಿರುವು ಊದಾಹರಣೆಗಳು ಸಹ ಇವೆ, ಕೂಡಲೇ ಗ್ರಾಪಂ ಅಧಿಕಾರಿಗಳು ಹಂದಿಗಳ ಮಾಲೀಕರಿಗೆ ಸೂಚನೆ ನೀಡಬೇಕು ಎಂದು ಇಲ್ಲಯ ಸಾರ್ವಜನಿಕರು ಆಗ್ರಹಸಿದರು.

ಹೀಗೆ ಗ್ರಾಮದ ಎಲ್ಲಡೆ ಕಸದ ರಾಶಿ , ಗಟ್ಟಾರು ಸ್ವಚ್ಚತೆ, ನಿರ್ವಹಣೆ ಇಲ್ಲದೆ ಮೂಲಭೂತ ಸೌಕರ್ಯದಿಂದ ಅವಕಾಶ ವಂಚಿತವಾಗಿದೆ ಈ ಗ್ರಾಮ. ಇಲ್ಲಿನ ಅಧಿಕಾರಿಗಳ ಬೇಜವಾಬ್ದಾರಾರು ಮತ್ತು ನಿರ್ಲಕ್ಷತನದವುರು ಎಂದು ಗ್ರಾಮಸ್ಥರು ದೂರಿದಾರೆ.

ಒಟ್ಟಿನಲ್ಲಿ ಸರಕಾರ ಯಾವು ಗಣಕಾರಕ್ಕೆ ಸ್ವಚ್ಚತೆ ಅಭಿಯಾನ ಆರಂಭಿಸುತ್ತೋ?

ವರದಿ: ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago