Latest

ಯರಗುಪ್ಪಿಯಲ್ಲಿ ನೀರಿಗಾಗಿ ಹಾಹಾಕಾರ!

ಕುಂದಗೋಳ: ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ಐದು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಈ ಗ್ರಾಮದಲ್ಲಿ ನೀರಿನ ಸಮಸ್ಯೆ ತಲೆದೋರಿದೆ. ಈಗಾಗಲೇ ಟ್ಯಾಂಕರ್ ಮೂಲಕ ನೀರು ಸರಬರಾಜು ವ್ಯವಸ್ಥೆ ಕಲ್ಪಿಸಲಾಗಿದೆ.

ಹೌದು..! ಕೆಳೆದ ಏಳೆಂಟು ದಿನಗಳಿಂದ ನೀರಿನ ಅಭಾವ ಸೃಷಿಯಾಗಿದ್ದು, ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ನೀರಿನ ಅಭಾವ ಹಿನ್ನೆಲೆಯಲ್ಲಿ ಜನರು ಹೊಲ-ಗದ್ದೆಗಳ ಕೆರೆಗಳಿಗೆ ಹೋಗಿ ಕುಡಿಯುವ ನೀರು ತೆಗದುಕೂಂಡು ಬರ್ತಾ ಇದ್ದಾರೆ. ಇನ್ನೂ ದ್ವಿಚಕ್ರವಾಹನ ಹೊಂದಿದವರು ಶಿರಗುಪ್ಪಿ, ಕುಂದಗೋಳ, ಭಂಡಿವಾಡ, ಹೀಗೆ ಬೇರೆ ಗ್ರಾಮಗಳಿಗೆ ಸಂಚಾರಸಿ ಶುದ್ದ ನೀರು ತೆಗದುಕೂಂಡು ಬರ್ತಾ ಇದ್ದಾರೆ. ನೀರಿನ ಬವಣೆ ನೀಗಿಸಲು ಸರಬರಾಜು ಮಾಡುವು ಟ್ಯಾಂಕರ್ ವಾಹನದಿಂದ ನೀರು ಪೂರೈಕೆ ಮಾಡಲಾಗುತ್ತಿದೆ. ಜನ ಪರದಾಡುವುದು ಅಧಿಕಾರಿಗಳ ಗಮನಕ್ಕೆ ಬಂದಿಲ್ಲಾವ?

ಬೇಸಿಗೆ ಆರಂಭಕ್ಕೂ ಮುನ್ನವೇ ಕುಡಿಯುವ ನೀರಿಗೆ ಹಾಹಾಕಾರ ಊಂಟಾಗಿದ್ದು, ಕುಡಿಯುವ ನೀರಿಗೆ ಜನ ತತ್ತಿರಿಸುವಂತೆ ಮಾಡಿದೆ. ಸರಕಾರ ನೀರಿನ ಸರಬರಾಜು ಕೊರತೆಯಾಗದಂತೆ ಕ್ರಮ ಕೈಗೊಳ್ಳಲು ಸಾಕಷ್ಟು ಹಣ ವಿನಿಯೋಗಿಸಲು ಬಿಡುಗಡೆ ಮಾಡಿದರು, ಅಧಿಕಾರಿಗಳ ಬೇಜವಾಬ್ದಾರಿತನ ಇದಕ್ಕೆ ಕಾರಣ ಎನ್ನಬಹುದು. ಸರಕಾರದ ಬಹುಗ್ರಾಮಗಳ ಕುಡಿಯುವ ನೀರಿನ ಯೋಜನೆಯಡಿ ನಿರ್ಮಾಸಿಲಾಗಿರುವ 13 ಹಳ್ಳಿಗಳಿಗೆ ನೀರು ಸರಬರಾಜು ಮಾಡುವು ಕಾರ್ಯ ಸ್ಥಗತಿಗೂಂಡಿದೆ. ಹಾಗಾದರೆ ಜನರ ಗೋಳು ಕೇಳುವರು ಯಾರು? ಎಂಬ ಯಕ್ಷ ಪ್ರಶ್ನೆಯಾಗಿ ಉಳಿದಿದೆ.

ಕಾರಣ: ರಾಜ್ಯಾದ್ಯಾಂತ ವಿಪರೀತ ಮಳೆಯಿಂದಾಗಿ ಹಳ್ಳ -ಕೂಳ್ಳಗಳು ತುಂಬಿ ಹರಿದ ಪರಿಣಾಮ ಹೆಬಸೂರ ರೈಲ್ವೆ ಬ್ರಿಡ್ಜ್ ಬಳಿ ಕೆಳಗೆ ನೀರು ಸಂಗ್ರಹವಾಗಿರುವುದರಿಂದ, ಪಂಪಸೆಟ್ಟ್ ಅಳವಡಿಸಿ ನೀರು ಹೊರಗೆ ಹಾಕಿ. ನಂತರ ದುರಸ್ತಿಗೆ ಒಳಪಟ್ಟರೆ ಸರಿಪಡಿಸಿ. ಶ್ರೀಘ್ರದಲ್ಲಿ ನೀರಿನ ಸಂಪರ್ಕ ಒದಗಿಸುತ್ತವೆ ಎಂದು ಗ್ರಾಮೀಣ ಕುಡಿಯುವ ನೀರಿನ ನೈರ್ಮಲ್ಯ ಇಲಾಖೆ ಅಭಿಯಂತರರು ಮಾಹಿತಿ ನೀಡಿದರು.
————————–
ಆಕಾಶ ವಂದೇ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕುಂದಗೋಳ ವಿಭಾಗ

ಒಟ್ಟಿನಲ್ಲಿ ನೀರಗಾಗಿ ಹಾಹಾಕಾರ ಉಂಟಾಗಿದ್ದು, ಅಧಿಕಾರಿಗಳು ನೀರಿನ ಬವಣೆ ಸರಿದೂಗಿಸುತ್ತರ ಇಲ್ಲೋ ಕಾದು ನೋಡಬೇಕಾಗಿದೆ..

ವರದಿ: ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಶಿಕ್ಷಕಿಯ ಪ್ರೀತಿ ನಿರಾಕರಣೆ: ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದಾರುಣ ಘಟನೆ

ಭೋಪಾಲ್ : ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ಮೇಲೆ ಹದಿಹರೆಯದ ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ನರಸಿಂಹಪುರದಲ್ಲಿ…

6 days ago

ರೈಲಿನ ಶೌಚಾಲಯದಲ್ಲಿ ರೋಮ್ಯಾನ್ಸ್! ಯುವಕ ಯುವತಿಯ ವಿಡಿಯೋ ವೈರಲ್

ರೈಲಿನ ಶೌಚಾಲಯದಲ್ಲಿ ಚಿತ್ರೀಕರಿಸಲ್ಪಟ್ಟಿರುವ ಒಂದು ವಿಡಿಯೊ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಡಿಯೊದಲ್ಲಿ ಮೊದಲು ಮಾಸ್ಕ್ ಧರಿಸಿರುವ ವ್ಯಕ್ತಿಯೊಬ್ಬ ಶೌಚಾಲಯದಿಂದ…

6 days ago

ಚಿತ್ರದಲ್ಲಿ ಡ್ರಗ್ ಪೆಡ್ಲರ್ ಪಾತ್ರ, ವಾಸ್ತವದಲ್ಲೂ ಮಾದಕ ದಂಧೆ – ವಿದೇಶಿ ನಟನ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಮಾದಕ ವಸ್ತು ದಂಧೆಯ ಮೇಲೆ ಪೊಲೀಸರು ಬಿಗಿ ನಿಗಾವಹಿಸುತ್ತಿರುವಾಗ, ಅಚ್ಚರಿಯ ಸಂಗತಿ ಬಹಿರಂಗವಾಗಿದೆ. ಡ್ರಗ್ ಪೆಡ್ಲರ್ ಪಾತ್ರ…

6 days ago

ಅಫ್ಘಾನಿಸ್ತಾನದಲ್ಲಿ ಬಸ್ ಅಪಘಾತ: 71 ಸಾವು, 17 ಮಕ್ಕಳು ಬಲಿಯಾದ ದುರಂತ

ಹೆರಾತ್ (ಅಫ್ಘಾನಿಸ್ತಾನ), ಆಗಸ್ಟ್ 20 – ಅಫ್ಘಾನಿಸ್ತಾನದ ಪಶ್ಚಿಮ ಭಾಗದ ಹೆರಾತ್ ಪ್ರಾಂತ್ಯದಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…

6 days ago

ಇನ್‌ಸ್ಟಾಗ್ರಾಂ ಪರಿಚಯ ದುರಂತ: ಬಿಜ್ನೋರ್‌ನಲ್ಲಿ ಯುವಕನ ಮೇಲೆ ಹಲ್ಲೆ ನಡೆಸಿದ ಮಹಿಳೆ!

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ, ಮುಖಕ್ಕೆ ದುಪಟ್ಟಾ ಹೊದ್ದ ಮಹಿಳೆಯೊಬ್ಬಳು ಯುವಕನನ್ನು ಕಾಲಿಟ್ಟು, ಕೋಲಿನಿಂದ ನಿರ್ದಯವಾಗಿ ಹೊಡೆಯುತ್ತಿರುವುದು ದೃಶ್ಯಗೊಂಡಿದೆ.…

6 days ago

“ಸುಪ್ರೀಂ ತೀರ್ಪಿಗೆ ಬೇಸರಗೊಂಡ ಪ್ರಾಣಿ ಪ್ರೇಮಿ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ದಾಳಿ”

ಬೆಂಗಳೂರು: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ನಡೆದಿದ್ದ ದಾಳಿಯ ಹಿಂದೆ ಗುಜರಾತ್‌ನ ರಾಜ್‌ಕೋಟ್ ಮೂಲದ ರಾಜೇಶ್ ಸಕ್ರಿಯಾ…

7 days ago