ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ತಾಲೂಕಿನ ಚಿಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಕೇರಿಯಲ್ಲಿ (ಸರ್ವೇ ನಂಬರ್ 49) ನೂರಾರು ಮೀನುಗಳ ಸಾವನ್ನಪ್ಪಿವೆ.
ವಿಷ ಹಾಕಿದ್ರಾ ಕೀಚಕರು…?
ಹೌದು, ಸಧ್ಯ ಆ ಕೆರೆಯಲ್ಲಿ ಮೀನುಗಳ ಸಾಲು ಸಾಲು ಸಾವು ನೋಡಿದರೆ ಇಡೀ ಕೆರೆಗೆ ವಿಷ ಹಾಕಿದ್ರಾ ಅನ್ನುವ ಅನುಮಾನ ವ್ಯಕ್ತವಾಗಿದೆ ..ಅದೇ ಗ್ರಾಮದ ಮೌಲಾಲಿ ಮಕಾಂದರ ಎನ್ನುವವರು ಗ್ರಾಮ ಪಂಚಾಯಿತಿಯ ಟೆಂಡರ್ ಅಲ್ಲಿ ಕೆರೆಯನ್ನು ಹರಾಜಿಗೆ ತೆಗೆದುಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ಮೀನಿನ ಮರಿಗಳನ್ನು ಬಿಟ್ಟಿದ್ದರು.ಮೀನುಗಳು ಇನ್ನೇನು ಹಿಡಿಯುವ ಹಂತಕ್ಕೆ ಬಂದು ಹಾಕಿದ ಬಂಡವಾಳ ಬಂದು ಸ್ವಲ್ಪವಾದರೂ ಸಂಸಾರದ ಬಂಡಿ ಸಾಗಿಸಬಹುದು ಎನ್ನುವ ಆಲೋಚನೆಯಲ್ಲಿದ್ದರು ಆದರೆ ಅದ್ಯಾವ ದುರುಳರ ಕಣ್ಣು ಬಿತ್ತೋ ಕಳೆದೆರಡು ದಿನಗಳಿಂದ ನೂರಾರು ಮೀನುಗಳ ಸಾವು ಮೌಲಾಲಿ ಕುಟುಂಬಕ್ಕೆ ಸಂಕಷ್ಟ ತಂದೊಡ್ಡಿದೆ.
ಇಂತಹ ದುಷ್ಕೃತ್ಯ ಮಾಡುವ ದುರುಳರಗೆ ಸಂಬಂಧಿಸಿದ ಇಲಾಖೆಯವರು ಸೂಕ್ತ ತನಿಖೆ ನಡೆಸಿ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಬೇಕಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…