ಕಾರಿನಲ್ಲಿ ಗಾಂಜಾ ಸಾಗಾಣಿಕೆ ಮಾಡುತ್ತಿದ್ದ ಪ್ರಕರಣವೊಂದನ್ನು ಪತ್ತೆಹಚ್ಚಿರುವ ಹಲಗೂರು ಪೊಲೀಸರು ಮಾಲು ಸಮೇತ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ.
ಕಾರಿನಲ್ಲಿ ಗಾಂಜಾ ಸಾಗಾಣಿಕೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಮಳವಳ್ಳಿ ತಾಲೂಕಿನ ಹಲಗೂರು ನಾಡಕಛೇರಿಯ ಬಳಿ ಡಿವೈಎಸ್ ಪಿ ನವೀನ್ ಕುಮಾರ್ ಮಾರ್ಗದರ್ಶನದಲ್ಲಿ ದಾಳಿ ನಡೆಸಿರುವ ಸಿಪಿಐ ಶ್ರೀಧರ್, ಪಿಎಸ್ಐ ಮಹೇಂದ್ರ ಹಾಗೂ ಪೊಲೀಸ್ ಸಿಬ್ಬಂದಿ ಕಾರಿನಲ್ಲಿದ್ದ 1ಕೆ.ಜಿ 355 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು ಬೆಂಗಳೂರು ನಿವಾಸಿ ನಿಶಾಂತ್ನನ್ನು ಕಾರು ಸಮೇತ ಬಂಧಿಸಿದ್ದಾರೆ. ಈ ಸಂಬಂಧ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…