ಕುಂದಗೋಳ; ಯರಗುಪ್ಪಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರಕಾರಿ ಕಟ್ಟಡ ಪಕ್ಕದಲ್ಲಿ ರಾಶಿ ರಾಶಿ ಕಸ ಬಿದ್ದು ಗಬ್ಬೆದ್ದು ನಾರುತ್ತಿದೆ. ಈ ಕಟ್ಟಡದ ಪಕ್ಕ ಭವ್ಯವಾದ ಕುಡಿಯುವ ನೀರಿನ ಕೆರೆ ಇದ್ದು, ಕೆರೆ ಹೊರಭಾಗದಲ್ಲಿ ಕಸದಿಂದ ಆವೃತವಾಗಿದೆ. ಅದರ ಜೊತೆಗೆ ಯರಗುಪ್ಪಿಯಿಂದ ರೊಟ್ಟಿಗವಾಡ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹೊರವಲಯದಲ್ಲಿ ಕಸ ಸಂಗ್ರಹಗೊಂಡಿದ್ದು, ಹಂದಿಗಳು ಕಸದಲ್ಲಿರುವ ಪ್ಲಾಸ್ಟಿಕ್ ಮತ್ತು ಕಸ ತ್ಯಾಜ್ಯ ವಸ್ತುಗಳನ್ನು ಎಳೆದು ತಂದು ರಸ್ತೆಯಲ್ಲಿ ಬಿಡುತ್ತಿದೆ. ಇದು ಇಲ್ಲಿಯ ನಿವಾಸಿಗಳಿಗೆ ತೆಲೆ ನೋವಾಗಿ ಪರಿಣಮಿಸಿದೆ.
ಹಂದಿಗಳು ಬಿದಿ ಬಿದಿ ತಿರುಗುತ್ತಿದ್ದು ಸಾರ್ವಜನಿಕರ ನೆಮ್ಮದಿ ಹಾಳು ಮಾಡಿದಲ್ಲದೇ ರೈತರ ಬಣವೆಗಳಿಗೆ ನುಗ್ಗಿ ಮೇವು ದ್ವಂಸ ಮಾಡಿರುವು ಊದಾಹರಣೆಗಳು ಸಹ ಇವೆ, ಕೂಡಲೇ ಗ್ರಾಪಂ ಅಧಿಕಾರಿಗಳು ಹಂದಿಗಳ ಮಾಲೀಕರಿಗೆ ಸೂಚನೆ ನೀಡಬೇಕು ಎಂದು ಇಲ್ಲಯ ಸಾರ್ವಜನಿಕರು ಆಗ್ರಹಸಿದರು.
ಹೀಗೆ ಗ್ರಾಮದ ಎಲ್ಲಡೆ ಕಸದ ರಾಶಿ , ಗಟ್ಟಾರು ಸ್ವಚ್ಚತೆ, ನಿರ್ವಹಣೆ ಇಲ್ಲದೆ ಮೂಲಭೂತ ಸೌಕರ್ಯದಿಂದ ಅವಕಾಶ ವಂಚಿತವಾಗಿದೆ ಈ ಗ್ರಾಮ. ಇಲ್ಲಿನ ಅಧಿಕಾರಿಗಳ ಬೇಜವಾಬ್ದಾರಾರು ಮತ್ತು ನಿರ್ಲಕ್ಷತನದವುರು ಎಂದು ಗ್ರಾಮಸ್ಥರು ದೂರಿದಾರೆ.
ಒಟ್ಟಿನಲ್ಲಿ ಸರಕಾರ ಯಾವು ಗಣಕಾರಕ್ಕೆ ಸ್ವಚ್ಚತೆ ಅಭಿಯಾನ ಆರಂಭಿಸುತ್ತೋ?
ವರದಿ: ಶಾನು ಯಲಿಗಾರ
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…
ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…
ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…
ಪ್ರಯಾಗ್ರಾಜ್: ಡೇಟಿಂಗ್ ಆ್ಯಪ್ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…