Latest

100 ದಿನ ಪೂರೈಸಿದ ಬೆನ್ನಲ್ಲೇ ಮುಂಬರುವ ಕೆಜಿಎಫ್ ಪಾರ್ಟ್ ಗಳ ಬಗ್ಗೆ ದೊಡ್ಡ ಮಟ್ಟದಲ್ಲಿ ಮಾಹಿತಿ ಹೊರಹಾಕಿದ ಹೊಂಬಾಳೆ ಫಿಲಂಸ್.

ಕೆಜಿಎಫ್ ಚಿತ್ರ ಬಿಡುಗಡೆಯಾಗಿ ನೂರು ದಿನ ಪೂರೈಸಿದ್ದು, ಸಾಕಷ್ಟು ದಾಖಲೆಗಳನ್ನು ಬರೆದು ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡುವುದರ ಮೂಲಕ ಭಾರತದ ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸಿತ್ತು. ಕೆಜಿಎಫ್ ನೋಡಿದ ಸಾಕಷ್ಟು ಜನ ಕೆಜಿಎಫ್ ಚಾಪ್ಟರ್ 3 ಯಾವಾಗ ಬರುತ್ತದೋ ಎಂಬ ನಿರೀಕ್ಷೆಯಲ್ಲಿದ್ದರು. ಅಂತಹ ನಿರೀಕ್ಷೆಯಲ್ಲಿದ್ದವರಿಗೆ ಹಾಗೂ ಕೆಜಿಎಫ್ ಚಿತ್ರದ ಅಭಿಮಾನಿಗಳಿಗೆ ಹೊಂಬಾಳೆ ಫಿಲಮ್ಸ್ ದೊಡ್ಡ ಮಾಹಿತಿಯೊಂದನ್ನು ನೀಡಿದೆ. ಅದೇನೆಂದರೆ ನೂರು ದಿನ ಪೂರೈಸಿದ ಬೆನ್ನಲ್ಲೇ ಹೊಂಬಾಳೆ ಫಿಲಮ್ಸ್ ತನ್ನ ಯೂಟ್ಯೂಬ್ ಚಾನೆಲ್ ನಲ್ಲಿ ಕೆಜಿಎಫ್ ಚಾಪ್ಟರ್ 2 ನೂರು ದಿನ ಪೂರೈಸಿರುವ ಭಾಗ್ಯ 1 ವಿಡಿಯೋವನ್ನು ಹಾಕಿದ್ದು ಅದರಲ್ಲಿ ಕೆಜಿಎಫ್ ಚಿತ್ರ ನೂರು ದಿನ ಪೂರೈಸಿರುವ ಬಗ್ಗೆ ಹಾಗೂ ಕೆಜಿಎಫ್ ಚಾಪ್ಟರ್ ೨ ನಲ್ಲಿರುವ ಕೆಲವು ತುಣುಕುಗಳನ್ನು ಹಾಕಿದೆ. ಇದೆ ವೀಡಿಯೊದಲ್ಲಿ ಕೊನೆಯಲ್ಲಿ ಇದು ಇನ್ನೂ ಆರಂಭವೆಂದು ಬರೆದಿದೆ. ಅಂದರೆ ಇದರ ಅರ್ಥ ಕೆಜಿಎಫ್ ಚಾಪ್ಟರ್ ಗಳು ಇಲ್ಲಿಗೆ ಮುಗಿದಿಲ್ಲ ಇನ್ನೂ ಮುಂದೆ ಸಾಕಷ್ಟಿವೆ ಎಂದು ಊಹಿಸಬಹುದು. ಕೆಜಿಎಫ್ ಚಿತ್ರದ 2 ಭಾಗಗಳು ಈಗಾಗಲೇ ಬಿಡುಗಡೆ ಆಗಿ ಒಳ್ಳೆ ಕಲೆಕ್ಷನ್ ಗಳನ್ನು ಸಹ ಮಾಡಿದೆ. ಬಿಡುಗಡೆಯಾಗಿರುವ 2 ಭಾಗಗಳು ಇನ್ನೂ ಆರಂಭ ಮಾತ್ರ ಇನ್ನು ಮುಂದೆ ನೋಡುವುದು ಸಾಕಷ್ಟು ಬಾಕಿ ಇದೆ ಎಂಬ ಅರ್ಥದಲ್ಲಿ ಕೆಜಿಎಫ್ ಚಿತ್ರ ಚಿತ್ರದ ನಿರೀಕ್ಷೆಯಲ್ಲಿರುವವರಿಗೆ ಹಾಗೂ ಕೆಜಿಎಫ್ ಚಿತ್ರದ ಅಭಿಮಾನಿಗಳಿಗೆ ಹೊಂಬಾಳೆ ಫಿಲಮ್ಸ್ ಈ ರೀತಿಯ ದೊಡ್ಡ ಸಂದೇಶವನ್ನು ಕೊಡುವ ಮೂಲಕ ಎಲ್ಲರಲ್ಲಿ ಸಂತಸವನ್ನು ತಂದಿದೆ. ಕೆಜಿಎಫ್ ಚಿತ್ರದ ಇನ್ನೂ ಎಷ್ಟು ಭಾಗಗಳಿವೆ ಹಾಗೂ ಯಾವಾಗ ಬಿಡುಗಡೆಯಾಗುತ್ತವೆ ಎಂಬುದನ್ನು ಮುಂದಿನ ದಿನಗಳಲ್ಲಿ ಹೊಂಬಾಳೆ ಫಿಲ್ಮ್ಸ್ ಹೊರಹಾಕುವ ಸಾಧ್ಯತೆಯಿದೆ. ಸದ್ಯದ ಮಟ್ಟಿಗೆ ಅಭಿಮಾನಿಗಳು ಕೆಜಿಎಫ್ ನ ಇನ್ನೂ ಸಾಕಷ್ಟು ಪಾರ್ಟ್ ಗಳು ಬರುತ್ತವೆ ಎಂದು ಮಾತ್ರ ನಿರೀಕ್ಷಿಸಬಹುದು.

ಭ್ರಷ್ಟರ ಬೇಟೆ

Recent Posts

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

6 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

6 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

1 day ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

1 day ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

1 day ago

ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು: ಖಾಸಗಿ ಆಸ್ಪತ್ರೆ ಸಿಬ್ಬಂದಿ ವಶಕ್ಕೆ

ಬೆಂಗಳೂರು: ಶಸ್ತ್ರಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಚಿನ್ನಾಭರಣ ಕಳವು ಮಾಡಿದ್ದ ಆರೋಪದ ಮೇಲೆ ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ಹೆಣ್ಣೂರು…

2 days ago