Latest

ಮಳೆ ಆರ್ಭಟಕ್ಕೆ ಮನೆಗಳು ಕುಸಿತ: ಶಾಸಕಿ ಕುಸುಮಾವತಿ ಶಿವಳ್ಳಿ ಬೇಟಿ.

ಕುಂದಗೋಳ: ತಾಲೂಕಿನಾದ್ಯಂತ ಮಹಾಮಳೆಗೆ ರಸ್ತೆಗಳು, ಸೇತುವೆ ಗಳು ನೆಲಕಚ್ಚಿವೆ. ಅದರಂತೆಯೇ ತಾಲೂಕಿನ ವಿವಿಧೆಡೆ ಮನೆಗಳು ಕುಸಿದು ಜನಜೀವನ ಅಸ್ತವ್ಯಸ್ತವಾಗಿದೆ.

ತಾಲೂಕಿನಾದ್ಯಂತ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆ ಸುರಿದ ಪರಿಣಾಮ ಯರಗುಪ್ಪಿ ಗ್ರಾಮದಲ್ಲಿ ಅಂದಾಜು ಪೈಕಿ 27 ಮನೆಗಳು ಧರೆಗುಳಿದವೆ. ಶಾಸಕಿ ಕುಸುಮಾವತಿ ಶಿವಳ್ಳಿ ಬೇಟೆ ನೀಡಿ. ಯರಗುಪ್ಪಿ ಗ್ರಾಮದ ಮೃತ್ಯುಂಜಯ್ಯ ಪ್ಲಾಟ್ ಉಮಚಗಿ ರಸ್ತೆ ಕೊಂಕಣ್ಣಕುರಹಟ್ಟಿ ರಸ್ತೆ, ಪರಿಶೀಲಿಸಿ ಅಧಿಕಾರಿಗಳಿಗೆ ಸಕತ್ ಕ್ಲಾಸ್ ತೆಗದಕೂಂಡರು. ಅಣ್ಣಿಗೇರಿ, ಉಮಚಗಿ ರಸ್ತೆ ರೈತರ ಗದ್ದೆಗಳಿಗೆ ಸಮರ್ಪಕ ಕಲ್ಪಿಸುವ ರಸ್ತೆ ಮಧ್ಯೆ ಸಿಡಿ ನಿರ್ಮಾಣ ಮಾಡಬೇಕು ಎಂದು ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ ಕುರಿ ಡಬ್ಲೂ ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಂತರ ಕಾಂಗ್ರೆಸ್ ಮುಖಂಡ ಅಡಿವೆಪ್ಪ ಶಿವಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡು ಮಾತನಾಡಿದ ಅವರು ಗ್ರಾಮದ ಹೊರವಲಯದ ಗಟಾರು ಸ್ವಚ್ಛತೆ, ಇಲ್ಲದೆ ಇರುವುದರಿಂದ ನೀರು ನುಗ್ಗಿ ಜಲವೃಂತಗೊಂಡಿದ್ದರು ತಾತ್ಕಾಲಿಕವಾಗಿ ಸರಿಪಡಿಸಿದೆ, ಮೃತ್ಯುಂಜಯ್ಯ ನಗರಕ್ಕೆ ನೀರು ಹರಿದು ಬಂದು ಮನೆಗಳಿಗೆ ನೀರು ನುಗ್ಗಿದೆ. ಇನ್ನೂ ಕುಂಬಾರ ಓಣಿಯ ಹಲವು ಭಾಗಗಳಲ್ಲಿ ಸರ್ಮಪಕ ರಸ್ತೆ, ಇಲ್ಲದೇ ಇರುವುದು ನಿನ್ನ ಗಮನಕ್ಕೆ ಬಂದಿಲ್ಲಾವ? ಸರಕಾರಿ ಉರ್ದು ಶಾಲೆಗಳಲ್ಲಿ ನೀರು ನಿಂತರು ಗಮನ ಕೂಡದೇ ಬೇಜವಾಬ್ದಾರಿತನ ತೋರಿಸೋದು ಎಷ್ಟರಮಟ್ಟಿಗೆ ಸರಿ? ಎಂದು ಪಿಡಿಒ ಅವರಿಗೆ ತರಾಟೆಗೆ ತಗೊಂಡುರು.

ಇದೇ ಸಂದರ್ಭದಲ್ಲಿ ತಾಲೂಕಿನ ತಹಶೀಲ್ದಾರ ಆಶೋಕ ಶಿಗ್ಗಾಂವಿ, ತಾಲೂಕ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ ಕುರಿ, ಲೋಕೋಪಯೋಗಿ ಇಲಾಖೆ ಅಧಿಕಾರಿ ರಾಜೇಶ ಕಿತ್ತೂರ ಇತರದ್ದಿರು

ವರದಿ: ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಪತಿಯ ಅನೈತಿಕ ಸಂಬಂಧ, ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ; ಬಿಜೆಪಿ ಮುಖಂಡ ಬಂಧನ

ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ದುರಂತ ಘಟನೆ ಸಂಭವಿಸಿದೆ. ಪತಿಯ ಅನೈತಿಕ ಸಂಬಂಧ ಹಾಗೂ ನಿರಂತರ ದೈಹಿಕ-ಮಾನಸಿಕ…

33 minutes ago

ಮದುವೆ ಹೆಸರಿನಲ್ಲಿ ₹10 ಕೋಟಿ ವಂಚನೆ ಆರೋಪ: ಬಿಗ್‌ಬಾಸ್ ಖ್ಯಾತಿಯ ಆಶು ರೆಡ್ಡಿ ವಿರುದ್ಧ ಪ್ರಕರಣ

ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್‌ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…

23 hours ago

ಧಾರವಾಡ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪೊಲೀಸರಿಂದ ‘ಹಣದ ಬೇಡಿಕೆ, ಕಿರುಕುಳ’ ಆರೋಪ..!

ಧಾರವಾಡ: 20 ವರ್ಷದ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇದೀಗ ಪೊಲೀಸರ ವಿರುದ್ಧ…

1 day ago

ಶೇಕ್‌ಪೇಟ್‌ನಲ್ಲಿ ಪಶು ಆಸ್ಪತ್ರೆಯ ಹೆಸರಿನಲ್ಲಿ ಕ್ರೂರ ದಂಧೆ: ಬೀದಿ ನಾಯಿಗಳ ರಕ್ತ ಮಾರಾಟ, ಭಾರೀ ಹಣ ವಸೂಲಿ!

ಶೇಕ್‌ಪೇಟ್: ಪಶುಗಳ ಚಿಕಿತ್ಸೆಯ ಹೆಸರಿನಲ್ಲಿ ನಡೆದಿದ್ದ ಅಮಾನವೀಯ ದಂಧೆಯೊಂದು ಬೆಳಕಿಗೆ ಬಂದು ಸಾರ್ವಜನಿಕರಲ್ಲಿ ಆಕ್ರೋಶ ಹುಟ್ಟಿಸಿದೆ. ಖಾಸಗಿ ಪಶು ವೈದ್ಯಕೀಯ…

1 day ago

ಧಾರವಾಡದಲ್ಲಿ ವಿದ್ಯಾರ್ಥಿ ಆತ್ಮಹತ್ಯೆ: ‘ಕೇಸ್ ಹಾಕುತ್ತೇವೆ’ ಎನ್ನುವ ಭಯದಿಂದ ಜೀವತ್ಯಾಗ? ಪೊಲೀಸರ ವಿರುದ್ಧ ಆರೋಪ

ಧಾರವಾಡ: ಗಾಂಜಾ ಪ್ರಕರಣದಲ್ಲಿ ಹೆಸರು ಸೇರಿಸಲಾಗುತ್ತದೆ ಎಂಬ ಭಯದಿಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಈ ಪ್ರಕರಣದಲ್ಲಿ…

1 day ago

ಕೋರಮಂಗಲದಲ್ಲಿ ಸಿಸಿಬಿ ದಾಳಿ: ಸಾರ್ವಜನಿಕವಾಗಿ ವೇಶ್ಯಾವಾಟಿಕೆ, ರಸ್ತೆಯಲ್ಲಿ ನಿಂತ ಪುರುಷರನ್ನು ಕರೆಯುತ್ತಿದ್ದ ಆರು ವಿದೇಶಿ ಮಹಿಳೆಯರು ವಶಕ್ಕೆ

ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಮೇರೆಗೆ ಆರು ವಿದೇಶಿ ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ…

1 day ago