Crime

ಖಾನಾಪುರ್ ತಾಲೂಕಿನ ಕನಕುಂಬಿ ತನಿಖಾ ಠಾಣೆ ಹತ್ತಿರ ಇರುವ ಚೌಕಿ ಗ್ರಾಮದ ಹತ್ತಿರ ಅಬಕಾರಿ ಅಧಿಕಾರಿಗಳಿಂದ ಭರ್ಜರಿ ಬೇಟೆ

ದಿನಾಂಕ: 19/01/2025 ರಂದು ಮಾನ್ಯ ಅಬಕಾರಿ ಅಪರ ಆಯುಕ್ತರು, ಕೇಂದ್ರಸ್ಥಾನ ಬೆಳಗಾವಿ ರವರ, ಮಾನ್ಯ ಅಬಕಾರಿ ಜಂಟಿ ಆಯುಕ್ತರು, ಬೆಳಗಾವಿ ವಿಭಾಗದ, ಮಾನ್ಯ ಅಬಕಾರಿ ಉಪ ಆಯುಕ್ತರು, ಬೆಳಗಾವಿ ಜಿಲ್ಲೆ ದಕ್ಷಿಣ ರವರ ಆದೇಶದಂತೆ, ಮಾನ್ಯ ಅಬಕಾರಿ ಉಪ ಅಧೀಕ್ಷಕರು, ಬೆಳಗಾವಿ ಉಪ ವಿಭಾಗರವರ ಮಾರ್ಗದರ್ಶನದಲ್ಲಿ ಅಬಕಾರಿ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಬಕಾರಿ ಅಧಿಕಾರಿಗಳು ಹಾಗೂ ಅಧೀನ ಸಿಬ್ಬಂದಿ ಕೂಡಿಕೊಂಡು ಖಾನಾಪೂರ ತಾಲೂಕಿನ ಕಣಕುಂಬಿ ತನಿಖಾ ಠಾಣೆಯ ಹತ್ತಿರವಿರುವ ಚೌಕಿ ಗ್ರಾಮದಿಂದ ಮಾನ ಗ್ರಾಮದ ಕಡೆಗೆ ಹೋಗುವ ರಸ್ತೆಯಲ್ಲಿ ಗಸ್ತು ಕಾರ್ಯ ಮಾಡುತ್ತಿರುವಾಗ 1] ಓಮ್ನಿ ಕಾರ ಸಂಖ್ಯೆ: ಜಿಎ-01ಜೆ-1658, 2] ಹಿರೋ ಹೊಂಡಾ ಸ್ಪ್ಲೆಂಡರ್ ಪ್ಲಸ್ ದ್ವಿಚಕ್ರ ವಾಹನ ಸಂಖ್ಯೆ: ಕೆಎ-22/ಇಡಿ-5617, 3] ಹಿರೋ ಹೊಂಡಾ ಪ್ಯಾಶನ್ ದ್ವಿಚಕ್ರ ವಾಹನ ಸಂಖ್ಯೆ: ಕೆಎ-22/ಯು-6928 ರಲ್ಲಿ ಒಟ್ಟು 261.36 ಲೀ. ದಷ್ಟು ಗೋವಾ ಮದ್ಯ ಸಿಕ್ಕಿದ್ದು, ಇದು ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ: 10, 11, 12, 14 ಸಹ ಕಲಂ: 32(1), 34, 38(ಎ) ಮತ್ತು 43 ರನ್ವಯ ಅಪರಾಧವಾಗಿರುವುದರಿಂದ ಎ-1] ರತ್ನಾಕರ ನಾನು ಗಾವಡೆ, ಸಾ: ಹಬ್ಬಾನಟ್ಟಿ, ತಾ: ಖಾನಾಪೂರ, ಜಿ: ಬೆಳಗಾವಿ, ಎ-2] ದಿಲೀಪ ನಿಂಗೋ ಪಾಟೀಲ, ಸಾ: ತೋರಾಳಿ, ತಾ: ಖಾನಾಪೂರ, ಜಿ: ಬೆಳಗಾವಿ, ಎ-3] ಓಡಿ ಹೋದ ಆರೋಪಿ, ಎ-4] ಮಾರುತಿ ಸುಜುಕಿ ಕಂಪನಿಯ ಓಮ್ನಿ-ಇ ನಾಲ್ಕು ಚಕ್ರದ ವಾಹನ ಸಂಖ್ಯೆ: ಜಿಎ-01/ಜೆ-1658 ನೇದ್ದರ ಮಾಲಿಕ, ಎ-5] ಹಿರೋ ಹೊಂಡಾ ಸ್ಪ್ಲೆಂಡರ್ ಪ್ಲಸ್ ದ್ವಿಚಕ್ರ ವಾಹನ ಸಂಖ್ಯೆ: ಕೆಎ-22/ಇಡಿ-5617 ನೇದ್ದರ ಮಾಲಿಕ, ಎ-6] ಹಿರೋ ಹೊಂಡಾ ಪ್ಯಾಶನ್ ದ್ಚಿಚಕ್ರ ವಾಹನ ಸಂಖ್ಯೆ: ಕೆಎ-22/ಯು-6928ನೇದ್ದರ ಮಾಲಿಕನ ವಿರುದ್ಧ ಅಬಕಾರಿ ನಿರೀಕ್ಷಕರು ಖಾನಾಪುರ ವಲಯ ರವರು ಪ್ರಕರಣ ದಾಖಲಿಸಿರುತ್ತಾರೆ.ಮುದ್ದೆಮಾಲು ಹಾಗೂ ವಾಹನಗಳ (01-ನಾಲ್ಕು ಚಕ್ರದ ಮತ್ತು 02-ದ್ವಿಚಕ್ರ ವಾಹನಗಳು) ಅಂದಾಜು ಮೌಲ್ಯ ರೂ. 587408 ರಷ್ಟಿರುತ್ತದೆ. ವರದಿ: ಮಿರ್ಜಾ ಸಲೀಮ್ ಎಸ್ ಬೇಗ

nazeer ahamad

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

12 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

13 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

1 day ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

1 day ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

1 day ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

1 day ago