Latest

ಕಸ ವಿಲೇವಾರಿ ಮಾಡುವುದರಲ್ಲಿ ಗ್ರಾಪಂ ವಿಫಲ..!

ಕುಂದಗೋಳ; ಯರಗುಪ್ಪಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರಕಾರಿ ಕಟ್ಟಡ ಪಕ್ಕದಲ್ಲಿ ರಾಶಿ ರಾಶಿ ಕಸ ಬಿದ್ದು ಗಬ್ಬೆದ್ದು ನಾರುತ್ತಿದೆ. ಈ ಕಟ್ಟಡದ ಪಕ್ಕ ಭವ್ಯವಾದ ಕುಡಿಯುವ ನೀರಿನ ಕೆರೆ ಇದ್ದು, ಕೆರೆ ಹೊರಭಾಗದಲ್ಲಿ ಕಸದಿಂದ ಆವೃತವಾಗಿದೆ. ಅದರ ಜೊತೆಗೆ ಯರಗುಪ್ಪಿಯಿಂದ ರೊಟ್ಟಿಗವಾಡ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹೊರವಲಯದಲ್ಲಿ ಕಸ ಸಂಗ್ರಹಗೊಂಡಿದ್ದು, ಹಂದಿಗಳು ಕಸದಲ್ಲಿರುವ ಪ್ಲಾಸ್ಟಿಕ್ ಮತ್ತು ಕಸ ತ್ಯಾಜ್ಯ ವಸ್ತುಗಳನ್ನು ಎಳೆದು ತಂದು ರಸ್ತೆಯಲ್ಲಿ ಬಿಡುತ್ತಿದೆ. ಇದು ಇಲ್ಲಿಯ ನಿವಾಸಿಗಳಿಗೆ ತೆಲೆ ನೋವಾಗಿ ಪರಿಣಮಿಸಿದೆ.

ಹಂದಿಗಳು ಬಿದಿ ಬಿದಿ ತಿರುಗುತ್ತಿದ್ದು ಸಾರ್ವಜನಿಕರ ನೆಮ್ಮದಿ ಹಾಳು ಮಾಡಿದಲ್ಲದೇ ರೈತರ ಬಣವೆಗಳಿಗೆ ನುಗ್ಗಿ ಮೇವು ದ್ವಂಸ ಮಾಡಿರುವು ಊದಾಹರಣೆಗಳು ಸಹ ಇವೆ, ಕೂಡಲೇ ಗ್ರಾಪಂ ಅಧಿಕಾರಿಗಳು ಹಂದಿಗಳ ಮಾಲೀಕರಿಗೆ ಸೂಚನೆ ನೀಡಬೇಕು ಎಂದು ಇಲ್ಲಯ ಸಾರ್ವಜನಿಕರು ಆಗ್ರಹಸಿದರು.

ಹೀಗೆ ಗ್ರಾಮದ ಎಲ್ಲಡೆ ಕಸದ ರಾಶಿ , ಗಟ್ಟಾರು ಸ್ವಚ್ಚತೆ, ನಿರ್ವಹಣೆ ಇಲ್ಲದೆ ಮೂಲಭೂತ ಸೌಕರ್ಯದಿಂದ ಅವಕಾಶ ವಂಚಿತವಾಗಿದೆ ಈ ಗ್ರಾಮ. ಇಲ್ಲಿನ ಅಧಿಕಾರಿಗಳ ಬೇಜವಾಬ್ದಾರಾರು ಮತ್ತು ನಿರ್ಲಕ್ಷತನದವುರು ಎಂದು ಗ್ರಾಮಸ್ಥರು ದೂರಿದಾರೆ.

ಒಟ್ಟಿನಲ್ಲಿ ಸರಕಾರ ಯಾವು ಗಣಕಾರಕ್ಕೆ ಸ್ವಚ್ಚತೆ ಅಭಿಯಾನ ಆರಂಭಿಸುತ್ತೋ?

ವರದಿ: ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಕುಡಿತದ ದುರಂತ ಅಂತ್ಯ: ಆಸ್ತಿ ಹಣದ ಜಗಳಕ್ಕೆ ತಾಯಿಯನ್ನೇ ಕೊಂದ ಮಗಳು-ಮೊಮ್ಮಗ!

ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…

10 hours ago

ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ: ಪ್ರೌಢಶಾಲಾ ಶಿಕ್ಷಕಿ ಬಂಧನ

ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…

10 hours ago

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

13 hours ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

13 hours ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

14 hours ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

14 hours ago