ಇತ್ತೀಚೆಗೆ ರಾಜ್ಯದಲ್ಲಿ ಹನಿಟ್ರ್ಯಾಪ್ ದಂಧೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.ಇದು ಸಾಮಾನ್ಯ ಜನರಿಂದ ಹಿಡಿದು ವಿ ಐ ಪಿ ಯವರಿಗು ಗಾಳ ಹಾಕುವ ತನಕ ಬಂದು ಜಾಲ ಬೆಳೆದು ನಿಂತಿದೆ.ಕಳೆದ ತಿಂಗಳು ಶಾಸಕ ತಿಪ್ಪರೆಡ್ಡಿ ಅವರಿಗೆ ವಿಡಿಯೋ ಕಾಲ್ ಮೂಲಕ ಗಾಳ ಹಾಕಲು ಯತ್ನಿಸಿ ವಿಫಲವಾದ ಸುದ್ದಿ ಹಸಿಯಾಗಿ ಇರುವಾಗಲೇ ಈಗ ಮುಖ್ಯಮಂತ್ರಗಳ ಪಿ .ಎ ಒಬ್ಬರಿಗೆ ವಿಧಾನಸಭೆ ಸಚಿವಾಲಯದ ಯುವತಿಯೊಬ್ಬಳು ಹನಿಟ್ರ್ಯಾಪ್ ಮಾಡಿದ್ದಾಳೆ ಎಂಬ ಸುದ್ದಿ ಶಕ್ತಿ ಸೌಧದಲ್ಲೆ ಜೋರು ಸದ್ದು ಮಾಡುತ್ತಿರುವಾಗಲೇ ವಕೀಲರೊಬ್ಬರ ಈ ಸಂಬಂಧ ಪೋಲಿಸ್ ಠಾಣೆಗೆ ದೂರು ದಾಖಲಿಸಿರುವುದು ನೋಡಿದರೆ ಮುಖ್ಯಮಂತ್ರಿ ಗಳ ಪಿ.ಎ ಹನಿಟ್ರ್ಯಾಪ್ ಗೆ ಒಳಗಾಗಿರಬಹುದ ಎಂಬ ಗಾಳಿಸುದ್ದಿಗೆ ರೆಕ್ಕೆ ಪುಕ್ಕಗಳು ಬಂದಿದೆ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…