ಬೆಳಗಾವಿಯಲ್ಲಿ ಗಂಡನ ಮೋಸದೊಂದು ಪ್ರಕರಣ ಬೆಳಕಿಗೆ ಬಂದಿದೆ. ಗೋಕಾಕ ತಾಲೂಕಿನ ಸುಳದಾಳ ಗ್ರಾಮದ ಯಲ್ಲಪ್ಪ ಮುಸಲ್ಮಾರಿ, ಮನೆಯವರ ವಿರೋಧದ ನಡುವೆಯೇ ಮಹಿಳೆಯೊಂದಿಗಿಳಿ ರಿಜಿಸ್ಟರ್ ಮದುವೆಯಾಗಿದ್ದರು. ಮದುವೆಯಾದ ಬಳಿಕ ದಂಪತಿಗೆ ಮೂರು ಮಕ್ಕಳು ಕೂಡ ಜನಿಸಿದರು.
ಆದರೆ, ಸಮಯ ಕಳೆದಂತೆ ಯಲ್ಲಪ್ಪನ ನಿಜವಾದ ಬಣ್ಣ ಬಹಿರಂಗವಾಯಿತು. ಮೂರು ಮಕ್ಕಳ ತಂದೆಯಾಗಿರುವ ಯಲ್ಲಪ್ಪ, ಇದೀಗ ಮತ್ತೊಬ್ಬ ಮಹಿಳೆಯೊಂದಿಗೆ ಪರಾರಿಯಾಗಿದ್ದಾರೆ. ಪತಿ ತೊರೆದು ಹೋದ ನಂತರ, ಮೊದಲ ಪತ್ನಿ ಸಂಕಷ್ಟದಲ್ಲಿ ಮುಳುಗಿದ್ದಾಳೆ. ಜೀವನ ಸಾಗಿಸೋದು ಮಾತ್ರವಲ್ಲ, ಮಕ್ಕಳಿಗೆ ಶಿಕ್ಷಣ ನೀಡುವುದು ಕೂಡಾ ಅವಳಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.
ಈ ನಡುವೆ, ಅಪಘಾತಕ್ಕೊಳಗಾದ ಮೊದಲ ಪತ್ನಿಗೆ ಆರೋಗ್ಯ ಸಮಸ್ಯೆಗಳೂ ಎದುರಾಗಿವೆ. ಆರ್ಥಿಕ ತೊಂದರೆ ಎದುರಿಸುತ್ತಾ, ಮಕ್ಕಳ ಭವಿಷ್ಯಕ್ಕಾಗಿ ಪೈಪೋಟಿ ನಡೆಸುತ್ತಿದ್ದ ಈ ಮಹಿಳೆ, ರೈಲ್ವೆ ನಿಲ್ದಾಣದಲ್ಲಿ ಪಾವ್ ಬಜಿ ಹಾಗೂ ಚಹಾ ಮಾರುವ ಮೂಲಕ ಜೀವನ ಸಾಗಿಸುತ್ತಿದ್ದಳು. ಆದರೆ ಈಗ, ಭಾರವಾದ ಕೆಲಸ ಮಾಡುವುದು ಕಷ್ಟವಾಗಿರುವ ಕಾರಣ, ಪತಿ ತಾನು ಹಾಗೂ ಮಕ್ಕಳನ್ನು ತೊರೆದು ಹೋದ ಹಿನ್ನೆಲೆಯಲ್ಲಿ ನ್ಯಾಯಕ್ಕಾಗಿ ಪೊಲೀಸ್ ಠಾಣೆಗೆ ಶರಣಾಗಿದ್ದಾಳೆ.
ಈಕೆ ಅನುಭವಿಸುತ್ತಿರುವ ಸಂಕಷ್ಟಗಳಿಗೆ ನ್ಯಾಯ ದೊರಕಬೇಕೆಂಬುದು ಆಕೆಯ ಅಪೇಕ್ಷೆ.
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…