ಹುಬ್ಬಳ್ಳಿ: ಕಳೆದ ರಾತ್ರಿ ಬಿಟ್ಟೂ ಬಿಡದೆ ಸುರಿದ ಮಳೆಯಿಂದಾಗಿ ಸಾರ್ವಜನಿಕರಿಗೆ ಮತ್ತು ದ್ವಿಚಕ್ರ ವಾಹನ ಸವಾರರಿಗೇ ಆದ ಸಮಸ್ಯೆ ಒಂದು ಕಡೇ ಆದರೆ ಮನೆಯ ಬೀದಿ ಮತ್ತು ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದೆ ಮನೆಯಲ್ಲಿನ ನೀರು ಹೊರ ಹಾಕಲು ನಿವಾಸಿಗಳು ಹರಸಾಹಸ ಪಡುತ್ತಿದ್ದಾರೆ ನಗರ ಪ್ರದೇಶದಲ್ಲಿನ ಚರಂಡಿಗಳು ತುಂಬಿ ರಭಸವಾಗಿ ನುಗ್ಗಿದ ಮಳೆಯ ನೀರು ರಸ್ತೆಗಳಲ್ಲೂ ಹರಿದು ಬಡಾವಣೆಗಳ ತುಂಬಾ ನೀರು ನಿಂತಿದೆ ರೋಗಿಗಳು ಹಾಗೂ ವೃದ್ಧರ ಸ್ಥಿತಿಯಂತೂ ತುಂಬಾ ತೊಂದರೆಯಾಗುತ್ತಿದೆ ಕೆಲಸ ಕಾರ್ಯಕ್ಕೆ ಹೋಗಬೇಕಾದ ಉದ್ಯೋಗಿಗಳಿಗೆ ಮನೆಯಿಂದ ಹೊರಗಡೆ ಬರಲು ತುಂಬಾ ಸಮಸ್ಯೆಯಾಗುತ್ತಿದೆ ಈ ಕೂಡಲೇ ಸಂಬಂಧ ಪಟ್ಟ ಮಹಾನಗರ ಪಾಲಿಕೆಯ ಅಧಿಕಾರಿಗಳು ಎಚ್ಚೆತ್ತುಕೊಂಡು ಮಳೆಯ ನೀರು ಸರಿಯಾಗಿ ಚರಂಡಿಯಲ್ಲಿ ಹೋಗುವ ಸೌಲಭ್ಯ ಕಲ್ಪಿಸಿ ಸಾರ್ವಜನಿಕರ ಮೆಚ್ಚುಗೆ ಪಡೆಯುತ್ತಾರಾ ಕಾದು ನೋಡಬೇಕಾಗಿದೆ…….. ವರದಿ : ಶಿವ ಹುಬ್ಬಳ್ಳಿ.
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…
ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…
ಆನೇಕಲ್ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…