ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ತಾಲೂಕಿನ ಚಿಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಕೇರಿಯಲ್ಲಿ (ಸರ್ವೇ ನಂಬರ್ 49) ನೂರಾರು ಮೀನುಗಳ ಸಾವನ್ನಪ್ಪಿವೆ.
ವಿಷ ಹಾಕಿದ್ರಾ ಕೀಚಕರು…?
ಹೌದು, ಸಧ್ಯ ಆ ಕೆರೆಯಲ್ಲಿ ಮೀನುಗಳ ಸಾಲು ಸಾಲು ಸಾವು ನೋಡಿದರೆ ಇಡೀ ಕೆರೆಗೆ ವಿಷ ಹಾಕಿದ್ರಾ ಅನ್ನುವ ಅನುಮಾನ ವ್ಯಕ್ತವಾಗಿದೆ ..ಅದೇ ಗ್ರಾಮದ ಮೌಲಾಲಿ ಮಕಾಂದರ ಎನ್ನುವವರು ಗ್ರಾಮ ಪಂಚಾಯಿತಿಯ ಟೆಂಡರ್ ಅಲ್ಲಿ ಕೆರೆಯನ್ನು ಹರಾಜಿಗೆ ತೆಗೆದುಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ಮೀನಿನ ಮರಿಗಳನ್ನು ಬಿಟ್ಟಿದ್ದರು.ಮೀನುಗಳು ಇನ್ನೇನು ಹಿಡಿಯುವ ಹಂತಕ್ಕೆ ಬಂದು ಹಾಕಿದ ಬಂಡವಾಳ ಬಂದು ಸ್ವಲ್ಪವಾದರೂ ಸಂಸಾರದ ಬಂಡಿ ಸಾಗಿಸಬಹುದು ಎನ್ನುವ ಆಲೋಚನೆಯಲ್ಲಿದ್ದರು ಆದರೆ ಅದ್ಯಾವ ದುರುಳರ ಕಣ್ಣು ಬಿತ್ತೋ ಕಳೆದೆರಡು ದಿನಗಳಿಂದ ನೂರಾರು ಮೀನುಗಳ ಸಾವು ಮೌಲಾಲಿ ಕುಟುಂಬಕ್ಕೆ ಸಂಕಷ್ಟ ತಂದೊಡ್ಡಿದೆ.
ಇಂತಹ ದುಷ್ಕೃತ್ಯ ಮಾಡುವ ದುರುಳರಗೆ ಸಂಬಂಧಿಸಿದ ಇಲಾಖೆಯವರು ಸೂಕ್ತ ತನಿಖೆ ನಡೆಸಿ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಬೇಕಿದೆ.
ಕರ್ನಾಟಕ ಹೈಕೋರ್ಟ್ನಲ್ಲಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಉತ್ತಮ ಅವಕಾಶ ಒದಗಿದೆ. ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಅಧಿಸೂಚನೆ…
ಬೆಂಗಳೂರುದಲ್ಲಿ ನಿರುದ್ಯೋಗಿ ಯುವಕರನ್ನೇ ಗುರಿಯಾಗಿಸಿಕೊಂಡು ಕೋರ್ಟ್ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ.…
ಬೆಂಗಳೂರಲ್ಲಿ ಪತಿ ಕಳೆದುಕೊಂಡವರು ಅಥವಾ ಗಂಡನಿಂದ ದೂರವಾದ ಮಹಿಳೆಯರನ್ನೇ ಗುರಿಯಾಗಿಸಿಕೊಂಡು ಮೋಸ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮದುವೆ…
ಅಕ್ರಮ ಸಂಬಂಧಗಳು ಅನೇಕ ಕುಟುಂಬಗಳನ್ನು ಹಾಳು ಮಾಡುತ್ತಿರುವ ಉದಾಹರಣೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಅದರಲ್ಲಿ ಮತ್ತೊಂದು ಭೀಕರ ಘಟನೆ ಉತ್ತರ…
ಗೌರಿಬಿದನೂರು: ತಾಲೂಕಿನ ಹನುಮಂತಪುರ ಗ್ರಾಮದ ನಿವಾಸಿ ಉಮಾದೇವಿ (35) ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟ ದುರ್ಘಟನೆ ಮಾರ್ಚ್ 20ರಂದು ಚಿಕ್ಕಕುರುಗೋಡು…
ಗೌರಿಬಿದನೂರು: ನಗರದಲ್ಲಿ ಗೃಹಬಳಕೆ ಅಡುಗೆ ಅನಿಲ ಸಿಲಿಂಡರ್ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ, ತಹಸೀಲ್ದಾರ್ ಅರವಿಂದ್…