Latest

ಕಾಂಗ್ರೆಸ್-ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ 16 ಮಂದಿಯಲ್ಲಿ ಗೆದ್ದವರೆಷ್ಟು?

ಕಾಂಗ್ರೆಸ್- ಜೆಡಿಎಸ್ ಸರ್ಕಾರವನ್ನು ಉರುಳಿಸಿ ಬಿಜೆಪಿ ಸೇರಿದ್ದ 16 ಶಾಸಕರಲ್ಲಿ 15 ಮಂದಿ ಈ ಬಾರಿ ಸ್ಪರ್ಧೆ ನಡೆಸಿದ್ದರು. ವಿಶ್ವನಾಥ್ ಮಾತ್ರ ಸ್ಪರ್ಧಿಸಿಲ್ಲ. 15 ರಲ್ಲಿ ಐವರು ಮಾತ್ರ ಗೆಲುವು ಕಂಡಿದ್ದಾರೆ.
ಪ್ರಮುಖರಾದ ರಮೇಶ್ ಜಾರಕಿಹೊಳಿ, ಮುನಿರತ್ನ, ಶಿವರಾಂ ಹೆಬ್ಬಾರ್, ಎಸ್ ಟಿ ಸೋಮಶೇಖರ್ ಗೆಲುವು ಕಂಡರೆ, ಬಿಸಿ ಪಾಟೀಲ್, ಡಾ ಕೆ ಸುಧಾಕರ್ ಮುಂತಾದವರು ಸೋಲಿನ ರುಚಿ ಉಂಡಿದ್ದಾರೆ.
ಅರೆಬೈಲು ಶಿವರಾಂ ಹೆಬ್ಬಾರ್: ಗೆಲುವು
ಕೆ ಗೋಪಾಲಯ್ಯ: ಗೆಲುವು
ಬೈರತಿ ಬಸವರಾಜು: ಗೆಲುವು
ಎಸ್ ಟಿ ಸೋಮಶೇಖರ್: ಗೆಲುವು
ರಮೇಶ್ ಜಾರಕಿಹೊಳಿ: ಗೆಲುವು
ಮಹೇಶ್ ಕುಮಟಳ್ಳಿ: ಸೋಲು
ಶ್ರೀಮಂತಗೌಡ ಪಾಟೀಲ್: ಸೋಲು
ಆನಂದ್ ಸಿಂಗ್ (ಪುತ್ರ ಸಿದ್ದಾರ್ಥ ಸಿಂಗ್ ಸ್ಪರ್ಧೆ): ಸೋಲು
ಬಿ.ಸಿ ಪಾಟೀಲ್: ಸೋಲು
ಡಾ.ಕೆ ಸುಧಾಕರ್: ಸೋಲು
ಕೆ.ಸಿ. ನಾರಾಯಣ ಗೌಡ: ಸೋಲು
ಎಂಟಿಬಿ ನಾಗರಾಜು: ಸೋಲು
ಎಚ್ ವಿಶ್ವನಾಥ್: ಸ್ಪರ್ಧೆ ಇಲ್ಲ
ಪ್ರತಾಪಗೌಡ ಪಾಟೀಲ್: ಸೋಲು
ಆರ್.ಶಂಕರ್: ಸೋಲು
ಎನ್.ಮಹೇಶ್: ಸೋಲು

ಭ್ರಷ್ಟರ ಬೇಟೆ

Recent Posts

ನಾಳೆ 2ನೇ ಮದುವೆಯಾಗಬೇಕಿದ್ದ ಶಿರಸಿ ಆಯುರ್ವೇದ ವೈದ್ಯರ ಕ್ರೂರ ಹತ್ಯೆ..!

ಶಿರಸಿ: ನಗರದ ಕೆಎಚ್‌ಬಿ ಕಾಲೋನಿ ಪ್ರದೇಶದಲ್ಲಿ ಬೆಚ್ಚಿಬೀಳಿಸುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಖ್ಯಾತ ಆಯುರ್ವೇದ ವೈದ್ಯರಾದ ಡಾ. ರಮೇಶ್…

6 hours ago

ಭಟ್ಕಳದಲ್ಲಿ ಹೊಟ್ಟೆನೋವಿಗೆ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಅನುಮಾನಾಸ್ಪದ ಸಾವು

ಭಟ್ಕಳ: ಮುರುಡೇಶ್ವರ ಸಮೀಪದ ಮುಡಶಿರಾಲಿ ಗ್ರಾಮದ 42 ವರ್ಷದ ಮಾಲತಿ ನಾಗರಾಜ ನಾಯ್ಕ ಅವರು ಹೊಟ್ಟೆನೋವಿನ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುವ…

9 hours ago

ಪ್ರೀತಿ ಹೆಸರಿನಲ್ಲಿ ಕಿರುಕುಳ: ಯುವತಿ-ಪೋಷಕರಿಂದ ಯುವಕನಿಗೆ ಸಾರ್ವಜನಿಕವಾಗಿ ಚಪ್ಪಲಿ ಸೇವೆ..!

ಹುಬ್ಬಳ್ಳಿ: ಪ್ರೀತಿ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡುತ್ತಿದ್ದ ಯುವಕನಿಗೆ, ಯುವತಿ ಮತ್ತು ಆಕೆಯ ಪೋಷಕರು ಸಾರ್ವಜನಿಕರ ಮುಂದೆ ಚಪ್ಪಲಿಯಿಂದ…

10 hours ago

ಕಾಮದ ತೆವಲಿಗಾಗಿ ಪತಿಯನ್ನು ಕೊಂದ ಪತ್ನಿ: ಪ್ರಿಯಕರನ ಜೊತೆಗೂಡಿ ಪತ್ನಿಯ ಭೀಕರ ಕೃತ್ಯ ಬಯಲು..!

ಮೈಸೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದ ಪತಿಯನ್ನು ಪತ್ನಿಯೇ ಪ್ರಿಯಕರನ ಜೊತೆಗೂಡಿ ಹತ್ಯೆಗೈದಿರುವ ಘಟನೆ ಬೆಳಕಿಗೆ ಬಂದಿದೆ. ಮೈಸೂರು ಜಿಲ್ಲೆಯ ಮಾವಿನಹಳ್ಳಿ…

10 hours ago

ಪತ್ನಿಯ ಅಕ್ರಮ ಸಂಬಂಧ ವಿಚಾರಿಸಿದ ಪತಿಗೆ ಹಲ್ಲೆ: ನಗರಸಭೆ ಸದಸ್ಯ ಸೇರಿ ನಡುರಸ್ತೆಯಲ್ಲೇ ದಾಳಿ

ಚಿಕ್ಕಮಗಳೂರು: ಅನೈತಿಕ ಸಂಬಂಧದ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲೇ ನಡುರಸ್ತೆಯಲ್ಲಿ ಗಲಾಟೆ ನಡೆದಿದ್ದು, ಪತ್ನಿಯ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ ಪತిపై ಪತ್ನಿ…

16 hours ago

ಮಹಿಳಾ ಅಧಿಕಾರಿಗಳೇ ಇವನ ಟಾರ್ಗೆಟ್, ಪ್ರೀತಿಯ ಹೆಸರಲ್ಲಿ ದೈಹಿಕ ಸಂಪರ್ಕ; 50 ಮಂದಿಗೆ ಬ್ಲ್ಯಾಕ್‌ಮೇಲ್..!

ಕಸ್ಟಮ್ಸ್ ಮಹಿಳಾ ಅಧಿಕಾರಿಗೆ ಸಂಬಂಧಿಸಿದ ಬ್ಲ್ಯಾಕ್‌ಮೇಲ್ ಪ್ರಕರಣದಲ್ಲಿ ಬಂಧಿತನಾದ ಕೃಪಾಲನಿ ಕುರಿತು ಆತಂಕಕಾರಿ ಮಾಹಿತಿ ಹೊರಬಿದ್ದಿದೆ. ವಿಚಾರಣೆ ವೇಳೆ, ಪ್ರೀತಿ…

17 hours ago