ಕೊಟ್ಟೂರು: ಸಾರ್ವಜನಿಕರಿಗೆ ಉಪಯೋಗವಾಗಲೆಂದು ಕೊಟ್ಟೂರು ತಾಲೂಕಿನ ಹರಾಳು ಗ್ರಾಮದಲ್ಲಿ ಸರಕಾರಿ ಶಾಲೆಯ ಹತ್ತಿರ ಶಾಸಕರ ಅನುದಾನದಲ್ಲಿ ಲಕ್ಷಾಂತರ ರೂ ಖರ್ಚು ಮಾಡಿ ಹೈ ಮಾಸ್ಟ್ ಲೈಟ್ ಕಂಬವನ್ನು ಸ್ಥಾಪಿಸಿದ್ದು,ಹೈ ಮಾಸ್ಟ್ ಲೈಟ್ ಕಂಬದಲ್ಲಿ ಬೆಳಕಿಲ್ಲದೆ ಖಾಲಿ ಕಂಬ ಹಾಗೆ ಬಿಟ್ಟಿರುವುದರಿಂದ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳ ಬೇಜವಾಬ್ದಾರಿ ನಿರ್ಲಕ್ಷ್ಯದಿಂದ ಸಾರ್ವಜನಿಕರಿಗೆ ಉಪಯೋಗ ಆಗಬೇಕಿರುವ ಮಾಸ್ಟ್ ಲೈಟ್ ಕಂಬವು ನಿರೂಪಾಯುಕ್ತವಾಗಿದೆ.
ಹೈ ಮಾಸ್ಟ್ ಲೈಟ್ ಕಂಬದಲ್ಲಿ ಇದುವರೆಗೂ ದೀಪ ಜೋಡಣೆಯಾಗಿಲ್ಲ 2024 ರ ಇಸವಿಯಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಾಣವಾದ ಹೈ ಮಾಸ್ಟ್ ಲೈಟ್ ಕಂಬವೂ ಒಂದು ವರ್ಷ ಕಳೆದರೂ ಬೆಳಕು ಕಾಣದೆ ಇರುವುದು ಈ ಗ್ರಾಮದ ದುರ್ದೈವ.
ನಿತ್ಯ ಓಡಾಡುವ ಸಾರ್ವಜನಿಕರು ವಿದ್ಯಾರ್ಥಿಗಳು ದಿನಾಲು ಇಡೀ ಶಾಪ ಹಾಕುತ್ತಿದ್ದಾರೆ.ಈ ಪತ್ರಿಕೆ ಮೂಲಕವಾದರೂ ಸಂಬಂಧಪಟ್ಟವರು ಎಚ್ಚೆತ್ತುಗೊಳ್ಳಲಿ ಎಂದು ಪ್ರಜ್ಞಾವಂತ ನಾಗರಿಕರು ಆಗ್ರಹಿಸುತ್ತಿದ್ದಾರೆ. ವರದಿ: ಮಣಿಕಂಠ. ಬಿ
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…