ರಾಜ್ಯದಲ್ಲಿ ಮಳೆ ಆರ್ಭಟ, ಬುಧವಾರ ಸಂಜೆ ಒಂದು ಗಂಟೆಗೂ ಹೆಚ್ಚು ಕಾಲ ವಿವಿಧ ಜಿಲ್ಲೆಗಳ ವ್ಯಾಪ್ತಿಯಲ್ಲಿ ಜೋರು ಮಳೆ ಆಗಿದೆ. ಹಲವೆಡೆ ಗುಡುಗು ಸಹಿತ ಮಳೆ ದಾಖಲಾಗಿದೆ. ಧಾರವಾಡ, ಕಲಘಟಗಿ, ಹಾವೇರಿ, ಬೆಂಗಳೂರಿನ ಒಂದೆರಡು ಪ್ರದೇಶ, ಹುಬ್ಬಳ್ಳಿ ಸೇರಿದಂತೆ ವಿವಿಧ ಭಾಗದಲ್ಲಿ ಮಳೆ ದಾಖಲಾಗಿದೆ.
ರಾಜ್ಯದ ವಿವಿಧೆಡೆ ಬೆಳಗ್ಗೆಯಿಂದ ಕಂಡು ಬಂದ ಬಿಸಿಲು ಮಧ್ಯಾಹ್ನದ ವೇಳೆ ಮರೆಯಾಗಿತ್ತು. ಸಂಜೆ ನಂತರ ಗುಡುಗು ಮಿಂಚು ಸಹಿತ ಅನೇಕ ಕಡೆಗಳಲ್ಲಿ ಆರ್ಭಟಿಸಿತು. ಹಾವೇರಿಯ ಹಲವೆಡೆ ಆಲಿಕಲ್ಲು ಸಹಿತ ಜೋರು ಮಳೆ ಆಗಿದೆ. ಜೋರು ಗಾಳಿ ಬೀಸಿದೆ. ಕಲಘಟಗಿಯಲ್ಲೂ ಮಳೆ ಬಿದ್ದಿದೆ. ಹೀಗೆ ಸಾಕಷ್ಟು ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರಿದಿದೆ.
ಅಲ್ಲದೇ ಮುಂದಿನ ಮೂರು ದಿನ ಕರಾವಳಿ ಭಾಗದ ಜಿಲ್ಲೆಗಳು ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗ ಸಹಿತ ಜೋರು ಮಳೆ ಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗೃಹ ಬಳಕೆ ವಸ್ತುಗಳ ಬೆಲೆ ಏರಿಕೆಯಿಂದಲೇ ಸಂಕಷ್ಟದಲ್ಲಿರುವ ಜನ ಸಾಮಾನ್ಯರಿಗೆ ರಾಜ್ಯ ಸರ್ಕಾರ ಮತ್ತೊಂದು ಹೊರೆ ಹಾಕಲು ಮುಂದಾಗಿದೆ. ನೀರು…
ನಂಜನಗೂಡು ತಾಲೂಕಿನ ಗಣೇಶಪುರ ಗ್ರಾಮದ ಬಳಿ ದಾರುಣ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನದ ಟೈರ್ ಬ್ಲಾಸ್ಟ್ ಆಗಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ…
ಶಿರಸಿಯಲ್ಲಿ ನಡೆದಿದ್ದ ಆಯುರ್ವೇದ ವೈದ್ಯನ ಹತ್ಯೆ ಪ್ರಕರಣವನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಈ ದಾರುಣ ಕೃತ್ಯದ ಹಿಂದೆ ಸ್ನೇಹಿತನೇ ಇದ್ದಿರುವುದು…
ಬೆಂಗಳೂರು ನಗರದಲ್ಲಿ ಕೆಲಸದ ಒತ್ತಡದಿಂದ ಬೇಸತ್ತ ಅನೇಕರು ಉದ್ಯೋಗ ತೊರೆದು ಸ್ವಂತ ಊರಿಗೆ ಮರಳುವ ಅಥವಾ ಹೊಸ ಜೀವನವನ್ನು ಆರಿಸುವ…
ಇಂದಿನ ತಂತ್ರಜ್ಞಾನ ಯುಗದಲ್ಲಿ ಸಂಬಂಧಗಳಲ್ಲಿನ ನಂಬಿಕೆ ಕುಸಿತದ ಘಟನೆಗಳು ಹೆಚ್ಚುತ್ತಿವೆ. ದಾಂಪತ್ಯ ಜೀವನದಲ್ಲೇ ಅಲ್ಲ, ಪ್ರೇಮ ಸಂಬಂಧಗಳಲ್ಲಿಯೂ ಮೋಸ, ಅಕ್ರಮ…
ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕರಿಗೆ ಸುವರ್ಣಾವಕಾಶ ಒದಗಿಬಂದಿದೆ. Karnataka State Fire and Emergency Services (KSFES) ಇಲಾಖೆಯು…