ಕುಂದಗೋಳ; ಯರಗುಪ್ಪಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರಕಾರಿ ಕಟ್ಟಡ ಪಕ್ಕದಲ್ಲಿ ರಾಶಿ ರಾಶಿ ಕಸ ಬಿದ್ದು ಗಬ್ಬೆದ್ದು ನಾರುತ್ತಿದೆ. ಈ ಕಟ್ಟಡದ ಪಕ್ಕ ಭವ್ಯವಾದ ಕುಡಿಯುವ ನೀರಿನ ಕೆರೆ ಇದ್ದು, ಕೆರೆ ಹೊರಭಾಗದಲ್ಲಿ ಕಸದಿಂದ ಆವೃತವಾಗಿದೆ. ಅದರ ಜೊತೆಗೆ ಯರಗುಪ್ಪಿಯಿಂದ ರೊಟ್ಟಿಗವಾಡ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹೊರವಲಯದಲ್ಲಿ ಕಸ ಸಂಗ್ರಹಗೊಂಡಿದ್ದು, ಹಂದಿಗಳು ಕಸದಲ್ಲಿರುವ ಪ್ಲಾಸ್ಟಿಕ್ ಮತ್ತು ಕಸ ತ್ಯಾಜ್ಯ ವಸ್ತುಗಳನ್ನು ಎಳೆದು ತಂದು ರಸ್ತೆಯಲ್ಲಿ ಬಿಡುತ್ತಿದೆ. ಇದು ಇಲ್ಲಿಯ ನಿವಾಸಿಗಳಿಗೆ ತೆಲೆ ನೋವಾಗಿ ಪರಿಣಮಿಸಿದೆ.
ಹಂದಿಗಳು ಬಿದಿ ಬಿದಿ ತಿರುಗುತ್ತಿದ್ದು ಸಾರ್ವಜನಿಕರ ನೆಮ್ಮದಿ ಹಾಳು ಮಾಡಿದಲ್ಲದೇ ರೈತರ ಬಣವೆಗಳಿಗೆ ನುಗ್ಗಿ ಮೇವು ದ್ವಂಸ ಮಾಡಿರುವು ಊದಾಹರಣೆಗಳು ಸಹ ಇವೆ, ಕೂಡಲೇ ಗ್ರಾಪಂ ಅಧಿಕಾರಿಗಳು ಹಂದಿಗಳ ಮಾಲೀಕರಿಗೆ ಸೂಚನೆ ನೀಡಬೇಕು ಎಂದು ಇಲ್ಲಯ ಸಾರ್ವಜನಿಕರು ಆಗ್ರಹಸಿದರು.
ಹೀಗೆ ಗ್ರಾಮದ ಎಲ್ಲಡೆ ಕಸದ ರಾಶಿ , ಗಟ್ಟಾರು ಸ್ವಚ್ಚತೆ, ನಿರ್ವಹಣೆ ಇಲ್ಲದೆ ಮೂಲಭೂತ ಸೌಕರ್ಯದಿಂದ ಅವಕಾಶ ವಂಚಿತವಾಗಿದೆ ಈ ಗ್ರಾಮ. ಇಲ್ಲಿನ ಅಧಿಕಾರಿಗಳ ಬೇಜವಾಬ್ದಾರಾರು ಮತ್ತು ನಿರ್ಲಕ್ಷತನದವುರು ಎಂದು ಗ್ರಾಮಸ್ಥರು ದೂರಿದಾರೆ.
ಒಟ್ಟಿನಲ್ಲಿ ಸರಕಾರ ಯಾವು ಗಣಕಾರಕ್ಕೆ ಸ್ವಚ್ಚತೆ ಅಭಿಯಾನ ಆರಂಭಿಸುತ್ತೋ?
ವರದಿ: ಶಾನು ಯಲಿಗಾರ
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…