Latest

ಯರಗುಪ್ಪಿಯಲ್ಲಿ ನೀರಿಗಾಗಿ ಹಾಹಾಕಾರ!

ಕುಂದಗೋಳ: ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ಐದು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಈ ಗ್ರಾಮದಲ್ಲಿ ನೀರಿನ ಸಮಸ್ಯೆ ತಲೆದೋರಿದೆ. ಈಗಾಗಲೇ ಟ್ಯಾಂಕರ್ ಮೂಲಕ ನೀರು ಸರಬರಾಜು ವ್ಯವಸ್ಥೆ ಕಲ್ಪಿಸಲಾಗಿದೆ.

ಹೌದು..! ಕೆಳೆದ ಏಳೆಂಟು ದಿನಗಳಿಂದ ನೀರಿನ ಅಭಾವ ಸೃಷಿಯಾಗಿದ್ದು, ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ನೀರಿನ ಅಭಾವ ಹಿನ್ನೆಲೆಯಲ್ಲಿ ಜನರು ಹೊಲ-ಗದ್ದೆಗಳ ಕೆರೆಗಳಿಗೆ ಹೋಗಿ ಕುಡಿಯುವ ನೀರು ತೆಗದುಕೂಂಡು ಬರ್ತಾ ಇದ್ದಾರೆ. ಇನ್ನೂ ದ್ವಿಚಕ್ರವಾಹನ ಹೊಂದಿದವರು ಶಿರಗುಪ್ಪಿ, ಕುಂದಗೋಳ, ಭಂಡಿವಾಡ, ಹೀಗೆ ಬೇರೆ ಗ್ರಾಮಗಳಿಗೆ ಸಂಚಾರಸಿ ಶುದ್ದ ನೀರು ತೆಗದುಕೂಂಡು ಬರ್ತಾ ಇದ್ದಾರೆ. ನೀರಿನ ಬವಣೆ ನೀಗಿಸಲು ಸರಬರಾಜು ಮಾಡುವು ಟ್ಯಾಂಕರ್ ವಾಹನದಿಂದ ನೀರು ಪೂರೈಕೆ ಮಾಡಲಾಗುತ್ತಿದೆ. ಜನ ಪರದಾಡುವುದು ಅಧಿಕಾರಿಗಳ ಗಮನಕ್ಕೆ ಬಂದಿಲ್ಲಾವ?

ಬೇಸಿಗೆ ಆರಂಭಕ್ಕೂ ಮುನ್ನವೇ ಕುಡಿಯುವ ನೀರಿಗೆ ಹಾಹಾಕಾರ ಊಂಟಾಗಿದ್ದು, ಕುಡಿಯುವ ನೀರಿಗೆ ಜನ ತತ್ತಿರಿಸುವಂತೆ ಮಾಡಿದೆ. ಸರಕಾರ ನೀರಿನ ಸರಬರಾಜು ಕೊರತೆಯಾಗದಂತೆ ಕ್ರಮ ಕೈಗೊಳ್ಳಲು ಸಾಕಷ್ಟು ಹಣ ವಿನಿಯೋಗಿಸಲು ಬಿಡುಗಡೆ ಮಾಡಿದರು, ಅಧಿಕಾರಿಗಳ ಬೇಜವಾಬ್ದಾರಿತನ ಇದಕ್ಕೆ ಕಾರಣ ಎನ್ನಬಹುದು. ಸರಕಾರದ ಬಹುಗ್ರಾಮಗಳ ಕುಡಿಯುವ ನೀರಿನ ಯೋಜನೆಯಡಿ ನಿರ್ಮಾಸಿಲಾಗಿರುವ 13 ಹಳ್ಳಿಗಳಿಗೆ ನೀರು ಸರಬರಾಜು ಮಾಡುವು ಕಾರ್ಯ ಸ್ಥಗತಿಗೂಂಡಿದೆ. ಹಾಗಾದರೆ ಜನರ ಗೋಳು ಕೇಳುವರು ಯಾರು? ಎಂಬ ಯಕ್ಷ ಪ್ರಶ್ನೆಯಾಗಿ ಉಳಿದಿದೆ.

ಕಾರಣ: ರಾಜ್ಯಾದ್ಯಾಂತ ವಿಪರೀತ ಮಳೆಯಿಂದಾಗಿ ಹಳ್ಳ -ಕೂಳ್ಳಗಳು ತುಂಬಿ ಹರಿದ ಪರಿಣಾಮ ಹೆಬಸೂರ ರೈಲ್ವೆ ಬ್ರಿಡ್ಜ್ ಬಳಿ ಕೆಳಗೆ ನೀರು ಸಂಗ್ರಹವಾಗಿರುವುದರಿಂದ, ಪಂಪಸೆಟ್ಟ್ ಅಳವಡಿಸಿ ನೀರು ಹೊರಗೆ ಹಾಕಿ. ನಂತರ ದುರಸ್ತಿಗೆ ಒಳಪಟ್ಟರೆ ಸರಿಪಡಿಸಿ. ಶ್ರೀಘ್ರದಲ್ಲಿ ನೀರಿನ ಸಂಪರ್ಕ ಒದಗಿಸುತ್ತವೆ ಎಂದು ಗ್ರಾಮೀಣ ಕುಡಿಯುವ ನೀರಿನ ನೈರ್ಮಲ್ಯ ಇಲಾಖೆ ಅಭಿಯಂತರರು ಮಾಹಿತಿ ನೀಡಿದರು.
————————–
ಆಕಾಶ ವಂದೇ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕುಂದಗೋಳ ವಿಭಾಗ

ಒಟ್ಟಿನಲ್ಲಿ ನೀರಗಾಗಿ ಹಾಹಾಕಾರ ಉಂಟಾಗಿದ್ದು, ಅಧಿಕಾರಿಗಳು ನೀರಿನ ಬವಣೆ ಸರಿದೂಗಿಸುತ್ತರ ಇಲ್ಲೋ ಕಾದು ನೋಡಬೇಕಾಗಿದೆ..

ವರದಿ: ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಭ್ರೂಣಲಿಂಗ ಪತ್ತೆ–ಅಕ್ರಮ ಸ್ಕ್ಯಾನಿಂಗ್ ದಂಧೆ ಭಂಡಾಫೋಡ: ಕೆ.ಆರ್.ಪೇಟೆಯಲ್ಲಿ ಮೂವರು ವೈದ್ಯರು ಬಂಧನ

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…

5 hours ago

₹15 ಲಕ್ಷ ಲಂಚ ಸ್ವೀಕರಿಸುವ ವೇಳೆ ಕೆಎಎಸ್ ಅಧಿಕಾರಿ ಬಲೆಗೆ; ಚಾಲಕನೊಂದಿಗೆ ಬಂಧನ

ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…

5 hours ago

ಪತ್ನಿಯ ದ್ರೋಹ ಗೊತ್ತಿದ್ದರೂ ಮಕ್ಕಳಿಗಾಗಿ ಸಹನೆ; ವಿಚ್ಛೇದನವೇ? ಹೊಸ ಬದುಕೇ? ಪತಿಯ ಪ್ರಶ್ನೆ ವೈರಲ್

ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…

7 hours ago

31 ವರ್ಷ ಜೈಲು ಜೀವನದ ನಂತರ ಹೊಸ ಹಾದಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ದೋಷಿ ಪೆರಾರಿವಾಲನ್ ಇದೀಗ ವಕೀಲ

ಮಾಜಿ ಪ್ರಧಾನಿ Rajiv Gandhi ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದ ಎ.ಜಿ. ಪೆರಾರಿವಾಲನ್ ಇದೀಗ ವಕೀಲರಾಗಿರುವುದು ಗಮನಸೆಳೆಯುವ ಬೆಳವಣಿಗೆಯಾಗಿದೆ. 2022ರಲ್ಲಿ…

7 hours ago

ಪತಿಯ ಅನೈತಿಕ ಸಂಬಂಧ, ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ; ಬಿಜೆಪಿ ಮುಖಂಡ ಬಂಧನ

ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ದುರಂತ ಘಟನೆ ಸಂಭವಿಸಿದೆ. ಪತಿಯ ಅನೈತಿಕ ಸಂಬಂಧ ಹಾಗೂ ನಿರಂತರ ದೈಹಿಕ-ಮಾನಸಿಕ…

8 hours ago

ಮದುವೆ ಹೆಸರಿನಲ್ಲಿ ₹10 ಕೋಟಿ ವಂಚನೆ ಆರೋಪ: ಬಿಗ್‌ಬಾಸ್ ಖ್ಯಾತಿಯ ಆಶು ರೆಡ್ಡಿ ವಿರುದ್ಧ ಪ್ರಕರಣ

ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್‌ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…

1 day ago