ಹುಬ್ಬಳ್ಳಿ: ಕಳೆದ ರಾತ್ರಿ ಬಿಟ್ಟೂ ಬಿಡದೆ ಸುರಿದ ಮಳೆಯಿಂದಾಗಿ ಸಾರ್ವಜನಿಕರಿಗೆ ಮತ್ತು ದ್ವಿಚಕ್ರ ವಾಹನ ಸವಾರರಿಗೇ ಆದ ಸಮಸ್ಯೆ ಒಂದು ಕಡೇ ಆದರೆ ಮನೆಯ ಬೀದಿ ಮತ್ತು ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ ಮನೆಯಲ್ಲಿನ ನೀರು ಹೊರ ಹಾಕಲು ನಿವಾಸಿಗಳು ಹರಸಾಹಸ ಪಡುತ್ತಿದ್ದಾರೆ ನಗರ ಪ್ರದೇಶದಲ್ಲಿನ ಚರಂಡಿಗಳು ತುಂಬಿ ರಭಸವಾಗಿ ನುಗ್ಗಿದ ಮಳೆಯ ನೀರು ರಸ್ತೆಗಳಲ್ಲೂ ಹರಿದು ಬಡಾವಣೆಗಳ ತುಂಬಾ ನೀರು ನಿಂತಿದೆ ರೋಗಿಗಳು ಹಾಗೂ ವೃದ್ಧರ ಸ್ಥಿತಿಯಂತೂ ತುಂಬಾ ತೊಂದರೆಯಾಗುತ್ತಿದೆ ಕೆಲಸ ಕಾರ್ಯಕ್ಕೆ ಹೋಗಬೇಕಾದ ಉದ್ಯೋಗಿಗಳಿಗೆ ಮನೆಯಿಂದ ಹೊರಗಡೆ ಬರಲು ತುಂಬಾ ಸಮಸ್ಯೆಯಾಗುತ್ತಿದೆ ಈ ಕೂಡಲೇ ಸಂಬಂಧ ಪಟ್ಟ ಮಹಾನಗರ ಪಾಲಿಕೆಯ ಅಧಿಕಾರಿಗಳು ಎಚ್ಚೆತ್ತುಕೊಂಡು ಮಳೆಯ ನೀರು ಸರಿಯಾಗಿ ಚರಂಡಿಯಲ್ಲಿ ಹೋಗುವ ಸೌಲಭ್ಯ ಕಲ್ಪಿಸಿ ಸಾರ್ವಜನಿಕರ ಮೆಚ್ಚುಗೆ ಪಡೆಯುತ್ತಾರಾ ಕಾದು ನೋಡಬೇಕಾಗಿದೆ…….. ವರದಿ : ಶಿವ ಹುಬ್ಬಳ್ಳಿ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…