ಕುಂದಗೋಳ; ತಾಲೂಕಿನ ಕಮಡೊಳ್ಳಿ ಮಾರ್ಗವಾಗಿ ಚಿಕ್ಕಹರಕುಣಿ- ಹಿರೇಹರಕುಣಿ ಮಾರ್ಗ ಮಧ್ಯದಲ್ಲಿ ಮತ್ತು ರೈತರ ಜಮೀನುಗಳಲ್ಲಿ ನಡೆಲಾಗಿರುವ ವಿದ್ಯುತ್ ಕಂಬಗಳು ನೆಲಕ್ಕೆ ತಾಗುವು ರೀತಿಯಲ್ಲಿ ಇದ್ದುದನ್ನು ಕಂಡು ಭ್ರಷ್ಟರ ಬೇಟೆ ಪತ್ರಿಕೆಯಲ್ಲಿ ವರದಿ ಪ್ರಕಟಿಸಿತು. ವರದಿ ಗಮನಿಸಿದ ಅಧಿಕಾರಿಗಳು ಇಂದು ವಿದ್ಯುತ್ ಕಂಬಗಳು ಸರಿಪಡಿಸಲು ಮುಂದಾಗಿದ್ದಾರೆ.
ಹೌದು. ”ವಾಲಿದ ವಿದ್ಯುತ್ ಕಂಬಗಳು ಆತಂಕದಲ್ಲಿ ವಾಹನ ಸವಾರರು” ಎಂಬ ಶೀರ್ಷಿಕೆಯ ಅಡಿಯಲ್ಲಿ ರಸ್ತೆ ಬದಿ ವಾಲಿದ ವಿದ್ಯುತ್ ಕಂಬಗಳು ಸಮಸ್ಯೆಗಳು ಬಗ್ಗೆ ವರದಿ ಪ್ರಕಟಿಸಿ ಅಧಿಕಾರಿಗಳ ಗಮನ ಸೆಳೆದಿತ್ತು. ಕುಂದಗೋಳ ತಾಲೂಕಿನ ಚಿಕ್ಕಹರಕುಣಿ – ಹಿರೇಹರಕುಣಿ ಮಾರ್ಗದಲ್ಲಿ ಇರವು ವಾಲಿದ ವಿದ್ಯುತ್ ಕಂಬಗಳುನ್ನು ಸರಿಪಡಿಸಲು ಮುಂದಾಗಿದ್ದು. ಸಾರ್ವಜನಿಕರು ಸಮಸ್ಯೆಗೆ ಮುಂದಾಗಿದ್ದು ಒಳ್ಳೇ ವಿಚಾರವೇ ಸರಿ.
ತಾಲೂಕಿನ ವಿವಿಧೆಡೆ ರಸ್ತೆಯ ಬದಿಯಲ್ಲಿ ವಿದ್ಯುತ್ ಕಂಬಗಳು ಇದು ಅವುಗಳನ್ನು ಸರಿಪಡಿಸಲು ಹೆಸ್ಕಾಂ ಇಲಾಖೆ ಮುಂದಾಗಬೇಕಾಗಿದೆ.
ವರದಿ;ಶಾನು ಯಲಿಗಾರ
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…