ಕುಂದಗೋಳ; ತಾಲೂಕಿನ ಕಮಡೊಳ್ಳಿ ಮಾರ್ಗವಾಗಿ ಚಿಕ್ಕಹರಕುಣಿ- ಹಿರೇಹರಕುಣಿ ಮಾರ್ಗ ಮಧ್ಯದಲ್ಲಿ ಮತ್ತು ರೈತರ ಜಮೀನುಗಳಲ್ಲಿ ನಡೆಲಾಗಿರುವ ವಿದ್ಯುತ್ ಕಂಬಗಳು ನೆಲಕ್ಕೆ ತಾಗುವು ರೀತಿಯಲ್ಲಿ ಇದ್ದುದನ್ನು ಕಂಡು ಭ್ರಷ್ಟರ ಬೇಟೆ ಪತ್ರಿಕೆಯಲ್ಲಿ ವರದಿ ಪ್ರಕಟಿಸಿತು. ವರದಿ ಗಮನಿಸಿದ ಅಧಿಕಾರಿಗಳು ಇಂದು ವಿದ್ಯುತ್ ಕಂಬಗಳು ಸರಿಪಡಿಸಲು ಮುಂದಾಗಿದ್ದಾರೆ.
ಹೌದು. ”ವಾಲಿದ ವಿದ್ಯುತ್ ಕಂಬಗಳು ಆತಂಕದಲ್ಲಿ ವಾಹನ ಸವಾರರು” ಎಂಬ ಶೀರ್ಷಿಕೆಯ ಅಡಿಯಲ್ಲಿ ರಸ್ತೆ ಬದಿ ವಾಲಿದ ವಿದ್ಯುತ್ ಕಂಬಗಳು ಸಮಸ್ಯೆಗಳು ಬಗ್ಗೆ ವರದಿ ಪ್ರಕಟಿಸಿ ಅಧಿಕಾರಿಗಳ ಗಮನ ಸೆಳೆದಿತ್ತು. ಕುಂದಗೋಳ ತಾಲೂಕಿನ ಚಿಕ್ಕಹರಕುಣಿ – ಹಿರೇಹರಕುಣಿ ಮಾರ್ಗದಲ್ಲಿ ಇರವು ವಾಲಿದ ವಿದ್ಯುತ್ ಕಂಬಗಳುನ್ನು ಸರಿಪಡಿಸಲು ಮುಂದಾಗಿದ್ದು. ಸಾರ್ವಜನಿಕರು ಸಮಸ್ಯೆಗೆ ಮುಂದಾಗಿದ್ದು ಒಳ್ಳೇ ವಿಚಾರವೇ ಸರಿ.
ತಾಲೂಕಿನ ವಿವಿಧೆಡೆ ರಸ್ತೆಯ ಬದಿಯಲ್ಲಿ ವಿದ್ಯುತ್ ಕಂಬಗಳು ಇದು ಅವುಗಳನ್ನು ಸರಿಪಡಿಸಲು ಹೆಸ್ಕಾಂ ಇಲಾಖೆ ಮುಂದಾಗಬೇಕಾಗಿದೆ.
ವರದಿ;ಶಾನು ಯಲಿಗಾರ
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಆಗಿದ್ದ ಸಂದೇಶ್…
Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್ಗಳ…
ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…
ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…
ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…