ಇತ್ತೀಚೆಗೆ ರಾಜ್ಯದಲ್ಲಿ ಹನಿಟ್ರ್ಯಾಪ್ ದಂಧೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.ಇದು ಸಾಮಾನ್ಯ ಜನರಿಂದ ಹಿಡಿದು ವಿ ಐ ಪಿ ಯವರಿಗು ಗಾಳ ಹಾಕುವ ತನಕ ಬಂದು ಜಾಲ ಬೆಳೆದು ನಿಂತಿದೆ.ಕಳೆದ ತಿಂಗಳು ಶಾಸಕ ತಿಪ್ಪರೆಡ್ಡಿ ಅವರಿಗೆ ವಿಡಿಯೋ ಕಾಲ್ ಮೂಲಕ ಗಾಳ ಹಾಕಲು ಯತ್ನಿಸಿ ವಿಫಲವಾದ ಸುದ್ದಿ ಹಸಿಯಾಗಿ ಇರುವಾಗಲೇ ಈಗ ಮುಖ್ಯಮಂತ್ರಗಳ ಪಿ .ಎ ಒಬ್ಬರಿಗೆ ವಿಧಾನಸಭೆ ಸಚಿವಾಲಯದ ಯುವತಿಯೊಬ್ಬಳು ಹನಿಟ್ರ್ಯಾಪ್ ಮಾಡಿದ್ದಾಳೆ ಎಂಬ ಸುದ್ದಿ ಶಕ್ತಿ ಸೌಧದಲ್ಲೆ ಜೋರು ಸದ್ದು ಮಾಡುತ್ತಿರುವಾಗಲೇ ವಕೀಲರೊಬ್ಬರ ಈ ಸಂಬಂಧ ಪೋಲಿಸ್ ಠಾಣೆಗೆ ದೂರು ದಾಖಲಿಸಿರುವುದು ನೋಡಿದರೆ ಮುಖ್ಯಮಂತ್ರಿ ಗಳ ಪಿ.ಎ ಹನಿಟ್ರ್ಯಾಪ್ ಗೆ ಒಳಗಾಗಿರಬಹುದ ಎಂಬ ಗಾಳಿಸುದ್ದಿಗೆ ರೆಕ್ಕೆ ಪುಕ್ಕಗಳು ಬಂದಿದೆ…
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…