ಇತ್ತೀಚೆಗೆ ರಾಜ್ಯದಲ್ಲಿ ಹನಿಟ್ರ್ಯಾಪ್ ದಂಧೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.ಇದು ಸಾಮಾನ್ಯ ಜನರಿಂದ ಹಿಡಿದು ವಿ ಐ ಪಿ ಯವರಿಗು ಗಾಳ ಹಾಕುವ ತನಕ ಬಂದು ಜಾಲ ಬೆಳೆದು ನಿಂತಿದೆ.ಕಳೆದ ತಿಂಗಳು ಶಾಸಕ ತಿಪ್ಪರೆಡ್ಡಿ ಅವರಿಗೆ ವಿಡಿಯೋ ಕಾಲ್ ಮೂಲಕ ಗಾಳ ಹಾಕಲು ಯತ್ನಿಸಿ ವಿಫಲವಾದ ಸುದ್ದಿ ಹಸಿಯಾಗಿ ಇರುವಾಗಲೇ ಈಗ ಮುಖ್ಯಮಂತ್ರಗಳ ಪಿ .ಎ ಒಬ್ಬರಿಗೆ ವಿಧಾನಸಭೆ ಸಚಿವಾಲಯದ ಯುವತಿಯೊಬ್ಬಳು ಹನಿಟ್ರ್ಯಾಪ್ ಮಾಡಿದ್ದಾಳೆ ಎಂಬ ಸುದ್ದಿ ಶಕ್ತಿ ಸೌಧದಲ್ಲೆ ಜೋರು ಸದ್ದು ಮಾಡುತ್ತಿರುವಾಗಲೇ ವಕೀಲರೊಬ್ಬರ ಈ ಸಂಬಂಧ ಪೋಲಿಸ್ ಠಾಣೆಗೆ ದೂರು ದಾಖಲಿಸಿರುವುದು ನೋಡಿದರೆ ಮುಖ್ಯಮಂತ್ರಿ ಗಳ ಪಿ.ಎ ಹನಿಟ್ರ್ಯಾಪ್ ಗೆ ಒಳಗಾಗಿರಬಹುದ ಎಂಬ ಗಾಳಿಸುದ್ದಿಗೆ ರೆಕ್ಕೆ ಪುಕ್ಕಗಳು ಬಂದಿದೆ…
ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…
ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…