ಕಾಂಗ್ರೆಸ್- ಜೆಡಿಎಸ್ ಸರ್ಕಾರವನ್ನು ಉರುಳಿಸಿ ಬಿಜೆಪಿ ಸೇರಿದ್ದ 16 ಶಾಸಕರಲ್ಲಿ 15 ಮಂದಿ ಈ ಬಾರಿ ಸ್ಪರ್ಧೆ ನಡೆಸಿದ್ದರು. ವಿಶ್ವನಾಥ್ ಮಾತ್ರ ಸ್ಪರ್ಧಿಸಿಲ್ಲ. 15 ರಲ್ಲಿ ಐವರು ಮಾತ್ರ ಗೆಲುವು ಕಂಡಿದ್ದಾರೆ.
ಪ್ರಮುಖರಾದ ರಮೇಶ್ ಜಾರಕಿಹೊಳಿ, ಮುನಿರತ್ನ, ಶಿವರಾಂ ಹೆಬ್ಬಾರ್, ಎಸ್ ಟಿ ಸೋಮಶೇಖರ್ ಗೆಲುವು ಕಂಡರೆ, ಬಿಸಿ ಪಾಟೀಲ್, ಡಾ ಕೆ ಸುಧಾಕರ್ ಮುಂತಾದವರು ಸೋಲಿನ ರುಚಿ ಉಂಡಿದ್ದಾರೆ.
ಅರೆಬೈಲು ಶಿವರಾಂ ಹೆಬ್ಬಾರ್: ಗೆಲುವು
ಕೆ ಗೋಪಾಲಯ್ಯ: ಗೆಲುವು
ಬೈರತಿ ಬಸವರಾಜು: ಗೆಲುವು
ಎಸ್ ಟಿ ಸೋಮಶೇಖರ್: ಗೆಲುವು
ರಮೇಶ್ ಜಾರಕಿಹೊಳಿ: ಗೆಲುವು
ಮಹೇಶ್ ಕುಮಟಳ್ಳಿ: ಸೋಲು
ಶ್ರೀಮಂತಗೌಡ ಪಾಟೀಲ್: ಸೋಲು
ಆನಂದ್ ಸಿಂಗ್ (ಪುತ್ರ ಸಿದ್ದಾರ್ಥ ಸಿಂಗ್ ಸ್ಪರ್ಧೆ): ಸೋಲು
ಬಿ.ಸಿ ಪಾಟೀಲ್: ಸೋಲು
ಡಾ.ಕೆ ಸುಧಾಕರ್: ಸೋಲು
ಕೆ.ಸಿ. ನಾರಾಯಣ ಗೌಡ: ಸೋಲು
ಎಂಟಿಬಿ ನಾಗರಾಜು: ಸೋಲು
ಎಚ್ ವಿಶ್ವನಾಥ್: ಸ್ಪರ್ಧೆ ಇಲ್ಲ
ಪ್ರತಾಪಗೌಡ ಪಾಟೀಲ್: ಸೋಲು
ಆರ್.ಶಂಕರ್: ಸೋಲು
ಎನ್.ಮಹೇಶ್: ಸೋಲು
ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…
ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…
ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…
ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…
ಬೆಂಗಳೂರು: ನಗರದ ಅಪಾರ್ಟ್ಮೆಂಟ್ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…
ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…