ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ತಾಲೂಕಿನ ಚಿಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಕೇರಿಯಲ್ಲಿ (ಸರ್ವೇ ನಂಬರ್ 49) ನೂರಾರು ಮೀನುಗಳ ಸಾವನ್ನಪ್ಪಿವೆ.
ವಿಷ ಹಾಕಿದ್ರಾ ಕೀಚಕರು…?
ಹೌದು, ಸಧ್ಯ ಆ ಕೆರೆಯಲ್ಲಿ ಮೀನುಗಳ ಸಾಲು ಸಾಲು ಸಾವು ನೋಡಿದರೆ ಇಡೀ ಕೆರೆಗೆ ವಿಷ ಹಾಕಿದ್ರಾ ಅನ್ನುವ ಅನುಮಾನ ವ್ಯಕ್ತವಾಗಿದೆ ..ಅದೇ ಗ್ರಾಮದ ಮೌಲಾಲಿ ಮಕಾಂದರ ಎನ್ನುವವರು ಗ್ರಾಮ ಪಂಚಾಯಿತಿಯ ಟೆಂಡರ್ ಅಲ್ಲಿ ಕೆರೆಯನ್ನು ಹರಾಜಿಗೆ ತೆಗೆದುಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ಮೀನಿನ ಮರಿಗಳನ್ನು ಬಿಟ್ಟಿದ್ದರು.ಮೀನುಗಳು ಇನ್ನೇನು ಹಿಡಿಯುವ ಹಂತಕ್ಕೆ ಬಂದು ಹಾಕಿದ ಬಂಡವಾಳ ಬಂದು ಸ್ವಲ್ಪವಾದರೂ ಸಂಸಾರದ ಬಂಡಿ ಸಾಗಿಸಬಹುದು ಎನ್ನುವ ಆಲೋಚನೆಯಲ್ಲಿದ್ದರು ಆದರೆ ಅದ್ಯಾವ ದುರುಳರ ಕಣ್ಣು ಬಿತ್ತೋ ಕಳೆದೆರಡು ದಿನಗಳಿಂದ ನೂರಾರು ಮೀನುಗಳ ಸಾವು ಮೌಲಾಲಿ ಕುಟುಂಬಕ್ಕೆ ಸಂಕಷ್ಟ ತಂದೊಡ್ಡಿದೆ.
ಇಂತಹ ದುಷ್ಕೃತ್ಯ ಮಾಡುವ ದುರುಳರಗೆ ಸಂಬಂಧಿಸಿದ ಇಲಾಖೆಯವರು ಸೂಕ್ತ ತನಿಖೆ ನಡೆಸಿ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಬೇಕಿದೆ.
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…