ಕುಂದಗೋಳ; ಯರಗುಪ್ಪಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರಕಾರಿ ಕಟ್ಟಡ ಪಕ್ಕದಲ್ಲಿ ರಾಶಿ ರಾಶಿ ಕಸ ಬಿದ್ದು ಗಬ್ಬೆದ್ದು ನಾರುತ್ತಿದೆ. ಈ ಕಟ್ಟಡದ ಪಕ್ಕ ಭವ್ಯವಾದ ಕುಡಿಯುವ ನೀರಿನ ಕೆರೆ ಇದ್ದು, ಕೆರೆ ಹೊರಭಾಗದಲ್ಲಿ ಕಸದಿಂದ ಆವೃತವಾಗಿದೆ. ಅದರ ಜೊತೆಗೆ ಯರಗುಪ್ಪಿಯಿಂದ ರೊಟ್ಟಿಗವಾಡ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹೊರವಲಯದಲ್ಲಿ ಕಸ ಸಂಗ್ರಹಗೊಂಡಿದ್ದು, ಹಂದಿಗಳು ಕಸದಲ್ಲಿರುವ ಪ್ಲಾಸ್ಟಿಕ್ ಮತ್ತು ಕಸ ತ್ಯಾಜ್ಯ ವಸ್ತುಗಳನ್ನು ಎಳೆದು ತಂದು ರಸ್ತೆಯಲ್ಲಿ ಬಿಡುತ್ತಿದೆ. ಇದು ಇಲ್ಲಿಯ ನಿವಾಸಿಗಳಿಗೆ ತೆಲೆ ನೋವಾಗಿ ಪರಿಣಮಿಸಿದೆ.
ಹಂದಿಗಳು ಬಿದಿ ಬಿದಿ ತಿರುಗುತ್ತಿದ್ದು ಸಾರ್ವಜನಿಕರ ನೆಮ್ಮದಿ ಹಾಳು ಮಾಡಿದಲ್ಲದೇ ರೈತರ ಬಣವೆಗಳಿಗೆ ನುಗ್ಗಿ ಮೇವು ದ್ವಂಸ ಮಾಡಿರುವು ಊದಾಹರಣೆಗಳು ಸಹ ಇವೆ, ಕೂಡಲೇ ಗ್ರಾಪಂ ಅಧಿಕಾರಿಗಳು ಹಂದಿಗಳ ಮಾಲೀಕರಿಗೆ ಸೂಚನೆ ನೀಡಬೇಕು ಎಂದು ಇಲ್ಲಯ ಸಾರ್ವಜನಿಕರು ಆಗ್ರಹಸಿದರು.
ಹೀಗೆ ಗ್ರಾಮದ ಎಲ್ಲಡೆ ಕಸದ ರಾಶಿ , ಗಟ್ಟಾರು ಸ್ವಚ್ಚತೆ, ನಿರ್ವಹಣೆ ಇಲ್ಲದೆ ಮೂಲಭೂತ ಸೌಕರ್ಯದಿಂದ ಅವಕಾಶ ವಂಚಿತವಾಗಿದೆ ಈ ಗ್ರಾಮ. ಇಲ್ಲಿನ ಅಧಿಕಾರಿಗಳ ಬೇಜವಾಬ್ದಾರಾರು ಮತ್ತು ನಿರ್ಲಕ್ಷತನದವುರು ಎಂದು ಗ್ರಾಮಸ್ಥರು ದೂರಿದಾರೆ.
ಒಟ್ಟಿನಲ್ಲಿ ಸರಕಾರ ಯಾವು ಗಣಕಾರಕ್ಕೆ ಸ್ವಚ್ಚತೆ ಅಭಿಯಾನ ಆರಂಭಿಸುತ್ತೋ?
ವರದಿ: ಶಾನು ಯಲಿಗಾರ
ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ಹುಟ್ಟುಹಬ್ಬದ ಸಂಭ್ರಮವೇ ಭೀಕರ ದುರಂತಕ್ಕೆ ಕಾರಣವಾದ ಘಟನೆ ಬೆಳಕಿಗೆ ಬಂದಿದೆ. ಸ್ನೇಹಿತರ ನಡುವೆ ನಡೆದ ಸಣ್ಣ…
ಮಧ್ಯಪ್ರದೇಶದಲ್ಲಿ ಜನಪ್ರತಿನಿಧಿಗಳ ವರ್ತನೆ ಕುರಿತ ವಿವಾದಗಳು ತಣಿಯುವ ಮುನ್ನವೇ ಮತ್ತೊಂದು ಅಧಿಕಾರದ ದರ್ಪದ ಘಟನೆ ಬೆಳಕಿಗೆ ಬಂದಿದೆ. ರಾಜ್ಯ ವಿಧಾನಸಭೆಯ…
ಕೆನಡಾದಲ್ಲಿ ಶಿಕ್ಷಣ ಪಡೆಯುವ ಕನಸು ಕಂಡು ಹೋಗುವ ಸಾವಿರಾರು ಭಾರತೀಯ ವಿದ್ಯಾರ್ಥಿಗಳ ಜೀವನ ಅಷ್ಟು ಸುಲಭವಿಲ್ಲ ಎಂಬುದು ಮತ್ತೊಮ್ಮೆ ಬೆಳಕಿಗೆ…
ಜಲ್ಪೈಗುರಿ ಮತ್ತು ರಾಮನಗರ ನಡುವಿನ ರೈಲು ಪ್ರಯಾಣದ ವೇಳೆ ಮನಕಲಕುವ ಘಟನೆ ನಡೆದಿದೆ. ಚಲಿಸುತ್ತಿದ್ದ ರೈಲಿನಿಂದ ಮಗು ಕೆಳಗೆ ಬಿದ್ದಿದ್ದು,…
ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಕಚೇರಿಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) 2026ನೇ ಸಾಲಿಗೆ…
ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಶಂಕ್ರಿಕೊಪ್ಪ ಗ್ರಾಮದಲ್ಲಿ ನಿಶ್ಚಿತಾರ್ಥ ನಡೆಯಬೇಕಿದ್ದ ದಿನವೇ ಯುವತಿ ನಾಪತ್ತೆಯಾಗಿರುವ ಘಟನೆ ಆತಂಕ ಹುಟ್ಟಿಸಿದೆ. 24…