Categories: Latest

ಶ್ರೀಕೃಷ್ಣನ ವಿಗ್ರಹದಿಂದ ಹೃದಯ ಬಡಿತ? ವೈದ್ಯರ ಪರಿಶೀಲನೆಯಿಂದ ಸಂಚಲನ!

ನವದೆಹಲಿ: ಸಾಮಾಜಿಕ ಮಾಧ್ಯಮಗಳಲ್ಲಿ ಒಂದಿಷ್ಟು ಆಶ್ಚರ್ಯ ಮತ್ತು ಒಂದಿಷ್ಟು ಗೊಂದಲ ಮೂಡಿಸಿರುವ ವಿಚಿತ್ರ ಘಟನೆ ಒಂದು ಇದೀಗ ವೈರಲ್ ಆಗಿದೆ. ದೇವಾಲಯವೊಂದರಲ್ಲಿ ಶ್ರೀಕೃಷ್ಣನ ವಿಗ್ರಹದಿಂದ ಹೃದಯ ಬಡಿತದ ಶಬ್ದ ಕೇಳಿಸುತ್ತಿದೆ ಎಂಬ ಭಕ್ತನ ಅಚ್ಚರಿಯ ಹೇಳಿಕೆಯಿಂದ ಆರಂಭವಾದ ಘಟನೆ, ವೈದ್ಯರ ನಿರೀಕ್ಷಿತ ಆಗಮನದವರೆಗೆ ತಲುಪಿದೆ.

ವಿಡಿಯೊದಲ್ಲಿನ ದೃಶ್ಯಗಳನ್ನು ಗಮನಿಸಿದರೆ, ಶ್ರದ್ಧಾಭಕ್ತನೊಬ್ಬ ದೇವಾಲಯದ ಪೂಜಾ ಸಂದರ್ಭದಲ್ಲಿ ವಿಗ್ರಹದ ಹತ್ತಿರ ಹೋಗಿ “ಹೃದಯ ಬಡಿತದಂತದ್ದೊಂದು ಶಬ್ದ ಕೇಳಿಸುತ್ತಿದೆ” ಎಂದು ಹೇಳುತ್ತಾನೆ. ತಕ್ಷಣವೇ ಈ ವಿಷಯವು ಅಲ್ಲಿರುವ ಭಕ್ತರ ನಡುವೆ ಕುತೂಹಲ ಜಗಮೆತ್ತಿತು. ಇನ್ನು ವಿಷಯದ ಸತ್ಯಾಸತ್ಯತೆ ತಿಳಿಯಲು ವೈದ್ಯರೊಬ್ಬರನ್ನು ಸ್ಥಳಕ್ಕೆ ಆಹ್ವಾನಿಸಲಾಯಿತು.

ಡಾಕ್ಟರ್‌ ವಿಗ್ರಹದ ಹತ್ತಿರ ಹೋಗಿ ಸ್ಟೆತಸ್ಕೋಪ್‌ನ ಸಹಾಯದಿಂದ ವಿಗ್ರಹದ ಎದೆ ಭಾಗವನ್ನು ಪರೀಕ್ಷಿಸುತ್ತಿರುವ ದೃಶ್ಯ ವೀಡಿಯೊದಲ್ಲಿ ಕಂಡು ಬರುತ್ತದೆ. ಇನ್ನೊಬ್ಬ ವ್ಯಕ್ತಿಯು ಕೂಡ ಇದೇ ಕ್ರಮವನ್ನು ಅನುಸರಿಸುತ್ತಿರುವ ದೃಶ್ಯ ಪಕ್ಕದಲ್ಲಿಯೇ ಸೆರೆಹಿಡಿದಿದೆ.

ಈ ವಿಡಿಯೋ ಯಾವ ದೇವಾಲಯದದು, ಯಾವ ರಾಜ್ಯದಲ್ಲಿ ಸಂಭವಿಸಿದೆ, ಅಥವಾ ಯಾವ ದಿನಾಂಕದಲ್ಲಿ ಚಿತ್ರೀಕರಣವಾಗಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದ್ದು, ಭಕ್ತರಿಗೆ ನಂಬಿಕೆಯ ಸಂಗತಿಯಾಗಿ ಕಂಡುಬರುತ್ತಿದ್ದರೆ, ಇನ್ನೊಂದೆಡೆ ಕೆಲವರು ಇದನ್ನು ವೈಜ್ಞಾನಿಕವಾಗಿ ಪರಿಶೀಲಿಸಬೇಕಾದ ಸಂಗತಿಯೆಂದು ಗುರುತಿಸುತ್ತಿದ್ದಾರೆ.

 

nazeer ahamad

Recent Posts

ಲೋಕಾಯುಕ್ತ ಅಧಿಕಾರಿ ಎಂದು ಎಂಜಿನಿಯರ್‌ಗೆ ಹಣ ಬೇಡಿಕೆ ಇಟ್ಟ ಆರೋಪಿ ಬಂಧನ

ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…

10 hours ago

ಉತಾರ ನೀಡಲು ₹1.5 ಲಕ್ಷ ಲಂಚ: ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಬಲೆಗೆ

ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…

15 hours ago

‘ಉಗ್ರ ಎಂದು ಗೊತ್ತಿದ್ದರೆ ಮನೆ ಕೊಡುತ್ತಿರಲಿಲ್ಲ’; ಶಂಕಿತ ಸುಹೇಲ್ ಬಂಧನದಿಂದ ಬೆಚ್ಚಿಬಿದ್ದ ಮನೆ ಮಾಲೀಕರು

ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…

15 hours ago

17 ವರ್ಷದ ಸೋದರಳಿಯನ ಬ್ಲಾಕ್ ಮೇಲ್ ಮಾಡಿ ಸೆಕ್ಸ್ ಮಾಡುತ್ತಿದ್ದ 40 ವರ್ಷದ ಅತ್ತೆ..! ಪೋಕ್ಸೋ ಪ್ರಕರಣ ದಾಖಲು.

ಉತ್ತರ ಪ್ರದೇಶದ ಅಲಿಗಢ್‌ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…

15 hours ago

ನಟಿ ಕೃಷಿ ತಾಪಾಂಡ ನಿವಾಸದಲ್ಲಿ ಉದ್ಯಮಿ ವೈಶಾಕ್ ಮೃತದೇಹ ಪತ್ತೆ; ಸಾವಿನ ಸುತ್ತ ಹಲವು ಪ್ರಶ್ನೆಗಳು

ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…

15 hours ago

ಇಡಿ ದಾಳಿ: ಸಚಿವ ಸತೀಶ್ ಜಾರಕಿಹೊಳಿ ಸಂಬಂಧಿ ಮನೆಯಿಂದ ಯಮುನಾ ವಶಕ್ಕೆ

ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…

20 hours ago