ಕಾಂಗ್ರೆಸ್- ಜೆಡಿಎಸ್ ಸರ್ಕಾರವನ್ನು ಉರುಳಿಸಿ ಬಿಜೆಪಿ ಸೇರಿದ್ದ 16 ಶಾಸಕರಲ್ಲಿ 15 ಮಂದಿ ಈ ಬಾರಿ ಸ್ಪರ್ಧೆ ನಡೆಸಿದ್ದರು. ವಿಶ್ವನಾಥ್ ಮಾತ್ರ ಸ್ಪರ್ಧಿಸಿಲ್ಲ. 15 ರಲ್ಲಿ ಐವರು ಮಾತ್ರ ಗೆಲುವು ಕಂಡಿದ್ದಾರೆ.
ಪ್ರಮುಖರಾದ ರಮೇಶ್ ಜಾರಕಿಹೊಳಿ, ಮುನಿರತ್ನ, ಶಿವರಾಂ ಹೆಬ್ಬಾರ್, ಎಸ್ ಟಿ ಸೋಮಶೇಖರ್ ಗೆಲುವು ಕಂಡರೆ, ಬಿಸಿ ಪಾಟೀಲ್, ಡಾ ಕೆ ಸುಧಾಕರ್ ಮುಂತಾದವರು ಸೋಲಿನ ರುಚಿ ಉಂಡಿದ್ದಾರೆ.
ಅರೆಬೈಲು ಶಿವರಾಂ ಹೆಬ್ಬಾರ್: ಗೆಲುವು
ಕೆ ಗೋಪಾಲಯ್ಯ: ಗೆಲುವು
ಬೈರತಿ ಬಸವರಾಜು: ಗೆಲುವು
ಎಸ್ ಟಿ ಸೋಮಶೇಖರ್: ಗೆಲುವು
ರಮೇಶ್ ಜಾರಕಿಹೊಳಿ: ಗೆಲುವು
ಮಹೇಶ್ ಕುಮಟಳ್ಳಿ: ಸೋಲು
ಶ್ರೀಮಂತಗೌಡ ಪಾಟೀಲ್: ಸೋಲು
ಆನಂದ್ ಸಿಂಗ್ (ಪುತ್ರ ಸಿದ್ದಾರ್ಥ ಸಿಂಗ್ ಸ್ಪರ್ಧೆ): ಸೋಲು
ಬಿ.ಸಿ ಪಾಟೀಲ್: ಸೋಲು
ಡಾ.ಕೆ ಸುಧಾಕರ್: ಸೋಲು
ಕೆ.ಸಿ. ನಾರಾಯಣ ಗೌಡ: ಸೋಲು
ಎಂಟಿಬಿ ನಾಗರಾಜು: ಸೋಲು
ಎಚ್ ವಿಶ್ವನಾಥ್: ಸ್ಪರ್ಧೆ ಇಲ್ಲ
ಪ್ರತಾಪಗೌಡ ಪಾಟೀಲ್: ಸೋಲು
ಆರ್.ಶಂಕರ್: ಸೋಲು
ಎನ್.ಮಹೇಶ್: ಸೋಲು
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…