ಕೊಟ್ಟೂರು: ಸಾರ್ವಜನಿಕರಿಗೆ ಉಪಯೋಗವಾಗಲೆಂದು ಕೊಟ್ಟೂರು ತಾಲೂಕಿನ ಹರಾಳು ಗ್ರಾಮದಲ್ಲಿ ಸರಕಾರಿ ಶಾಲೆಯ ಹತ್ತಿರ ಶಾಸಕರ ಅನುದಾನದಲ್ಲಿ ಲಕ್ಷಾಂತರ ರೂ ಖರ್ಚು ಮಾಡಿ ಹೈ ಮಾಸ್ಟ್ ಲೈಟ್ ಕಂಬವನ್ನು ಸ್ಥಾಪಿಸಿದ್ದು,ಹೈ ಮಾಸ್ಟ್ ಲೈಟ್ ಕಂಬದಲ್ಲಿ ಬೆಳಕಿಲ್ಲದೆ ಖಾಲಿ ಕಂಬ ಹಾಗೆ ಬಿಟ್ಟಿರುವುದರಿಂದ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳ ಬೇಜವಾಬ್ದಾರಿ ನಿರ್ಲಕ್ಷ್ಯದಿಂದ ಸಾರ್ವಜನಿಕರಿಗೆ ಉಪಯೋಗ ಆಗಬೇಕಿರುವ ಮಾಸ್ಟ್ ಲೈಟ್ ಕಂಬವು ನಿರೂಪಾಯುಕ್ತವಾಗಿದೆ.
ಹೈ ಮಾಸ್ಟ್ ಲೈಟ್ ಕಂಬದಲ್ಲಿ ಇದುವರೆಗೂ ದೀಪ ಜೋಡಣೆಯಾಗಿಲ್ಲ 2024 ರ ಇಸವಿಯಲ್ಲಿ ಶಾಸಕರ ಅನುದಾನದಲ್ಲಿ ನಿರ್ಮಾಣವಾದ ಹೈ ಮಾಸ್ಟ್ ಲೈಟ್ ಕಂಬವೂ ಒಂದು ವರ್ಷ ಕಳೆದರೂ ಬೆಳಕು ಕಾಣದೆ ಇರುವುದು ಈ ಗ್ರಾಮದ ದುರ್ದೈವ.
ನಿತ್ಯ ಓಡಾಡುವ ಸಾರ್ವಜನಿಕರು ವಿದ್ಯಾರ್ಥಿಗಳು ದಿನಾಲು ಇಡೀ ಶಾಪ ಹಾಕುತ್ತಿದ್ದಾರೆ.ಈ ಪತ್ರಿಕೆ ಮೂಲಕವಾದರೂ ಸಂಬಂಧಪಟ್ಟವರು ಎಚ್ಚೆತ್ತುಗೊಳ್ಳಲಿ ಎಂದು ಪ್ರಜ್ಞಾವಂತ ನಾಗರಿಕರು ಆಗ್ರಹಿಸುತ್ತಿದ್ದಾರೆ. ವರದಿ: ಮಣಿಕಂಠ. ಬಿ
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…
ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…
ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…
ಪ್ರಯಾಗ್ರಾಜ್: ಡೇಟಿಂಗ್ ಆ್ಯಪ್ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…