ಕುಂದಗೋಳ: ತಾಲೂಕಿನಾದ್ಯಂತ ಮಹಾಮಳೆಗೆ ರಸ್ತೆಗಳು, ಸೇತುವೆ ಗಳು ನೆಲಕಚ್ಚಿವೆ. ಅದರಂತೆಯೇ ತಾಲೂಕಿನ ವಿವಿಧೆಡೆ ಮನೆಗಳು ಕುಸಿದು ಜನಜೀವನ ಅಸ್ತವ್ಯಸ್ತವಾಗಿದೆ.
ತಾಲೂಕಿನಾದ್ಯಂತ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆ ಸುರಿದ ಪರಿಣಾಮ ಯರಗುಪ್ಪಿ ಗ್ರಾಮದಲ್ಲಿ ಅಂದಾಜು ಪೈಕಿ 27 ಮನೆಗಳು ಧರೆಗುಳಿದವೆ. ಶಾಸಕಿ ಕುಸುಮಾವತಿ ಶಿವಳ್ಳಿ ಬೇಟೆ ನೀಡಿ. ಯರಗುಪ್ಪಿ ಗ್ರಾಮದ ಮೃತ್ಯುಂಜಯ್ಯ ಪ್ಲಾಟ್ ಉಮಚಗಿ ರಸ್ತೆ ಕೊಂಕಣ್ಣಕುರಹಟ್ಟಿ ರಸ್ತೆ, ಪರಿಶೀಲಿಸಿ ಅಧಿಕಾರಿಗಳಿಗೆ ಸಕತ್ ಕ್ಲಾಸ್ ತೆಗದಕೂಂಡರು. ಅಣ್ಣಿಗೇರಿ, ಉಮಚಗಿ ರಸ್ತೆ ರೈತರ ಗದ್ದೆಗಳಿಗೆ ಸಮರ್ಪಕ ಕಲ್ಪಿಸುವ ರಸ್ತೆ ಮಧ್ಯೆ ಸಿಡಿ ನಿರ್ಮಾಣ ಮಾಡಬೇಕು ಎಂದು ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ ಕುರಿ ಡಬ್ಲೂ ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಂತರ ಕಾಂಗ್ರೆಸ್ ಮುಖಂಡ ಅಡಿವೆಪ್ಪ ಶಿವಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡು ಮಾತನಾಡಿದ ಅವರು ಗ್ರಾಮದ ಹೊರವಲಯದ ಗಟಾರು ಸ್ವಚ್ಛತೆ, ಇಲ್ಲದೆ ಇರುವುದರಿಂದ ನೀರು ನುಗ್ಗಿ ಜಲವೃಂತಗೊಂಡಿದ್ದರು ತಾತ್ಕಾಲಿಕವಾಗಿ ಸರಿಪಡಿಸಿದೆ, ಮೃತ್ಯುಂಜಯ್ಯ ನಗರಕ್ಕೆ ನೀರು ಹರಿದು ಬಂದು ಮನೆಗಳಿಗೆ ನೀರು ನುಗ್ಗಿದೆ. ಇನ್ನೂ ಕುಂಬಾರ ಓಣಿಯ ಹಲವು ಭಾಗಗಳಲ್ಲಿ ಸರ್ಮಪಕ ರಸ್ತೆ, ಇಲ್ಲದೇ ಇರುವುದು ನಿನ್ನ ಗಮನಕ್ಕೆ ಬಂದಿಲ್ಲಾವ? ಸರಕಾರಿ ಉರ್ದು ಶಾಲೆಗಳಲ್ಲಿ ನೀರು ನಿಂತರು ಗಮನ ಕೂಡದೇ ಬೇಜವಾಬ್ದಾರಿತನ ತೋರಿಸೋದು ಎಷ್ಟರಮಟ್ಟಿಗೆ ಸರಿ? ಎಂದು ಪಿಡಿಒ ಅವರಿಗೆ ತರಾಟೆಗೆ ತಗೊಂಡುರು.
ಇದೇ ಸಂದರ್ಭದಲ್ಲಿ ತಾಲೂಕಿನ ತಹಶೀಲ್ದಾರ ಆಶೋಕ ಶಿಗ್ಗಾಂವಿ, ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ ಕುರಿ, ಲೋಕೋಪಯೋಗಿ ಇಲಾಖೆ ಅಧಿಕಾರಿ ರಾಜೇಶ ಕಿತ್ತೂರ ಇತರದ್ದಿರು
ವರದಿ: ಶಾನು ಯಲಿಗಾರ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…