ಇತ್ತೀಚೆಗೆ ರಾಜ್ಯದಲ್ಲಿ ಹನಿಟ್ರ್ಯಾಪ್ ದಂಧೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.ಇದು ಸಾಮಾನ್ಯ ಜನರಿಂದ ಹಿಡಿದು ವಿ ಐ ಪಿ ಯವರಿಗು ಗಾಳ ಹಾಕುವ ತನಕ ಬಂದು ಜಾಲ ಬೆಳೆದು ನಿಂತಿದೆ.ಕಳೆದ ತಿಂಗಳು ಶಾಸಕ ತಿಪ್ಪರೆಡ್ಡಿ ಅವರಿಗೆ ವಿಡಿಯೋ ಕಾಲ್ ಮೂಲಕ ಗಾಳ ಹಾಕಲು ಯತ್ನಿಸಿ ವಿಫಲವಾದ ಸುದ್ದಿ ಹಸಿಯಾಗಿ ಇರುವಾಗಲೇ ಈಗ ಮುಖ್ಯಮಂತ್ರಗಳ ಪಿ .ಎ ಒಬ್ಬರಿಗೆ ವಿಧಾನಸಭೆ ಸಚಿವಾಲಯದ ಯುವತಿಯೊಬ್ಬಳು ಹನಿಟ್ರ್ಯಾಪ್ ಮಾಡಿದ್ದಾಳೆ ಎಂಬ ಸುದ್ದಿ ಶಕ್ತಿ ಸೌಧದಲ್ಲೆ ಜೋರು ಸದ್ದು ಮಾಡುತ್ತಿರುವಾಗಲೇ ವಕೀಲರೊಬ್ಬರ ಈ ಸಂಬಂಧ ಪೋಲಿಸ್ ಠಾಣೆಗೆ ದೂರು ದಾಖಲಿಸಿರುವುದು ನೋಡಿದರೆ ಮುಖ್ಯಮಂತ್ರಿ ಗಳ ಪಿ.ಎ ಹನಿಟ್ರ್ಯಾಪ್ ಗೆ ಒಳಗಾಗಿರಬಹುದ ಎಂಬ ಗಾಳಿಸುದ್ದಿಗೆ ರೆಕ್ಕೆ ಪುಕ್ಕಗಳು ಬಂದಿದೆ…
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…