ಕಾಂಗ್ರೆಸ್- ಜೆಡಿಎಸ್ ಸರ್ಕಾರವನ್ನು ಉರುಳಿಸಿ ಬಿಜೆಪಿ ಸೇರಿದ್ದ 16 ಶಾಸಕರಲ್ಲಿ 15 ಮಂದಿ ಈ ಬಾರಿ ಸ್ಪರ್ಧೆ ನಡೆಸಿದ್ದರು. ವಿಶ್ವನಾಥ್ ಮಾತ್ರ ಸ್ಪರ್ಧಿಸಿಲ್ಲ. 15 ರಲ್ಲಿ ಐವರು ಮಾತ್ರ ಗೆಲುವು ಕಂಡಿದ್ದಾರೆ.
ಪ್ರಮುಖರಾದ ರಮೇಶ್ ಜಾರಕಿಹೊಳಿ, ಮುನಿರತ್ನ, ಶಿವರಾಂ ಹೆಬ್ಬಾರ್, ಎಸ್ ಟಿ ಸೋಮಶೇಖರ್ ಗೆಲುವು ಕಂಡರೆ, ಬಿಸಿ ಪಾಟೀಲ್, ಡಾ ಕೆ ಸುಧಾಕರ್ ಮುಂತಾದವರು ಸೋಲಿನ ರುಚಿ ಉಂಡಿದ್ದಾರೆ.
ಅರೆಬೈಲು ಶಿವರಾಂ ಹೆಬ್ಬಾರ್: ಗೆಲುವು
ಕೆ ಗೋಪಾಲಯ್ಯ: ಗೆಲುವು
ಬೈರತಿ ಬಸವರಾಜು: ಗೆಲುವು
ಎಸ್ ಟಿ ಸೋಮಶೇಖರ್: ಗೆಲುವು
ರಮೇಶ್ ಜಾರಕಿಹೊಳಿ: ಗೆಲುವು
ಮಹೇಶ್ ಕುಮಟಳ್ಳಿ: ಸೋಲು
ಶ್ರೀಮಂತಗೌಡ ಪಾಟೀಲ್: ಸೋಲು
ಆನಂದ್ ಸಿಂಗ್ (ಪುತ್ರ ಸಿದ್ದಾರ್ಥ ಸಿಂಗ್ ಸ್ಪರ್ಧೆ): ಸೋಲು
ಬಿ.ಸಿ ಪಾಟೀಲ್: ಸೋಲು
ಡಾ.ಕೆ ಸುಧಾಕರ್: ಸೋಲು
ಕೆ.ಸಿ. ನಾರಾಯಣ ಗೌಡ: ಸೋಲು
ಎಂಟಿಬಿ ನಾಗರಾಜು: ಸೋಲು
ಎಚ್ ವಿಶ್ವನಾಥ್: ಸ್ಪರ್ಧೆ ಇಲ್ಲ
ಪ್ರತಾಪಗೌಡ ಪಾಟೀಲ್: ಸೋಲು
ಆರ್.ಶಂಕರ್: ಸೋಲು
ಎನ್.ಮಹೇಶ್: ಸೋಲು
ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…
ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…