ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ತಾಲೂಕಿನ ಚಿಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಕೇರಿಯಲ್ಲಿ (ಸರ್ವೇ ನಂಬರ್ 49) ನೂರಾರು ಮೀನುಗಳ ಸಾವನ್ನಪ್ಪಿವೆ.
ವಿಷ ಹಾಕಿದ್ರಾ ಕೀಚಕರು…?
ಹೌದು, ಸಧ್ಯ ಆ ಕೆರೆಯಲ್ಲಿ ಮೀನುಗಳ ಸಾಲು ಸಾಲು ಸಾವು ನೋಡಿದರೆ ಇಡೀ ಕೆರೆಗೆ ವಿಷ ಹಾಕಿದ್ರಾ ಅನ್ನುವ ಅನುಮಾನ ವ್ಯಕ್ತವಾಗಿದೆ ..ಅದೇ ಗ್ರಾಮದ ಮೌಲಾಲಿ ಮಕಾಂದರ ಎನ್ನುವವರು ಗ್ರಾಮ ಪಂಚಾಯಿತಿಯ ಟೆಂಡರ್ ಅಲ್ಲಿ ಕೆರೆಯನ್ನು ಹರಾಜಿಗೆ ತೆಗೆದುಕೊಂಡು ಲಕ್ಷಾಂತರ ರೂಪಾಯಿ ಮೌಲ್ಯದ ಮೀನಿನ ಮರಿಗಳನ್ನು ಬಿಟ್ಟಿದ್ದರು.ಮೀನುಗಳು ಇನ್ನೇನು ಹಿಡಿಯುವ ಹಂತಕ್ಕೆ ಬಂದು ಹಾಕಿದ ಬಂಡವಾಳ ಬಂದು ಸ್ವಲ್ಪವಾದರೂ ಸಂಸಾರದ ಬಂಡಿ ಸಾಗಿಸಬಹುದು ಎನ್ನುವ ಆಲೋಚನೆಯಲ್ಲಿದ್ದರು ಆದರೆ ಅದ್ಯಾವ ದುರುಳರ ಕಣ್ಣು ಬಿತ್ತೋ ಕಳೆದೆರಡು ದಿನಗಳಿಂದ ನೂರಾರು ಮೀನುಗಳ ಸಾವು ಮೌಲಾಲಿ ಕುಟುಂಬಕ್ಕೆ ಸಂಕಷ್ಟ ತಂದೊಡ್ಡಿದೆ.
ಇಂತಹ ದುಷ್ಕೃತ್ಯ ಮಾಡುವ ದುರುಳರಗೆ ಸಂಬಂಧಿಸಿದ ಇಲಾಖೆಯವರು ಸೂಕ್ತ ತನಿಖೆ ನಡೆಸಿ ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಬೇಕಿದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…