Categories: Latest

ಶ್ರೀಕೃಷ್ಣನ ವಿಗ್ರಹದಿಂದ ಹೃದಯ ಬಡಿತ? ವೈದ್ಯರ ಪರಿಶೀಲನೆಯಿಂದ ಸಂಚಲನ!

ನವದೆಹಲಿ: ಸಾಮಾಜಿಕ ಮಾಧ್ಯಮಗಳಲ್ಲಿ ಒಂದಿಷ್ಟು ಆಶ್ಚರ್ಯ ಮತ್ತು ಒಂದಿಷ್ಟು ಗೊಂದಲ ಮೂಡಿಸಿರುವ ವಿಚಿತ್ರ ಘಟನೆ ಒಂದು ಇದೀಗ ವೈರಲ್ ಆಗಿದೆ. ದೇವಾಲಯವೊಂದರಲ್ಲಿ ಶ್ರೀಕೃಷ್ಣನ ವಿಗ್ರಹದಿಂದ ಹೃದಯ ಬಡಿತದ ಶಬ್ದ ಕೇಳಿಸುತ್ತಿದೆ ಎಂಬ ಭಕ್ತನ ಅಚ್ಚರಿಯ ಹೇಳಿಕೆಯಿಂದ ಆರಂಭವಾದ ಘಟನೆ, ವೈದ್ಯರ ನಿರೀಕ್ಷಿತ ಆಗಮನದವರೆಗೆ ತಲುಪಿದೆ.

ವಿಡಿಯೊದಲ್ಲಿನ ದೃಶ್ಯಗಳನ್ನು ಗಮನಿಸಿದರೆ, ಶ್ರದ್ಧಾಭಕ್ತನೊಬ್ಬ ದೇವಾಲಯದ ಪೂಜಾ ಸಂದರ್ಭದಲ್ಲಿ ವಿಗ್ರಹದ ಹತ್ತಿರ ಹೋಗಿ “ಹೃದಯ ಬಡಿತದಂತದ್ದೊಂದು ಶಬ್ದ ಕೇಳಿಸುತ್ತಿದೆ” ಎಂದು ಹೇಳುತ್ತಾನೆ. ತಕ್ಷಣವೇ ಈ ವಿಷಯವು ಅಲ್ಲಿರುವ ಭಕ್ತರ ನಡುವೆ ಕುತೂಹಲ ಜಗಮೆತ್ತಿತು. ಇನ್ನು ವಿಷಯದ ಸತ್ಯಾಸತ್ಯತೆ ತಿಳಿಯಲು ವೈದ್ಯರೊಬ್ಬರನ್ನು ಸ್ಥಳಕ್ಕೆ ಆಹ್ವಾನಿಸಲಾಯಿತು.

ಡಾಕ್ಟರ್‌ ವಿಗ್ರಹದ ಹತ್ತಿರ ಹೋಗಿ ಸ್ಟೆತಸ್ಕೋಪ್‌ನ ಸಹಾಯದಿಂದ ವಿಗ್ರಹದ ಎದೆ ಭಾಗವನ್ನು ಪರೀಕ್ಷಿಸುತ್ತಿರುವ ದೃಶ್ಯ ವೀಡಿಯೊದಲ್ಲಿ ಕಂಡು ಬರುತ್ತದೆ. ಇನ್ನೊಬ್ಬ ವ್ಯಕ್ತಿಯು ಕೂಡ ಇದೇ ಕ್ರಮವನ್ನು ಅನುಸರಿಸುತ್ತಿರುವ ದೃಶ್ಯ ಪಕ್ಕದಲ್ಲಿಯೇ ಸೆರೆಹಿಡಿದಿದೆ.

ಈ ವಿಡಿಯೋ ಯಾವ ದೇವಾಲಯದದು, ಯಾವ ರಾಜ್ಯದಲ್ಲಿ ಸಂಭವಿಸಿದೆ, ಅಥವಾ ಯಾವ ದಿನಾಂಕದಲ್ಲಿ ಚಿತ್ರೀಕರಣವಾಗಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಆದರೆ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದ್ದು, ಭಕ್ತರಿಗೆ ನಂಬಿಕೆಯ ಸಂಗತಿಯಾಗಿ ಕಂಡುಬರುತ್ತಿದ್ದರೆ, ಇನ್ನೊಂದೆಡೆ ಕೆಲವರು ಇದನ್ನು ವೈಜ್ಞಾನಿಕವಾಗಿ ಪರಿಶೀಲಿಸಬೇಕಾದ ಸಂಗತಿಯೆಂದು ಗುರುತಿಸುತ್ತಿದ್ದಾರೆ.

 

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago