Latest

ಮಳೆ ನೀರಲ್ಲಿ ಮುಳುಗಿದ ಮನೆಗಳು.

ಹುಬ್ಬಳ್ಳಿ: ಕಳೆದ ರಾತ್ರಿ ಬಿಟ್ಟೂ ಬಿಡದೆ ಸುರಿದ ಮಳೆಯಿಂದಾಗಿ ಸಾರ್ವಜನಿಕರಿಗೆ ಮತ್ತು ದ್ವಿಚಕ್ರ ವಾಹನ ಸವಾರರಿಗೇ ಆದ ಸಮಸ್ಯೆ ಒಂದು ಕಡೇ ಆದರೆ ಮನೆಯ ಬೀದಿ ಮತ್ತು ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ ಮನೆಯಲ್ಲಿನ ನೀರು ಹೊರ ಹಾಕಲು ನಿವಾಸಿಗಳು ಹರಸಾಹಸ ಪಡುತ್ತಿದ್ದಾರೆ ನಗರ ಪ್ರದೇಶದಲ್ಲಿನ ಚರಂಡಿಗಳು ತುಂಬಿ ರಭಸವಾಗಿ ನುಗ್ಗಿದ ಮಳೆಯ ನೀರು ರಸ್ತೆಗಳಲ್ಲೂ ಹರಿದು ಬಡಾವಣೆಗಳ ತುಂಬಾ ನೀರು ನಿಂತಿದೆ ರೋಗಿಗಳು ಹಾಗೂ ವೃದ್ಧರ ಸ್ಥಿತಿಯಂತೂ ತುಂಬಾ ತೊಂದರೆಯಾಗುತ್ತಿದೆ ಕೆಲಸ ಕಾರ್ಯಕ್ಕೆ ಹೋಗಬೇಕಾದ ಉದ್ಯೋಗಿಗಳಿಗೆ ಮನೆಯಿಂದ ಹೊರಗಡೆ ಬರಲು ತುಂಬಾ ಸಮಸ್ಯೆಯಾಗುತ್ತಿದೆ ಈ ಕೂಡಲೇ ಸಂಬಂಧ ಪಟ್ಟ ಮಹಾನಗರ ಪಾಲಿಕೆಯ ಅಧಿಕಾರಿಗಳು ಎಚ್ಚೆತ್ತುಕೊಂಡು ಮಳೆಯ ನೀರು ಸರಿಯಾಗಿ ಚರಂಡಿಯಲ್ಲಿ ಹೋಗುವ ಸೌಲಭ್ಯ ಕಲ್ಪಿಸಿ ಸಾರ್ವಜನಿಕರ ಮೆಚ್ಚುಗೆ ಪಡೆಯುತ್ತಾರಾ ಕಾದು ನೋಡಬೇಕಾಗಿದೆ…….. ವರದಿ : ಶಿವ ಹುಬ್ಬಳ್ಳಿ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago