Latest

ಮಳೆ ಆರ್ಭಟಕ್ಕೆ ಮನೆಗಳು ಕುಸಿತ: ಶಾಸಕಿ ಕುಸುಮಾವತಿ ಶಿವಳ್ಳಿ ಬೇಟಿ.

ಕುಂದಗೋಳ: ತಾಲೂಕಿನಾದ್ಯಂತ ಮಹಾಮಳೆಗೆ ರಸ್ತೆಗಳು, ಸೇತುವೆ ಗಳು ನೆಲಕಚ್ಚಿವೆ. ಅದರಂತೆಯೇ ತಾಲೂಕಿನ ವಿವಿಧೆಡೆ ಮನೆಗಳು ಕುಸಿದು ಜನಜೀವನ ಅಸ್ತವ್ಯಸ್ತವಾಗಿದೆ.

ತಾಲೂಕಿನಾದ್ಯಂತ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆ ಸುರಿದ ಪರಿಣಾಮ ಯರಗುಪ್ಪಿ ಗ್ರಾಮದಲ್ಲಿ ಅಂದಾಜು ಪೈಕಿ 27 ಮನೆಗಳು ಧರೆಗುಳಿದವೆ. ಶಾಸಕಿ ಕುಸುಮಾವತಿ ಶಿವಳ್ಳಿ ಬೇಟೆ ನೀಡಿ. ಯರಗುಪ್ಪಿ ಗ್ರಾಮದ ಮೃತ್ಯುಂಜಯ್ಯ ಪ್ಲಾಟ್ ಉಮಚಗಿ ರಸ್ತೆ ಕೊಂಕಣ್ಣಕುರಹಟ್ಟಿ ರಸ್ತೆ, ಪರಿಶೀಲಿಸಿ ಅಧಿಕಾರಿಗಳಿಗೆ ಸಕತ್ ಕ್ಲಾಸ್ ತೆಗದಕೂಂಡರು. ಅಣ್ಣಿಗೇರಿ, ಉಮಚಗಿ ರಸ್ತೆ ರೈತರ ಗದ್ದೆಗಳಿಗೆ ಸಮರ್ಪಕ ಕಲ್ಪಿಸುವ ರಸ್ತೆ ಮಧ್ಯೆ ಸಿಡಿ ನಿರ್ಮಾಣ ಮಾಡಬೇಕು ಎಂದು ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ ಕುರಿ ಡಬ್ಲೂ ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಂತರ ಕಾಂಗ್ರೆಸ್ ಮುಖಂಡ ಅಡಿವೆಪ್ಪ ಶಿವಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡು ಮಾತನಾಡಿದ ಅವರು ಗ್ರಾಮದ ಹೊರವಲಯದ ಗಟಾರು ಸ್ವಚ್ಛತೆ, ಇಲ್ಲದೆ ಇರುವುದರಿಂದ ನೀರು ನುಗ್ಗಿ ಜಲವೃಂತಗೊಂಡಿದ್ದರು ತಾತ್ಕಾಲಿಕವಾಗಿ ಸರಿಪಡಿಸಿದೆ, ಮೃತ್ಯುಂಜಯ್ಯ ನಗರಕ್ಕೆ ನೀರು ಹರಿದು ಬಂದು ಮನೆಗಳಿಗೆ ನೀರು ನುಗ್ಗಿದೆ. ಇನ್ನೂ ಕುಂಬಾರ ಓಣಿಯ ಹಲವು ಭಾಗಗಳಲ್ಲಿ ಸರ್ಮಪಕ ರಸ್ತೆ, ಇಲ್ಲದೇ ಇರುವುದು ನಿನ್ನ ಗಮನಕ್ಕೆ ಬಂದಿಲ್ಲಾವ? ಸರಕಾರಿ ಉರ್ದು ಶಾಲೆಗಳಲ್ಲಿ ನೀರು ನಿಂತರು ಗಮನ ಕೂಡದೇ ಬೇಜವಾಬ್ದಾರಿತನ ತೋರಿಸೋದು ಎಷ್ಟರಮಟ್ಟಿಗೆ ಸರಿ? ಎಂದು ಪಿಡಿಒ ಅವರಿಗೆ ತರಾಟೆಗೆ ತಗೊಂಡುರು.

ಇದೇ ಸಂದರ್ಭದಲ್ಲಿ ತಾಲೂಕಿನ ತಹಶೀಲ್ದಾರ ಆಶೋಕ ಶಿಗ್ಗಾಂವಿ, ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ ಕುರಿ, ಲೋಕೋಪಯೋಗಿ ಇಲಾಖೆ ಅಧಿಕಾರಿ ರಾಜೇಶ ಕಿತ್ತೂರ ಇತರದ್ದಿರು

ವರದಿ: ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಶಿಕ್ಷಕಿಯ ಪ್ರೀತಿ ನಿರಾಕರಣೆ: ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದಾರುಣ ಘಟನೆ

ಭೋಪಾಲ್ : ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ಮೇಲೆ ಹದಿಹರೆಯದ ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ನರಸಿಂಹಪುರದಲ್ಲಿ…

6 days ago

ರೈಲಿನ ಶೌಚಾಲಯದಲ್ಲಿ ರೋಮ್ಯಾನ್ಸ್! ಯುವಕ ಯುವತಿಯ ವಿಡಿಯೋ ವೈರಲ್

ರೈಲಿನ ಶೌಚಾಲಯದಲ್ಲಿ ಚಿತ್ರೀಕರಿಸಲ್ಪಟ್ಟಿರುವ ಒಂದು ವಿಡಿಯೊ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಡಿಯೊದಲ್ಲಿ ಮೊದಲು ಮಾಸ್ಕ್ ಧರಿಸಿರುವ ವ್ಯಕ್ತಿಯೊಬ್ಬ ಶೌಚಾಲಯದಿಂದ…

6 days ago

ಚಿತ್ರದಲ್ಲಿ ಡ್ರಗ್ ಪೆಡ್ಲರ್ ಪಾತ್ರ, ವಾಸ್ತವದಲ್ಲೂ ಮಾದಕ ದಂಧೆ – ವಿದೇಶಿ ನಟನ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಮಾದಕ ವಸ್ತು ದಂಧೆಯ ಮೇಲೆ ಪೊಲೀಸರು ಬಿಗಿ ನಿಗಾವಹಿಸುತ್ತಿರುವಾಗ, ಅಚ್ಚರಿಯ ಸಂಗತಿ ಬಹಿರಂಗವಾಗಿದೆ. ಡ್ರಗ್ ಪೆಡ್ಲರ್ ಪಾತ್ರ…

6 days ago

ಅಫ್ಘಾನಿಸ್ತಾನದಲ್ಲಿ ಬಸ್ ಅಪಘಾತ: 71 ಸಾವು, 17 ಮಕ್ಕಳು ಬಲಿಯಾದ ದುರಂತ

ಹೆರಾತ್ (ಅಫ್ಘಾನಿಸ್ತಾನ), ಆಗಸ್ಟ್ 20 – ಅಫ್ಘಾನಿಸ್ತಾನದ ಪಶ್ಚಿಮ ಭಾಗದ ಹೆರಾತ್ ಪ್ರಾಂತ್ಯದಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…

6 days ago

ಇನ್‌ಸ್ಟಾಗ್ರಾಂ ಪರಿಚಯ ದುರಂತ: ಬಿಜ್ನೋರ್‌ನಲ್ಲಿ ಯುವಕನ ಮೇಲೆ ಹಲ್ಲೆ ನಡೆಸಿದ ಮಹಿಳೆ!

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ, ಮುಖಕ್ಕೆ ದುಪಟ್ಟಾ ಹೊದ್ದ ಮಹಿಳೆಯೊಬ್ಬಳು ಯುವಕನನ್ನು ಕಾಲಿಟ್ಟು, ಕೋಲಿನಿಂದ ನಿರ್ದಯವಾಗಿ ಹೊಡೆಯುತ್ತಿರುವುದು ದೃಶ್ಯಗೊಂಡಿದೆ.…

6 days ago

“ಸುಪ್ರೀಂ ತೀರ್ಪಿಗೆ ಬೇಸರಗೊಂಡ ಪ್ರಾಣಿ ಪ್ರೇಮಿ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ದಾಳಿ”

ಬೆಂಗಳೂರು: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ನಡೆದಿದ್ದ ದಾಳಿಯ ಹಿಂದೆ ಗುಜರಾತ್‌ನ ರಾಜ್‌ಕೋಟ್ ಮೂಲದ ರಾಜೇಶ್ ಸಕ್ರಿಯಾ…

7 days ago