ಬಾಗಲಕೋಟೆ ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ಕಳೆದ ಐದು ದಿನಗಳಿಂದ ಭಾರಿ ಮಳೆ ಸಂಭವಿಸುತ್ತಿದ್ದು, ಕೆಲವು ರೈತರಿಗೆ ಅನುಕೂಲವಾಗಿದ್ದು, ಇನ್ನೂ ದಿನಗೂಲಿ ಮಾಡಿ ಬದುಕುವ ಜನರಿಗೆ ಅನಾನುಕೂಲವಾಗಿದ್ದು, ಪ್ರತಿದಿನ ಬೆಳಿಗ್ಗೆಯಿಂದ ಸಾಯಂಕಾಲದವರೆಗೂ ಮಳೆ ಬಿಟ್ಟು ಬಿಡದೆ ಆಗುತ್ತಿದ್ದು.ಮಳೆಯಿಂದ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗಿದ್ದು ರೈತರು ನಿಟ್ಟುಸಿರು ಬಿಟ್ಟಿದ್ದಾರೆ. ಬಾಗಲಕೋಟೆಯ ಗ್ರಾಮೀಣ ಭಾಗವಾದ ಮುದವಿನಕೊಪ್ಪ, ನಾಯನೇಗಲಿ ಮತ್ತು ಚಿಟಗಿನಕೊಪ್ಪ ಗ್ರಾಮಗಳಲ್ಲಿ ಅತೀ ಹೆಚ್ಚು ಮಳೆ ಆಗುತ್ತಿದೆ.
ವರದಿ:ಸಂಗಪ್ಪ ಚಲವಾದಿ
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…